Headlines

ಭೀಕರ ಅಪಘಾತ: ಮನೆಗೆ ದಿನಸಿ ತೆಗೆದುಕೊಂಡು ಬರ್ತಿದ್ದ ತಾಯಿ-ಮಗ ದುರಂತ ಸಾವು

ನೆಲಮಂಗಲ, ಜನವರಿ 24: ಡಿ ಮಾರ್ಟ್​​ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ (mother and son) ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್​​​ ಬಳಿ ಸಂಭವಿಸಿದೆ. ಶೈಲಜಾ(45), ಪ್ರಜ್ವಲ್(26) ಮೃತ ತಾಯಿ, ಮಗ. ತ್ಯಾಮಗೊಂಡ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ತಾಯಿ ಮತ್ತು ಮಗ ಡಿ ಮಾರ್ಟ್​​ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗುತ್ತಿದ್ದರು….

Read More

ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ – Kannada News | Bigg Boss Kannada 12: Rashika fight with Ashwini Gowda

ಬಿಗ್​​ಬಾಸ್ ಕನ್ನಡ 12 (Bigg Boss Kannada) ಇನ್ನೇನು ಮುಗಿಯುವ ಹಂತ ಬಂದಿದೆ. ಮೊದಲೆಲ್ಲ ಗೆಳೆಯರಾಗಿದ್ದವರು ಕೆಲವರು ಈಗ ದುಷ್ಮನ್​​ಗಳಾಗಿದ್ದಾರೆ. ಅಶ್ವಿನಿ ಅವರಂತೂ ಆಗಾಗ್ಗೆ ತಮ್ಮ ಅವತಾರ ಬದಲಾವಣೆ ಮಾಡಿಕೊಳ್ಳುತ್ತಲೇ ಇದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅಶ್ವಿನಿ ಹಾಗೂ ರಾಶಿಕಾ ಒಳ್ಳೆಯ ಗೆಳೆಯರಂತಿದ್ದರು ಆದರೆ ಕಳೆದ ಕೆಲ ದಿನಗಳಿಂದ ಇದು ಬದಲಾಗಿದೆ. ಇಬ್ಬರೂ ಕೂಡ ಪರಸ್ಪರ ಹಾವು-ಮುಂಗುಸಿ ಆಗಿದ್ದಾರೆ. ಈಗ ಟಾಸ್ಕ್ ಒಂದರಲ್ಲಿ ರಾಶಿಕಾ, ಅಶ್ವಿನಿ ವಿರುದ್ಧ ಚೆನ್ನಾಗಿ ಸಿಟ್ಟು ತೀರಿಸಿಕೊಂಡಿದ್ದಾರೆ. ಮಾತ್ರವಲ್ಲದೆ ವಿಷಕಾರಿ ಮಾತುಗಳಿಂದ ಚುಚ್ಚಿದ್ದಾರೆ….

Read More

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ….

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ – Kannada News | Hassan Hasaanamba Utsava Tender Scam: Lokayukta Probes 15 Lakh Lighting Irregularities

ಹಾಸನ, ಫೆಬ್ರವರಿ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ (Hasanamba). ಕಳೆದ ವರ್ಷ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿತ್ತು. ಆ ಮೂಲಕ ಇತಿಹಾಸ ಸೃಷ್ಟಿಯಾಗಿತ್ತು. ಇದೀಗ ಹಾಸನಾಂಬೆ ಉತ್ಸವ ವೇಳೆಯ ವಿದ್ಯುತ್ ದೀಪಾಲಂಕಾರದ ಟೆಂಡರ್​​ನಲ್ಲಿ​ ಗೋಲ್ಮಾಲ್​ ನಡೆದಿದ್ದು, ಲಕ್ಷಾಂತರ ರೂ ಅಕ್ರಮ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಟಿಐ ಕಾರ್ಯಕರ್ತ ಮನು ದೂರು ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮುಜರಾಯಿ ಇಲಾಖೆಯ ಗ್ರೇಡ್ ಒನ್ ದೇವಾಲಯದಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಪ್ರತಿ…

Read More

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ…

Read More

Horoscope Today: ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಇಬ್ಬರೂ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದು, ರವಿ ಉಚ್ಚ ಸ್ಥಾನದಲ್ಲಿದ್ದಾನೆ ಎಂದು ಗುರೂಜಿ ವಿವರಿಸಿದ್ದಾರೆ. ಗುರೂಜಿ…

Read More

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್​​ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14

ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ. ಮೇ 14ರಿಂದಲೇ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ….

Read More

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ? – Kannada News | Reasons for conflict between mother in law and daughter in law? How to mend their relationship?

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು,…

Read More

RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು. ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್…

Read More