Headlines

ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು

ಮುಂಬೈ, ಮಾರ್ಚ್​ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್​​ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ…

Read More

Weekly Love Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ

ಮಾರ್ಚ್ 22ರಿಂದ ಏಪ್ರಿಲ್ 04ರವರೆಗಿನ ಪ್ರೇಮ ಅಥವಾ ಪ್ರೀತಿಯ ಭವಿಷ್ಯ ಬಹಳ ಆಸಕ್ತಿದಾಯಕವೂ ರೋಮಾಂಚನಕಾರಿಯೂ ಆಗಿರಲಿದೆ. ನಿಮ್ಮ ಈ ವಾರದ ಕ್ಷಣಗಳು ಅಮೂಲ್ಯವಾದವುಗಳಾಗಿವೆ. ಅವಿಸ್ಮರಣೀಯತೆಯನ್ನು ರಮಣೀಯತೆಯನ್ನೂ ಕೊಡುತ್ತವೆ. ​ಮೇಷ: ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು, ತಾಳ್ಮೆಯಿಂದಿರಿ. ಹಳೆಯ ನೆನಪುಗಳು ಮರುಕಳಿಸಲಿವೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರುವ ಸಾಧ್ಯತೆಯಿದೆ. ಮಾತುಕತೆಯಲ್ಲಿ ಮೃದುತ್ವವಿರಲಿ. ​ವೃಷಭ: ಈ ವಾರ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಿರಲಿದೆ. ಪ್ರಿಯಕರನೊಂದಿಗೆ ಪ್ರವಾಸ ಕೈಗೊಳ್ಳುವ ಯೋಗವಿದೆ. ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲು ಇದು ಸೂಕ್ತ ಸಮಯ. ಪರಸ್ಪರ…

Read More

ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ – Kannada News | Bengaluru Elopement Tragedy: Car Crash Injures Groom, Bride Flees Hirekeru

ಹಾವೇರಿ, ಫೆ.21: ಪ್ರೀತಿಸಿದ ಹುಡುಗಿಯನ್ನ ಕೈಹಿಡಿಯಲು ಬೆಂಗಳೂರಿನಿಂದ ಬಾಡಿಗೆ ಕಾರು ಮಾಡಿಕೊಂಡು ಬಂದಿದ್ದ ಯುವಕನ ಮದುವೆ ಕನಸು ರಸ್ತೆ ಮಧ್ಯೆಯೇ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಆಸ್ಪತ್ರೆ ಪಾಲಾಗಿದ್ದರೆ, ಯುವತಿ ಮಾತ್ರ ಅಲ್ಲಿಂದ ಪರಾರಿಯಾಗಿ ಬೆಂಗಳೂರು ಸೇರಿಕೊಂಡ ಘಟನೆ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ತಾಂಡಾ ಬಳಿ ನಡೆದಿದೆ. ಗಾಯಾಳು ಯುವಕ ಇರ್ಫಾನ್ ಮತ್ತು ಹಿರೇಕೆರೂರು ಮೂಲದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರಿಬ್ಬರ ನಡುವೆ ಪರಿಚಯವಾಗಿ, ಪ್ರೀತಿ ಅಂಕುರಿಸಿತ್ತು. ಇಬ್ಬರೂ…

Read More

ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ. ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ…

Read More

ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ, ಯಾರು ಈ ರೂಪಾ ಗಂಗೂಲಿ? – Kannada News | Roopa Ganguly to became West Bengal DCM, Who is she what is her background

ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ ‘ದ್ರೌಪದಿ’ಗೆ ಈಗ ಪಶ್ಚಿಮ ಬಂಗಾಳದ (west Bengal) ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಸತತ ಹೊರಾಟ, ಪ್ರಯತ್ನಗಳ ಬಳಿಕ ಕೊನೆಗೂ ಮಮತಾ ಬ್ಯಾನರ್ಜಿಯನ್ನು ಕುರ್ಚಿಯಿಂದ ಕೆಳಗಿಳಿಸಿರುವ ಬಿಜೆಪಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುವೇಂದು ಅಧಿಕಾರಿ ಇದೀಗ ಪಶ್ಚಿಮ ಬಂಗಾಳದ ಮೊಟ್ಟ ಮೊದಲ…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ತಪ್ಪಿದ ಭಾರಿ ಅನಾಹುತ

