Headlines

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ವಿದೇಶಿ ಆಟಗಾರರು: ರಯಾನ್ ರಿಕೆಲ್ಟನ್ ಕ್ವಿಂಟನ್ ಡಿಕಾಕ್ ವಿಲ್ ಜ್ಯಾಕ್ಸ್​ ಮಿಚೆಲ್ ಸ್ಯಾಂಟ್ನರ್ ಶೆರ್ಫೇನ್ ರದರ್​ಫೋರ್ಡ್​ ಅಲ್ಲಾ ಗಫನ್ಝರ್ ಕಾರ್ಬಿನ್ ಬಾಷ್ ಟ್ರೆಂಟ್ ಬೌಲ್ಟ್ ಮುಂಬೈ ಇಂಡಿಯನ್ಸ್ ತಂಡದ 8 ವಿದೇಶಿ ಆಟಗಾರರಲ್ಲಿ…

Read More

ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್ – Kannada News | Karavali Utsav in Karwar: DCM DK Shivakumar Announces Tourism Hub, Hospital and River Link Projects to Uttara Kannada

ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಅರಣ್ಯ ಅತಿಕ್ರಮಣ ವಿಚಾರದಲ್ಲಿ, 3 ಎಕರೆಗಿಂತ ಕಡಿಮೆ…

Read More

ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು! – Kannada News | Lack of Basic Infrastructure Keeps Beneficiaries Away from Slum Board Houses in Dharwad

ಧಾರವಾಡ, ಜನವರಿ 23: ಸಿಎಂ ನೆತೃತ್ವದಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ…

Read More

‘ಮಿನಿ ಕಾಶ್ಮೀರ’ದಲ್ಲಿ ಮಕ್ಕಳ ಆಟ: ಪ್ರವಾಸಿಗರಿಗೆ ಇದು ಸ್ವರ್ಗ – Kannada News | Experience Bhaderwah Winter: Jammu and Kashmir’s Snowfall Wonderland Boosts Tourism

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದರ್ವಾ (Bhaderwah) ಕಣಿವೆಯಲ್ಲಿ ಈಗ ಪ್ರಕೃತಿಯ ವೈಭವ ಮೇಳೈಸಿದೆ! ಜನವರಿ ತಿಂಗಳ ಈ ಚಳಿಯಲ್ಲಿ ಅಲ್ಲಿ ಬೀಳುತ್ತಿರುವ ದಟ್ಟವಾದ ಹಿಮಪಾತವು (Snowfall) ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಹಬ್ಬದ ವಾತಾವರಣ ತಂದಿದೆ. ಹಿಮದ ಮನುಷ್ಯನನ್ನು (Snowman) ಮಾಡುವುದು, ಒಬ್ಬರಿಗೊಬ್ಬರು ಹಿಮದ ಉಂಡೆಗಳನ್ನು ಎಸೆಯುತ್ತಾ ಆಡುವುದು ಮತ್ತು ಹಿಮದ ಮೇಲೆ ಜಾರುವ (Sledding) ಮೂಲಕ ಮಕ್ಕಳು ಈ ಕ್ಷಣಗಳನ್ನು ಸವಿಯುತ್ತಿದ್ದಾರೆ. ಭದರ್ವಾ ಕಣಿವೆಯನ್ನು ‘ಮಿನಿ ಕಾಶ್ಮೀರ’ ಎಂದೇ ಕರೆಯಲಾಗುತ್ತದೆ. ಇಲ್ಲಿನ ದೇವದಾರು ಮರಗಳು…

Read More

Ashes: ಪ್ರತಿಷ್ಠಿತ ಆಶಸ್ ಸರಣಿಯಿಂದ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ 90 ಕೋಟಿ ರೂ. ನಷ್ಟ – Kannada News | Ashes Loss: Cricket Australia Faces 60 Cr Hit After Quick Melbourne Test

