Headlines

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ! – Kannada News | Angry Customer Locks Tata Hitachi Showroom in Tumakuru, Speaks Out Over Faulty Machine

ತುಮಕೂರು, ಫೆಬ್ರವರಿ 10: 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವು ಖರೀದಿಸಿದ ಐದೇ ತಿಂಗಳಲ್ಲಿ ಕೆಟ್ಟುಹೋಗಿದ್ದರಿಂದ ಅಸಮಾಧಾನಗೊಂಡ ಗ್ರಾಹಕ ಗಿರೀಶ್ ಅವರು ಹಿಟಾಚಿ ಶೋರೂಂಗೆ ಬೀಗ ಜಡಿದ ಘಟನೆ ತುಮಕೂರಿನ ಅಂತರಸನಹಳ್ಳಿ ಬಳಿ ನಡೆದಿದೆ. 2022ರ ಡಿಸೆಂಬರ್‌ನಲ್ಲಿ ಯಂತ್ರವನ್ನು ಖರೀದಿಸಲಾಗಿತ್ತು. 7,000 ಗಂಟೆಗಳ ವಾರಂಟಿ ಇದ್ದರೂ, ಕೇವಲ 480 ಗಂಟೆಗಳ ಬಳಿಕ ಯಂತ್ರದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಗುಬ್ಬಿ ಮೂಲದ ಗಿರೀಶ್ ಅಳಲು ತೋಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ದುರಸ್ತಿಗಾಗಿ ಹಲವಾರು ಬಾರಿ ಪ್ರಯತ್ನಿಸಿದರೂ,…

Read More

ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ, ಡಿಸಿಎಂ ಭಾಗಿ – Kannada News | Veteran congress leader Dr Bhimanna Khandre funeral with full government honours: CM, DCM attend

ಬೀದರ್, ಜನವರಿ 17: ಜಿಲ್ಲೆ ಭಾಲ್ಕಿಯ ಚಿಕಲ್ ಚೆಂದ‌ ರಸ್ತೆಯ ಜಮೀನಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಪಂಚಭೂತಗಳಲ್ಲಿ ಲೀನರಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಉನ್ನತ ರಾಜಕೀಯ ಗಣ್ಯರು, ಮುಖಂಡರು ಹಾಗೂ ಅಭಿಮಾನಿಗಳು ಅಂತಿಮ…

Read More

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ – Kannada News | Why Pooja Hegde Accepted Vijay Jana Nayagan Despite Short Screentime

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ. ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ ‘ಈ ಸಿನಿಮಾದಲ್ಲಿ…

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More

ವಾಚಾಳಿ ವಂಶಿ, ನಾಚಿಕೆ ಕೃಷ್ಣನ ಕಥೆಯಿರುವ ಹೊಸ ಧಾರಾವಾಹಿ ‘ಕೃಷ್ಣವಂಶಿ’ – Kannada News | Udaya Tv new serial Krishna Vamshi to go on air from 2nd March

ಕನ್ನಡ ಕಿರುತೆರೆ ಸೀರಿಯಲ್ ಕ್ಷೇತ್ರದಲ್ಲಿ ‘ಉದಯ ಟಿವಿ’ (Udaya Tv) ಪರಂಪರೆ ದೊಡ್ಡದು. ಹೊಸ ಥರದ ಕೌಟುಂಬಿಕ ಕಥೆಗಳಿಂದ ನೋಡುಗರ ಮನ ಗೆಲ್ಲುತ್ತಿರುವ ಉದಯ ವಾಹಿನಿ ಈಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ಸೋಮವಾರದಿಂದ ಶನಿವಾರ ರಾತ್ರಿ 9.30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿ’ (Krishna Vamshi) ಧಾರಾವಾಹಿಯು ಒಂದು ವಿಶೇಷವಾದ ಕಥೆಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ಆ ಬಗ್ಗೆ ಉಯಯ ವಾಹಿನಿ ಮಾಹಿತಿ ಹಂಚಿಕೊಂಡಿದೆ. ನಾಚಿಕೆ ಸ್ವಭಾವದ…

Read More

BAN vs PAK: 8 ಅಂಕಗಳೊಂದಿಗೆ ಭಾರಿ ದಂಡ; ಪಾಕ್ ತಂಡಕ್ಕೆ ಮರ್ಮಾಘಾತ ನೀಡಿದ ಐಸಿಸಿ – Kannada News | Pakistan WTC Points Deducted by ICC for Slow Over Rate in Bangladesh Test

