Headlines

ಜೂ ಎನ್​​ಟಿಆರ್ ರಾಜಕೀಯ ಪ್ರವೇಶ ಮತ್ತು ‘ರಾ ಎನ್​​ಟಿಆರ್’ ಬಗ್ಗೆ ನಟ ಸ್ಪಷ್ಟನೆ – Kannada News | Jr NTR team clarifies about RAW NTR organization and his political entry

ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಅವರ ರಾಜಕೀಯ ಪ್ರವೇಶದ ಬಗ್ಗೆ ಕೆಲ ವರ್ಷಗಳಿಂದಲೂ ಸುದ್ದಿ ಹರಿದಾಡುತ್ತಲೇ ಇದೆ. ನಂದಮೂರಿ ಕುಟುಂಬ ದಶಕಗಳಿಂದಲೂ ಆಂಧ್ರ ಪ್ರದೇಶ (ಅವಿಭಜಿತ ಮತ್ತು ವಿಭಜನೆ ಬಳಿಕ) ರಾಜಕೀಯದಲ್ಲಿ ಬಲು ಸಕ್ರಿಯವಾಗಿದೆ. ಈಗಲೂ ಸಹ ನಂದಮೂರಿ ಕುಟುಂಬದವೇ ಸ್ಥಾಪಿಸಿದ ಟಿಡಿಪಿ ಪಕ್ಷ ಆಂಧ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ನಂದಮೂರಿ ಕುಟುಂಬದಲ್ಲಿ ಆಗಿರುವ ಆಂತರಿಕ ಮನಸ್ಥಾಪಗಳಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಇದರ ನಡುವೆ ಜೂ…

Read More

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್…

Read More

ಕೃಷ್ಣಮೃಗ ಬೇಟೆ ಕೇಸ್ ಕುರಿತು ಸಿನಿಮಾ: ಚಿತ್ರತಂಡಕ್ಕೆ ನೋಟಿಸ್ ಕಳಿಸಿದ ಸಲ್ಮಾನ್ ಖಾನ್ – Kannada News

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ತಂಡವು ‘ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ’ ಚಿತ್ರದ ಕಾಸ್ಟಿಂಗ್ ಡೈರೆಕ್ಟರ್ ಅಕ್ಷಯ್ ಪಾಂಡೆ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸಲ್ಮಾನ್ ಖಾನ್ ಆರೋಪಿ ಆಗಿರುವ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ ಎನ್ನಲಾಗಿದೆ. ‘ಕಾಲಾ ಹಿರನ್’ (Kala Hiran: The Battle for Legacy) ಚಿತ್ರದ ಎಲ್ಲಾ ರೀತಿಯ ಸಿದ್ಧತೆ ಮತ್ತು ಪ್ರಚಾರವನ್ನು ತಕ್ಷಣವೇ ನಿಲ್ಲಿಸುವಂತೆ ನೋಟಿಸ್‌ನಲ್ಲಿ ಒತ್ತಾಯಿಸಲಾಗಿದೆ. ವರದಿಗಳ…

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ – Kannada News | Gold Treasure Found: Lakkundi Gold Treasure: Unravelling the 11th 12th Century Mystery

ಗದಗ, ಜನವರಿ 11:  ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು – Kannada News | Karnataka Cabinet Row: Ahinda MLAs Upset with Siddaramaiah, HC Mahadevappa Rushes to Delhi Amid Ministerial Snub

ಬೆಂಗಳೂರು, ಆಗಸ್ಟ್​​ 06: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದ ಕಾರಣ ಅಹಿಂದ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಮುನಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಅಹಿಂದ ಶಾಸಕರಿಗಾಗಿ ಪ್ರಬಲವಾಗಿ ವಾದ ಮಂಡಿಸಿಲ್ಲ. ಕೇವಲ ಕೆಲವರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಆಪ್ತರಿಗೆ ತಲುಪಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಅಹಿಂದ ಶಾಸಕರು ಮುನಿಸಿಕೊಂಡಿದ್ದಾರೆ. ಈ ನಡುವೆ ಮಹದೇವಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು,ಇದರಿಂದ ಕಾಂಗ್ರೆಸ್…