ಆಶಸ್ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆಯಾದರೂ, ನಾಲ್ಕನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್‌ ತಂಡ ಕೇವಲ ಎರಡೇ ದಿನಗಳಲ್ಲಿ ಗೆದ್ದುಕೊಂಡಿತು. ಈ ಮೂಲಕ ಸುಮಾರು 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆಯನ್ನು ಇಂಗ್ಲೆಂಡ್ ಮಾಡಿತ್ತು. ಈ ಫಲಿತಾಂಶವು ಸರಣಿಯ ಮೇಲೆ ಪರಿಣಾಮ ಬೀರದಿದ್ದರೂ, ಮೆಲ್ಬೋರ್ನ್ ಟೆಸ್ಟ್ ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಎರಡೆರಡು ಆಘಾತಗಳನ್ನು ನೀಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಸೋತಿದ್ದು ಮಾತ್ರವಲ್ಲದೆ, ಕ್ರಿಕೆಟ್ ಆಸ್ಟ್ರೇಲಿಯಾಗೆ ಕೋಟಿ ಕೋಟಿ ರೂ. ನಷ್ಟವುಂಟಾಗಿದೆ. ಡಿಸೆಂಬರ್…

Read More

ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ – Kannada News | Gilli vs Tattoo Fan: BBK12 Winner Faces Serious Allegations of Disrespect

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ (Gilli Nata) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಾಗಿ ಬೆಳೆದಿದೆ. ಅವರ ಫೋಟೋನ ಕೈ ಮೇಲೆ ಹಚ್ಚೆ ಹಾಕಿಸಿಕೊಂಡವರೂ ಇದ್ದಾರೆ. ಈಗ ಅದೇ ವ್ಯಕ್ತಿ ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದು, ವಾಗ್ದಾಳಿ ಮುಂದುವರಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಗಿಲ್ಲಿ ಸಾಕಷ್ಟು ಹಾಸ್ಯ ಮಾಡಿದರು. ಅಗತ್ಯ ಇದ್ದಾಗ ತಿರುಗೇಟು ನೀಡಿದರು. ಇದರಿಂದ…

Read More

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್​​ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ಮತ್ತು ಟ್ರೈನರ್​​ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆ ನೀಡಿದ್ದಾರೆ. ಮತ್ತೊಂದಡೆ ಯಾರಾದರೂ ಜಿಮ್​​ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹ ಮಾಲೀಕರಿಂದಲೂ ವ್ಯಕ್ತವಾಗಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್…

Read More

ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ; ಬೀದಿ-ಬೀದಿಗಳಲ್ಲಿ ಓಂ ನಮಃ ಶಿವಾಯ ಘೋಷಣೆ – Kannada News | Thousands of devotees participated in chariot procession at Thanjavur Big temple

ತಂಜಾವೂರು, ಏಪ್ರಿಲ್ 27: ವಿಶ್ವಪ್ರಸಿದ್ಧ ತಂಜಾವೂರು ಬೃಹದೀಶ್ವರ ದೇವಸ್ಥಾನದಲ್ಲಿ ರಥೋತ್ಸವ ನಡೆದಿದೆ. ಧ್ವಜಾರೋಹಣದೊಂದಿಗೆ ಚಿತ್ತಿರೈ ಉತ್ಸವ ಪ್ರಾರಂಭವಾಯಿತು. 18 ದಿನಗಳ ಉತ್ಸವದಲ್ಲಿ ಪ್ರತಿದಿನ ಕಲೈ ನೃತ್ಯ ಪ್ರದರ್ಶನಗಳು ಮತ್ತು ಸ್ವಾಮಿಗಳ ವೇದಿಕೆ ಉಲಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಇಂದು ಬೆಳಿಗ್ಗೆ ತಂಜಾವೂರು ಬೃಹದೀಶ್ವರ ದೇವಸ್ಥಾನದ ತಿರುಥೆರೋಟ್ಟಂ ನಡೆಯಿತು. ಇದಕ್ಕೂ ಮೊದಲು, ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ದೀಪಾರಾಧನೆಯನ್ನು ಸಲ್ಲಿಸಲಾಯಿತು ಮತ್ತು ಪೂಜೆಗಳನ್ನು ಮಾಡಲಾಯಿತು. ತಂಜಾವೂರಿನ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು. ಈ ರಥವು 13…

Read More

SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Delhi Capitals IPL 2026 Live Cricket Score SRH vs DC Match on 21st April latest news in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಎರಡೂ ತಂಡಗಳು ತಲಾ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಸಮಬಲ ಸಾಧಿಸಿವೆ. ಆದರೆ, ಉತ್ತಮ ರನ್ ರೇಟ್ ನಿಂದಾಗಿ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿ ತಂಡವು ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ. ಹೈದರಾಬಾದ್ ತಂಡವು ತವರು ನೆಲದಲ್ಲಿ ಸತತ ಮೂರನೇ ಗೆಲುವಿನ ಗುರಿಯನ್ನು ಹೊಂದಿದೆ. Source link

Read More