Headlines

ಹೆರ್ಪೆಟೋಫೋಬಿಯಾ ಎಂದರೇನು? ಯಾಕೆ ಹಲ್ಲಿ ನೋಡಿ ಭಯವಾಗುತ್ತೆ ಗೊತ್ತಾ? – Kannada News | Why Are Some People Terrified Of Lizards? Understanding Herpetophobia

ಮನೆಯಲ್ಲಿ ಗೋಡೆಯ ಮೇಲೆ ಹಲ್ಲಿ (Lizards) ಕಾಣಿಸಿಕೊಂಡ ತಕ್ಷಣ ಕೆಲವರು ಅದನ್ನು ಲೆಕ್ಕಿಸದೇ ತಮ್ಮ ಕೆಲಸದಲ್ಲಿ ತೊಡಗುತ್ತಾರೆ. ಆದರೆ ಮತ್ತೊಂದಿಷ್ಟು ಜನ ಹಲ್ಲಿಯನ್ನು ನೋಡಿದ ಕೂಡಲೇ ಕಿಲೋ ಮೀ. ದೂರ ಹೋಗುತ್ತಾರೆ. ಆದರೆ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಎಂದಾದರೂ ಯೋಚಿಸಿದ್ದೀರಾ… ಮಾನಸಿಕ ಆರೋಗ್ಯ ತಜ್ಞರ ಪ್ರಕಾರ, ಹಲ್ಲಿಯನ್ನು ನೋಡಿದ ಕೂಡಲೇ ಹೃದಯದ ಬಡಿತ ಹೆಚ್ಚಾಗುವುದು, ಬೆವರುವುದು, ನಡುಕ ಉಂಟಾಗುವುದು ಅಥವಾ ಆ ಸ್ಥಳದಿಂದ ದೂರ ಹೋಗಬೇಕೆನ್ನಿಸುವುದು ಸಾಮಾನ್ಯ ಲಕ್ಷಣ. ಆದರೆ ಇದು ಕೆಲವೊಮ್ಮೆ ಸಾಮಾನ್ಯ…

Read More

ನ್ಯೂ ಇಯರ್​ ಕಿಕ್​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​ ​ – Kannada News | New Year 2026 Eve: Drunk Young Woman Safely Sent Home by Police in an Autorickshaw

ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ. ಮತ್ತಷ್ಟು…

Read More

ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ – Kannada News | Jayatheertha encourages newcomers at Love Seasons Kannada Movie Trailer launch

‘ಲವ್ ಸೀಸನ್ಸ್’ (Love Seasons) ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಮುಕುಂದ ರಾಮಸ್ವಾಮಿ, ದಿವ್ಯಾ ಕೀರ್ತಿ, ಚಂದನಾ ಗೌಡ, ಮಂಡ್ಯ ರಮೇಶ್, ಜಯತೀರ್ಥ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಜಯತೀರ್ಥ ಅವರು ಮಾತನಾಡಿದರು. ಹೊಸಬರ ತಂಡಕ್ಕೆ ಅವರು ಧೈರ್ಯ ತುಂಬಿದರು. ‘ಈ ತಂಡದವರ ಕಣ್ಣಲ್ಲಿ ಆತಂಕ ಕಾಣುತ್ತಿದೆ. ಆದರೆ ಆತಂಕದ ಅವಶ್ಯಕತೆ ಇಲ್ಲ. ನೀವು ಮಾಡುವ ಕೆಲಸ ಆಗಿದೆ. ಸಿನಿಮಾ ಮಾಡಿ ಗೆದ್ದಿದ್ದೀರಿ. ಏನೇ ಬಂದರೂ ಎದುರಿಸಿ. ಈ ಕೂಡಲೇ ಈ…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ? – Kannada News | Jaggesh gives update about steps taken by Central Government to curb Movie Piracy

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪೈರಸಿ (Piracy) ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯಸಭೆಯಲ್ಲಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಅದರ ಫಲವಾಗಿ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆ ಬಗ್ಗೆ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗಕ್ಕೂ ಪೈರಸಿ ಎಂಬುದು ಮಾರಕ ಆಗಿದೆ. ಇದರ ವಿರುದ್ಧ ಹೋರಾಡಲು ಕನ್ನಡ ಚಿತ್ರರಂಗದ ಯಾರೂ ಕೂಡ ತಮಗೆ ಬೆಂಬಲ ನೀಡಲಿಲ್ಲ ಎಂದು ಜಗ್ಗೇಶ್ (Jaggesh) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಾಡಿದ ಪೋಸ್ಟ್ ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ – Kannada News | Cigarette, Pan Masala and tobacco products To get Costlier From Feb 1 With New Tax

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ…

Read More

ಯಾವ ಕಾರಣಕ್ಕೂ ನಾನು ರಾಜೀನಾಮೆ ನೀಡೋದಿಲ್ಲ; ಹೊಸ ಬಾಂಬ್ ಸಿಡಿಸಿದ ಸಿಎಂ ಮಮತಾ ಬ್ಯಾನರ್ಜಿ – Kannada News | We Have not lost Election, I will Not Resign; Mamata Banerjee says in West Bengal

ಕೊಲ್ಕತ್ತಾ, ಮೇ 5: ಯಾವುದೇ ರಾಜ್ಯದಲ್ಲೇ ಆದರೂ ಚುನಾವಣೆ ನಡೆದು ಫಲಿತಾಂಶ ಪ್ರಕಟವಾದ ನಂತರ ಆ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಆದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನ್ನು ಅನುಭವಿಸಿ ಬಿಜೆಪಿ ಭಾರೀ ಬಹುಮತದ ಗೆಲುವು ಸಾಧಿಸಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ಒಪ್ಪುತ್ತಿಲ್ಲ! ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. Published On – 4:55 pm, Tue, 5…

Read More

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…

Read More

ಚಿಕ್ಕಜಾಲ ರೌಡಿಶೀಟರ್ ‘ಕಿಂಗ್ ಮೇಕರ್ ದಾಸ’ನ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭಾಗಿ – Kannada News | BJP MLA Vishwanath Joins Notorious Rowdy Dasa’s Party; Viral Photos Spark Outrage

ಬೆಂಗಳೂರು, ಜು.13: ಯಲಹಂಕ ಕ್ಷೇತ್ರದ ಪ್ರಭಾವಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕುಖ್ಯಾತ ರೌಡಿಶೀಟರ್ ಒಬ್ಬನ ಅದ್ಧೂರಿ ಹುಟ್ಟುಹಬ್ಬದ ಆಚರಣೆಯಲ್ಲಿ ಖುದ್ದಾಗಿ ಭಾಗಿಯಾಗಿ ಕೇಕ್ ತಿನ್ನಿಸಿರುವ ಫೋಟೋ ಹಾಗೂ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಯಲಹಂಕ ಕ್ಷೇತ್ರದ ಆಲೂರು ಗ್ರಾಮದಲ್ಲಿ ಈ ಅದ್ಧೂರಿ ಬರ್ತಡೇ ಪಾರ್ಟಿ ನಡೆದಿದ್ದು, ಭಾರೀ ಸಂಚಲನ ಮೂಡಿಸಿದೆ. ಚಿಕ್ಕಜಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ದಾಸ ಅಲಿಯಾಸ್ ‘ಕಿಂಗ್ ಮೇಕರ್ ದಾಸ’ ಎಂಬಾತನೇ ಈಗ ಶಾಸಕರ ಜೊತೆ…

Read More