Read More

ಮಂತ್ರಾಲಯದಲ್ಲಿ ಭಾರಿ ಮಳೆಯಿಂದ ಭಕ್ತರಿಗೆ ತೊಂದರೆ: ಭೋಜನಶಾಲೆ, ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ – Kannada News | Mantralaya Mutt Arranges Shelter for Devotees After Heavy Downpour

ರಾಯಚೂರು, ಮೇ 22: ಮಂತ್ರಾಲಯದಲ್ಲಿ ಭಾರಿ ಮಳೆಯ ಅಬ್ಬರದಿಂದ ಭಕ್ತರು ತೀವ್ರ ತೊಂದರೆಗೊಳಗಾದ ಘಟನೆ ನಡೆದಿದೆ. ರಾತ್ರಿ ಮಠದ ಪ್ರಾಂಗಣದಲ್ಲಿ ಮಲಗಿದ್ದ ಭಕ್ತರು ತಡರಾತ್ರಿ ಸುರಿದ ಅನಿರೀಕ್ಷಿತ ಮಳೆಯಿಂದ ನೆನೆದು ಪರದಾಡಿದರು. ಈ ಪರಿಸ್ಥಿತಿಯಲ್ಲಿ, ರಾಯರ ಭಕ್ತರ ನೆರವಿಗೆ ಮಂತ್ರಾಲಯ ಮಠ ಧಾವಿಸಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶ್ರೀಗಳು ತಕ್ಷಣವೇ ಭಕ್ತರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲು ಮುಂದಾದರು. ಮಳೆಯಿಂದ ತೊಂದರೆಗೊಳಗಾದ ಭಕ್ತರನ್ನು ಅನ್ನಪೂರ್ಣೇಶ್ವರಿ ಭೋಜನಶಾಲೆ ಮತ್ತು ಕಲ್ಯಾಣ ಮಂಟಪಗಳಿಗೆ ತೆರಳುವಂತೆ ಸೂಚಿಸಲಾಯಿತು. ಖುದ್ದು ಸುಭುದೇಂದ್ರ ತೀರ್ಥ ಸ್ವಾಮೀಜಿಯೇ…

Read More

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ – Kannada News | NTA Overhaul: Joint Secretaries Appointed; NEET UG Shifts to Online Exams from 2027

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಅನುಜಾ ಬಾಪತ್ (ISS…

Read More

Video: ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ ಒದ್ದು ಪರಾರಿಯಾದ ವ್ಯಕ್ತಿ – Kannada News | CCTV Reveals Brutal Street Assault on Woman in Uttar Pradesh

ಶಾಮ್ಲಿ, ಏಪ್ರಿಲ್ 22: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ವ್ಯಕ್ತಿಯೊಬ್ಬ ಹೊಂಚು ಹಾಕಿ ಕುಳಿತು, ಬುರ್ಖಾ ಧರಿಸಿರುವ ಮಹಿಳೆಯನ್ನು ಎಳೆದೊಯ್ದು, ಕೈ ಟ್ವಿಸ್ಟ್​ ಮಾಡಿರುವ ಘಟನೆ ನಡೆದಿದೆ. ಆ ಆರೋಪಿಯನ್ನು ಮಂಜೀತ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿ, ಆಕೆಗೆ ಒದ್ದು ಅಲ್ಲಿಂದ ಓಡಿ ಹೋಗಿದ್ದಾನೆ. ಬಳಿಕ ಅಲ್ಲೇ ಇದ್ದವರು ಆ ಮಹಿಳೆಯ ಆರೋಗ್ಯ ವಿಚಾರಿಸುತ್ತಿರುವುದು ಹಾಗೂ ಘಟನೆ ಬಗ್ಗೆ ವಿವರ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..! – Kannada News | Vaibhav sooryavanshi fight with sri lanka Players

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್…

Read More