ನವದೆಹಲಿ, ಮಾರ್ಚ್​ 28: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ದೆಹಲಿಗೆ (Delhi) ತೆರಳುತ್ತಿದ್ದ ಇಂಡಿಗೋ ವಿಮಾನವೊಂದು (IndiGo Flight) ಎಂಜಿಜಿನ್ ವೈಫಲ್ಯದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವಿವರ ಇಂಡಿಗೋ ಸಂಸ್ಥೆಯ ಬೋಯಿಂಗ್ 737 (ವಿಮಾನ ಸಂಖ್ಯೆ 6E 579) ಶನಿವಾರ ಬೆಳಗ್ಗೆ ವಿಶಾಖಪಟ್ಟಣಂನಿಂದ…

Read More

‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್ ವರ್ಮ – Kannada News | IPL Clash: Heated Exchange Between MI’s Tilak Varma and CSK’s Jamie Overton Goes Viral

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕಿರಕ್ ಆಗಿದೆ. ಸಿಎಸ್​​ಕೆ ಬೌಲರ್ ಆಲ್ ರೌಂಡರ್ ಜೇಮೀ ಓವರ್​​ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ತಿಲಕ್ ವರ್ಮ ಮಧ್ಯೆ ಕಿರಿಕ್ ನಡೆದಿದೆ. ತಿಲಕ್ ವರ್ಮ ಅವರು ಎರಡು ರನ್ ಎಂದು ಕೂಗುತ್ತಾ ಒಂದೇ ರನ್ ತೆಗೆದರು. ಇದರಿಂದ ಸುಖಾಸುಮ್ಮನೆ ಸಿಟ್ಟಾದ ಓವರ್​​ಟನ್​ ಅವರು, ಏಕೆ ಎರಡು ರನ್ ಓಡಿಲ್ಲ ಎಂದು ಕೇಳಿದರು. ಆಗ ತಿಲಕ್ ವರ್ಮ ಫೀಲ್ಡರ್ ಅಲ್ಲೇ ಇದ್ದಿದ್ದು ಕಾಣಿಸಿಲ್ಲವೇ ಎಂದು…

Read More

‘ಪೆದ್ದಿ’ಗಾಗಿ ರಾಮ್ ಚರಣ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ನಿಜ ಫೈಟ್​​ ಮಾಡಿದ ನಟ – Kannada News | Ram Charan fights with real rustlers in Peddi movie

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಹಾಡುಗಳು, ಸಿನಿಮಾದ ಟೀಸರ್, ಟ್ರೈಲರ್​​ ಎಲ್ಲವೂ ಈಗಾಗಲೇ ಹಿಟ್ ಆಗಿದೆ. ಚಿತ್ರತಂಡವೂ ಸಹ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದು, ಪ್ರಚಾರಕ್ಕೆಂದೇ ಮೂರು-ನಾಲ್ಕು ಕೋಟಿ ಹಣ ಖರ್ಚು ಮಾಡುತ್ತಿದೆ. ಸತತ ಎರಡು ಸೋಲು ಕಂಡಿರುವ ರಾಮ್ ಚರಣ್ ಸಹ ‘ಪೆದ್ದಿ’ಯನ್ನು ಗೆಲ್ಲಿಸಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದು, ‘ಪೆದ್ದಿ’ ಸಿನಿಮಾಕ್ಕಾಗಿ ಭಾರಿ…

Read More

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ – Kannada News | Dr. Basavaraj Gurujis Horoscope: Effects of Planets on Aries, Taurus, Gemini, Cancer

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದು, ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠಾ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಮೇಷ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Aries by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಐದನೇ ಮನೆಯಲ್ಲಿ ಸಂಭವಿಸುತ್ತದೆ. ಇದು ಚಂದ್ರ ಮತ್ತು ಕೇತುವಿನ ಗ್ರಹಣವಾಗಿದ್ದು, ಅಶ್ವಿನಿ, ಭರಣಿ, ಕೃತಿಕಾ ನಕ್ಷತ್ರದವರ ಮೇಲೆ ಪರಿಣಾಮ ಬೀರುತ್ತದೆ. ಈ ಗ್ರಹಣದ ಪ್ರಭಾವವು 90 ದಿನಗಳ ಕಾಲ ಇರುತ್ತದೆ. ಮೇಷ ರಾಶಿಯವರಿಗೆ ಈ ಗ್ರಹಣದಿಂದ ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಮಾನಸಿಕವಾಗಿ ದುರಾಸೆಗಳನ್ನು ತಪ್ಪಿಸಬೇಕು ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ವೃತ್ತಿಯಲ್ಲಿ ಪ್ರಗತಿ, ಆದಾಯದಲ್ಲಿ…

Read More