Headlines

ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ! – Kannada News | Watery Eyes and Health: Expert Insights on Causes

Watery Eyes And Health Expert Insights On CausesImage Credit source: Getty Images ಅನೇಕರಿಗೆ ಕಣ್ಣುಗಳಲ್ಲಿ ಪದೇ ಪದೇ ನೀರು ಬರುವುದನ್ನು ನೀವು ನೋಡಿರಬಹುದು. ಇದು ನೋಡುವುದಕ್ಕೆ ಸಾಮಾನ್ಯ ಸಮಸ್ಯೆಯಂತೆ ಕಾಣಿಸಬಹುದು, ಆದರೆ ಕೆಲವೊಮ್ಮೆ ಇಂತಹ ಲಕ್ಷಣಗಳು ಆರೋಗ್ಯ ಸಮಸ್ಯೆಯನ್ನು ಸಹ ಸೂಚಿಸುತ್ತದೆ. ಧೂಳು, ಹೊಗೆ, ಗಾಳಿ ಅಥವಾ ದೀರ್ಘಕಾಲದವರೆಗೆ ಟಿವಿ, ಲ್ಯಾಪ್ಟಾಪ್, ಮೊಬೈಲ್ ನೋಡುವುದು ಕಣ್ಣಿನ ಕಿರಿಕಿರಿ ಮತ್ತು ಕಣ್ಣುಗಳಲ್ಲಿ ನೀರು ಬರಲು ಕಾರಣವಾಗಬಹುದು. ಆದರೆ ಈ ಸಮಸ್ಯೆ ಪದೇ ಪದೇ ಕಂಡುಬಂದರೆ…

Read More

ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ – Kannada News | Sonu Gowda talks about her personal life finance problems

ಸೋನು ಗೌಡ (Sonu Gowda), ನಾನಾ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವರು. ಬಳಿಕ ಯೂಟ್ಯೂಬ್, ಇನ್​​ಸ್ಟಾಗ್ರಾಂ ರೀಲುಗಳ ಮುಖಾಂತರ ಸಾಕಷ್ಟು ಫಾಲೋವರ್​​ಗಳನ್ನು ಸಹ ಗಳಿಸಿಕೊಂಡಿದ್ದರು. ಬಿಗ್​​ಬಾಸ್ ಮನೆಗೂ ಹೋಗಿದ್ದ ಸೋನು ಗೌಡ ಅಲ್ಲಿಯೂ ಒಂದು ಹಂತಕ್ಕೆ ಗಮನ ಸೆಳೆದಿದ್ದರು. ಇದೀಗ ಸೋನು ಗೌಡ ಅವರು ಸಿನಿಮಾ ಒಂದರಲ್ಲಿ ನಟಿಸಿದ್ದು, ಅದಕ್ಕಾಗಿ ಮತ್ತೆ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಸೋನು ಗೌಡ, ತಮ್ಮ ಜೀವನದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಮಾಡಿಕೊಂಡಿರುವ ಸಾಲಗಳು, ಕಟ್ಟಬೇಕಾಗಿರುವ…

Read More

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ – Kannada News | Chidanand Savadi Allegedly Attacks DCC Bank Worker, Protests Erupt in Athani

ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ…

Read More

ಮಾತುಕತೆ ವಿಫಲವಾದರೆ ಇರಾನ್ ವಿರುದ್ಧ ಮತ್ತೆ ಕಠಿಣ ಮಿಲಿಟರಿ ದಾಳಿ, ಇರಾನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ – Kannada News | Trump Warns of Strong Military Response if Iran Talks Collaps

ವಾಷಿಂಗ್ಟನ್, ಜುಲೈ 28: ಪ್ರಸ್ತುತ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳು ಮತ್ತು ಚರ್ಚೆಗಳು ವಿಫಲವಾದರೆ ಇರಾನ್ ವಿರುದ್ಧ “ಅತ್ಯಂತ ಬಲವಾದ ಮಿಲಿಟರಿ ಕ್ರಮ” ಕೈಗೊಳ್ಳಲು ಅಮೆರಿಕ ಸಿದ್ಧವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಎಚ್ಚರಿಸಿದ್ದಾರೆ. ಟೆಹ್ರಾನ್‌ಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ಶುಕ್ರವಾರ ನಡೆಸಬೇಕಿದ್ದ ಯೋಜಿತ ಮಿಲಿಟರಿ ದಾಳಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ. ‘ಆಕ್ಸಿಯೋಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, “ನಾವು ಇರಾನ್ ಜೊತೆ ಅತ್ಯಂತ ಆಳವಾದ ಮಾತುಕತೆ ನಡೆಸುತ್ತಿದ್ದೇವೆ. ಆದರೆ ಈ ರಾಜತಾಂತ್ರಿಕತೆಗೆ…