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಪಾಕಿಸ್ತಾನ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಹೀಗಾಗಿ ಪಾಕ್ ತಂಡಕ್ಕೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಿದರೂ ಮುಂದಿನ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಅವಕಾಶವಿದೆ. ಆದರೆ ಆ ಪಂದ್ಯ ಆರಂಭಕ್ಕೂ ಮುನ್ನವೇ ಪಾಕ್ ತಂಡಕ್ಕೆ ಐಸಿಸಿ ( ICC) ದೊಡ್ಡ ಶಾಕ್ ನೀಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರುಗಳನ್ನು ಮುಗಿಸದ ಕಾರಣ ಐಸಿಸಿ, ಪಾಕ್ ತಂಡದ ಡಬ್ಲ್ಯೂಟಿಸಿ ಅಂಕಗಳನ್ನು ಕಡಿತಗೊಳಿಸಿದೆ (WTC…

Read More

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಸ್ವಸ್ಥ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ಅನೇಕ ರೀತಿಯ ಬದಲಾವಣೆಗಳು ಇಂತಹ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣಗಳಾಗಿವೆ. ಆದರೆ ಕೆಲ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಕಿಡ್ನಿಯ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಕಿಡ್ನಿ ಆರೋಗ್ಯವಾಗಿರಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು, ಇದರಿಂದ ಕಿಡ್ನಿ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು…

Read More

Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ – Kannada News | A little girl danced Yakshagana in front of the stage

ಕರಾವಳಿ ಗಂಡು ಕಲೆ ಯಕ್ಷಗಾನಕ್ಕೆ (Yakshagana) ಬಹುದೊಡ್ಡ ಅಭಿಮಾನಿ ಬಳಗವಿದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ ನೋಡಲು ಬಂದ ಪುಟಾಣಿಯೂ ಕೈ ನೋವಿದ್ದರೂ ಕಲಾವಿದನಂತೆ ಹೆಜ್ಜೆ ಹಾಕಲು ಪ್ರಯತ್ನಿಸುತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದು ಕೊಂಡಿದೆ. ಜನಪ್ರತಿನಿಧಿ ಪತ್ರಿಕೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಮಗುವಿಗಿರುವ ಯಕ್ಷಗಾನ…

Read More

ಇವಿ ಬ್ಯಾಟರಿ ಸ್ಫೋಟಗೊಳ್ಳುವುದು ಯಾಕೆ? ಸುರಕ್ಷಿತವಾಗಿ ಚಾರ್ಜಿಂಗ್ ಮಾಡುವುದು ಹೇಗೆ? – Kannada News | Fire accident during scooter battery charging at Noida, Things to remember when charging EVs

ಎವಿ ಚಾರ್ಜರ್Image Credit source: Marcin Golba/NurPhoto via Getty Images) ನವದೆಹಲಿ, ಜುಲೈ 15: ನೋಯ್ಡಾದ ಬಹುಮಹಡಿ ಕಟ್ಟಡವೊಂದರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಚಾರ್ಜ್ ಮಾಡುವಾಗ ಸಂಭವಿಸಿದ ಭೀಕರ ಶಾರ್ಟ್ ಸರ್ಕ್ಯೂಟ್ ಮತ್ತು ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಿಜಕ್ಕೂ ಆತಂಕಕಾರಿ. ಇತ್ತೀಚಿನ ದಿನಗಳಲ್ಲಿ ಇವಿ (EV – Electric Vehicle) ಬ್ಯಾಟರಿಗಳು ಚಾರ್ಜ್ ಆಗುವಾಗ ಅಥವಾ ಬಳಕೆಯಲ್ಲಿರುವಾಗ ದಿಢೀರನೆ ಬೆಂಕಿ ಹೊತ್ತಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ. ಹಾಗಾದರೆ, ಈ ಬ್ಯಾಟರಿಗಳಲ್ಲಿ ಇಂತಹ ಅಪಾಯಗಳು ಏಕೆ…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ – Kannada News | Bengaluru Airport Customs Seize Rs 2.97 Cr Hydro Ganja; 3 Arrested for Smuggling

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ…

Read More