Headlines

ಹೊಸ ಹೇರ್​​ಸ್ಟೈಲ್​​ನಲ್ಲಿ ಮಿಂಚಿದ ಮೌನ ಗುಡ್ಡೆಮನೆ; ಇಲ್ಲಿವೆ ಸುಂದರ ಫೋಟೋಸ್ – Kannada News | Mouna Guddemane’s Viral New Short Hairstyle: Kannada Actress Stuns Fans on Instagram

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.   ವಿಡಿಯೋ ಸುದ್ದಿಗಳಿಗಾಗಿ…

Read More

CWG 2026: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ 30 ಪದಕಗಳು ಖಚಿತ – Kannada News | India Shines at 2026 Commonwealth Games: 17 Medals and 30 Guaranteed with Boxing, Judo Success

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ (commonwealth games 2026) ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 17 ಪದಕಗಳನ್ನು ಗೆದ್ದಿದೆ. ಇದರಲ್ಲಿ 3 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಭಾರತ ಪದಕಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ಆದಾಗ್ಯೂ ಭಾರತಕ್ಕೆ ಇನ್ನು 13 ಪದಕಗಳು ಧಕ್ಕುವುದು ಖಚಿತವಾಗಿದೆ. ಅಂದರೆ 9ನೇ ದಿನದ ಪ್ರದರ್ಶನಗಳ ಆಧಾರದ ಮೇಲೆ ಭಾರತಕ್ಕೆ 30 ಪದಕಗಳು ಲಭಿಸುವುದು ಖಚಿತವಾಗಿದೆ. ಬಾಕ್ಸಿಂಗ್‌ನಲ್ಲಿ ಭಾರತ ಈಗಾಗಲೇ 10 ಪದಕಗಳನ್ನು…

Read More

ಭಾರತದಲ್ಲಿ ಹಣ ಇದೆ, ಆದರೆ, ‘ಅದು’ ಇಲ್ಲವಂತೆ; ಅಮೆರಿಕಕ್ಕೆ ವಲಸೆ ಹೋದ ಬೆಂಗಳೂರಿನ ಸ್ಟಾರ್ಟಪ್ ಸಂಸ್ಥಾಪಕಿ – Kannada News | Bengaluru’s deep tech company BioCompute founder Anagha Rajesh leaves India for US, know the reasons why

ಅನಘಾ ರಾಜೇಶ್Image Credit source: Anagha Rajesh Instagram @yours_unstoppably ಬೆಂಗಳೂರು, ಜೂನ್ 22: ಬೆಂಗಳೂರು ಮೂಲದ ಬಯೋಟೆಕ್ ಸ್ಟಾರ್ಟ್‌ಅಪ್ ‘ಬಯೋಕಂಪ್ಯೂಟ್’ (BioCompute) ನ 24 ವರ್ಷದ ಸಂಸ್ಥಾಪಕಿ ಅನಘಾ ರಾಜೇಶ್ (Anagha Rajesh) ಅವರು ತಮ್ಮ ಕಂಪನಿಯನ್ನು ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ಭಾರತದಲ್ಲಿ ಪ್ರತಿಭೆಯ ಕೊರತೆಯಿಲ್ಲದಿದ್ದರೂ, ತಾಂತ್ರಿಕವಾಗಿ ಅತ್ಯಂತ ಸಂಕೀರ್ಣವಾದ ‘ಡೀಪ್-ಟೆಕ್’ (Deep-tech) ಕಂಪನಿಗಳಿಗೆ ಬೇಕಾದ ರಿಸ್ಕ್ ತೆಗೆದುಕೊಳ್ಳುವ ಮನೋಭಾವ ಮತ್ತು ದೀರ್ಘಾವಧಿಯ ತಾಳ್ಮೆ ಭಾರತದ ಮಾರುಕಟ್ಟೆಯಲ್ಲಿ ಇನ್ನೂ ಇಲ್ಲದಿರುವುದೇ ಇದಕ್ಕೆ ಕಾರಣ…

Read More

ವಯನಾಡ್ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಮೂವರ ರಕ್ಷಣೆ, ಹಲವರು ಸಿಲುಕಿರುವ ಶಂಕೆ – Kannada News | Wayanad Landslide at Tunnel Site: 3 Rescued, Many Feared Trapped Amid Heavy Rains

ವಯನಾಡ್, ಜುಲೈ 07: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ (Landslide) ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆ ನಡೆಯುತ್ತಿರುವ ಸ್ಥಳದಲ್ಲೇ ಈ ದುರಂತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಆತಂಕ ಎದುರಾಗಿದೆ. ಪ್ರಸ್ತುತ ಸ್ಥಳದಲ್ಲಿ ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. 24 ಗಂಟೆಗಳಲ್ಲಿ 265 ಮಿಮೀ ಭಾರಿ ಮಳೆ ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ ಸುಮಾರು 265 ಮಿಮೀ ನಷ್ಟು…