Read More

ಕೇರಳದಲ್ಲಿ ಯುಡಿಎಫ್​​ ಕಮಾಲ್​: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಷ್ಟರು – Kannada News | Kerala Election: UDF Dominates, Communist Rule Ends in India as LDF Faces Historic Defeat

ಪಿಣರಾಯಿ ವಿಜಯನ್​​Image Credit source: navbharattimes ತಿರುವನಂತಪುರಂ, ಮೇ 04: 140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್​​ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. 2001ರ ವಿಧಾನಸಭಾ ಚುನಾವಣೆಯ ನಂತರದ…

Read More

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ – Kannada News | Jayamala takes charge as new president of Karnataka Film Chamber of Commerce

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka…

Read More

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

IPL 2026: ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರೇ ‘ಚಾಂಪಿಯನ್ಸ್​’!

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರು. ಅಂದರೆ ಐಪಿಎಲ್ ಪ್ರಿ-ಸೀಸನ್ ಫೋಟೋಶೂಟ್‌ನಲ್ಲಿ ಯಾರು ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಲ್ಲುತ್ತಾರೋ, ಅವರೇ ಆ ವರ್ಷದ ಐಪಿಎಲ್ ಚಾಂಪಿಯನ್ ಆಗ್ತಾರೆ!” ಇದಕ್ಕೆ ಸಾಕ್ಷಿಯೇ ಈ ಫೋಟೋಗಳು… (PC: IPL) ಐಪಿಎಲ್ 2023: ಆ ವರ್ಷ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಪಕ್ಕದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್…

Read More

ಜೋ ಖೇಲೇಗಾ, ವೋ ಖಿಲೇಗಾ: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ – Kannada News | PM Modi Meets CWG Stars: Jo Khelega, Woh Khilega

ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ (CWG 2026) ಭಾರತದ ಕೀರ್ತಿ ಪತಾಕೆ ಹಾರಿಸಿ ಮರಳಿದ ಕ್ರೀಡಾಪಟುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 9, 2026) ದೆಹಲಿಯ ತಮ್ಮ ಅಧಿಕೃತ ನಿವಾಸವಾದ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಬರಮಾಡಿಕೊಂಡು ಆತ್ಮೀಯವಾಗಿ ಗೌರವಿಸಿದರು. ಕ್ರೀಡಾಕೂಟದಲ್ಲಿ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳು ಸೇರಿದಂತೆ ಒಟ್ಟು 39 ಪದಕಗಳನ್ನು ಜಯಿಸಿ, ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತೀಯ…

Read More

‘ಟಾಕ್ಸಿಕ್’ ರಿಲೀಸ್ ಮುಂದೂಡಿಕೆ: ಲಾಭ ಪಡೆಯಲು ಮುಂದಾದ ಪವನ್ ಕಲ್ಯಾಣ್ – Kannada News | Pawan Kalyan’s Ustad Bhagat Singh movie may release on March 19

ಯಶ್ (Yash) ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿರುವುದರಿಂದ ಅದರ ಲಾಭ ಪಡೆಯಲು ಕೆಲ ಸಿನಿಮಾಗಳು ಮುಂದಾಗಿವೆ. ಈಗಾಗಲೇ ಡಾರ್ಲಿಂಗ್ ಕೃಷ್ಣ ಅವರು ತಮ್ಮ ‘ಲವ್ ಮಾಕ್ಟೆಲ್ 3’ ಸಿನಿಮಾವನ್ನು ಮಾರ್ಚ್ 19ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದೀಗ ತೆಲುಗು ಸಿನಿಮಾ ಒಂದು…

Read More