Read More

ಬೆಂಗಳೂರು ವಿಮಾನ ನಿಲ್ದಾಣದಿಂದ 60 ದಶಲಕ್ಷ ಗುಲಾಬಿ ರಫ್ತು: ಹೂವಿನ ರಫ್ತಿನಲ್ಲಿ ದಾಖಲೆ – Kannada News | Bengaluru Airport Leads India in Flower Export: KIA’s Cold Chain Ensures Fresh Roses

ಬೆಂಗಳೂರು, ಫೆ.17: ಪ್ರೇಮಿಗಳ ದಿನದ ಅಂಗವಾಗಿ ಜಾಗತಿಕವಾಗಿ ಭಾರಿ ಬೇಡಿಕೆಯನ್ನು ಪೂರೈಸುವಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಯಶಸ್ವಿಯಾಗಿದೆ. ಈ ಬಾರಿ ದಾಖಲೆಯ 60 ದಶಲಕ್ಷಕ್ಕೂ ಹೆಚ್ಚು ಗುಲಾಬಿ ಹೂವುಗಳನ್ನು ಜಗತ್ತಿನಾದ್ಯಂತ ಸಾಗಿಸುವ ಮೂಲಕ ಬೆಂಗಳೂರು ತನ್ನ ರಫ್ತು ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೂವುಗಳ ಒಟ್ಟು ತೂಕದಲ್ಲಿ ಶೇ. 64 ರಷ್ಟು ಮತ್ತು ಹೂವುಗಳ ಸಂಖ್ಯೆಯಲ್ಲಿ ಶೇ. 38 ರಷ್ಟು ಬಹುದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿದೆ. ಒಟ್ಟು 2,700 ಮೆಟ್ರಿಕ್ ಟನ್‌ಗಿಂತಲೂ…

Read More

ಬೆಂಗಳೂರು: 2 ವರ್ಷದ ಮಗು ಅನುಮಾನಾಸ್ಪದ ಸಾವು, ಲಿವ್-ಇನ್ ಸಂಬಂಧದಲ್ಲಿದ್ದ ದಂಪತಿ ವಿರುದ್ಧ ಅನುಮಾನ – Kannada News | Bengaluru 2 Year Old Girl Dies Under Suspicious Circumstances; Police Probe Live in Couple

ಬೆಂಗಳೂರು, ಜುಲೈ 17: ಬೆಂಗಳೂರು (Bengaluru) ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣು ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದರೂ, ಪ್ರಕರಣದಲ್ಲಿ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಎಂಬವರು ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಅವರಿಗೆ ಎರಡು ವರ್ಷದ ಹೆಣ್ಣು ಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ…

Read More

ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ – Kannada News | Rahul Gandhi lowered the dignity of the post of Leader of Opposition Chirag Paswan alleges

ನವದೆಹಲಿ, ಏಪ್ರಿಲ್ 17: ಕೇಂದ್ರ ಸಚಿವ ಮತ್ತು ಎಲ್​ಜೆಪಿ ಸಂಸದ ಚಿರಾಗ್ ಪಾಸ್ವಾನ್ (Chirag Paswan) ಇಂದು ಸಂಸತ್​​ನಲ್ಲಿ ಅಧಿವೇಶನದಲ್ಲಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. “ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕಡಿಮೆ ಮಾಡಿದ್ದಾರೆ. ಉದಾಹರಣೆಗಳನ್ನು ನೀಡುವ ಭರದಲ್ಲಿ ಪ್ರಧಾನಿ ಮೋದಿಯವರ ಹೆಸರನ್ನು ತಮ್ಮ ಜೊತೆ ಎಳೆದುಕೊಂಡು ಮಿತಿ ಮೀರಿ ವರ್ತಿಸಿದ್ದಾರೆ. ಈ ಮೂಲಕ ಅವರ ಪಕ್ಷದಿಂದ ಮೊದಲ ಬಾರಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯಾರಿಂದಲಾದರೂ ಅನಿರೀಕ್ಷಿತ ಸಹಾಯ ಲಭ್ಯ

ಮೇಷ ರಾಶಿ: ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರಬೇಕು ಎಂದು ಅನಿಸಿದರೂ ಅದನ್ನು ಕಾರ್ಯರೂಪಕ್ಕೆ ತರಲಾಗದು. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ಸಹೋದರನ ಪ್ರೀತಿಯಿಂದ ಸಂತೋಷಪಡುವಿರಿ. ಬೇಕಾದವರ ಪ್ರೀತಿ ಸಿಗದೇ ಬೇಸರ. ವೃಷಭ ರಾಶಿ: ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಸ್ವಾರ್ಥಕ್ಕಾಗಿ ಯಾರನ್ನೂ ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ…

Read More