ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರು, ಮಾರ್ಚ್​ 16: ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ. ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ 1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು…

Read More

Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿಯಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 196ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 184…

Read More

Horoscope Today 12 January: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 12-01-2026 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ, ಸ್ವಾತಿ ನಕ್ಷತ್ರದ ಈ ದಿನದ ರಾಹುಕಾಲ ಬೆಳಿಗ್ಗೆ 8:09 ರಿಂದ 9:35 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಬೆಳಿಗ್ಗೆ 9:36 ರಿಂದ 11:02 ರವರೆಗೆ. ಇಂದು ರಾಷ್ಟ್ರೀಯ ಯುವ ದಿನ ಹಾಗೂ ಶಿವ ಮತ್ತು ಕಾಲಭೈರವನ ಕೃಪೆಗೆ ಪಾತ್ರರಾಗಲು…

Read More

ಷೇರುಪೇಟೆ ಮೇಲೆ ಪರಿಣಾಮ ಬೀರಬಲ್ಲ ಪ್ರಮುಖ ಬಜೆಟ್ ಘೋಷಣೆಗಳು – Kannada News | Union Budget 2026 27, key announcements having impact on markets

ನವದೆಹಲಿ, ಫೆ. 1: ಈ ಬಾರಿಯ ಬಜೆಟ್​ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಸರ್ಕಾರದ ಬಂಡವಾಳ ವೆಚ್ಚವನ್ನು (Capital Expenditure) ಗಣನೀಯವಾಗಿ ಹೆಚ್ಚಿಸಲಾಗಿದೆ. ಕೆಲ ಆದಾಯ ತೆರಿಗೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಬಂಡವಾಳ ಹಿಂತೆಗೆತದ ಗುರಿಯನ್ನು (Divestment target) ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ 9ನೇ ಬಜೆಟ್​ನಲ್ಲಿ (2026-27) ಷೇರು ಹೂಡಿಕೆದಾರರಿಗೆ ಮುಖ್ಯವೆನಿಸುವ ಕೆಲ ಘೋಷಣೆಗಳು ಇಂತಿವೆ: ಫ್ಯೂಚರ್ಸ್ ಮತ್ತು ಆಪ್ಷನ್ಸ್ ಟ್ರೇಡಿಂಗ್​ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅಥವಾ ಎಸ್​ಟಿಟಿಯನ್ನು ಶೇ….

Read More

ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು? – Kannada News | Actress Rukmini Vasanth talks about her AI video

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್​​ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ…

Read More

Bathing Before Cooking: ಅಡುಗೆ ಮಾಡುವ ಮುನ್ನ ಸ್ನಾನ ಮಾಡುವುದು ಏಕೆ ಕಡ್ಡಾಯ? ಶಾಸ್ತ್ರಗಳು ಹೇಳುವುದೇನು? – Kannada News | Bathing Before Cooking: Unlocking Health, Purity and Positive Energy

ಅಡುಗೆ ಮಾಡುವ ಮುನ್ನ ಸ್ನಾನ ಮಾಡುವುದು ಸನಾತನ ಸಂಸ್ಕೃತಿಯಲ್ಲಿ ಆಹಾರವನ್ನು ‘ಅನ್ನಬ್ರಹ್ಮ’ ಎಂದು ಪೂಜಿಸಲಾಗುತ್ತದೆ. “ನಾವು ತಿನ್ನುವ ಆಹಾರವೇ ನಮ್ಮ ಆಲೋಚನೆ ಮತ್ತು ವ್ಯಕ್ತಿತ್ವವನ್ನು ರೂಪಿಸುತ್ತದೆ” ಎಂಬುದು ಹಿರಿಯರ ನಂಬಿಕೆ. ಅದಕ್ಕಾಗಿಯೇ ಶಾಸ್ತ್ರಗಳಲ್ಲಿ ಆಹಾರವನ್ನು ಸಿದ್ಧಪಡಿಸುವಾಗ ಮತ್ತು ಅದನ್ನು ಸೇವಿಸುವಾಗ ಕೆಲವು ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಲಾಗಿದೆ. ಅದರಲ್ಲಿ ಅತ್ಯಂತ ಪ್ರಮುಖವಾದುದು – ಅಡುಗೆ ಮನೆಗೆ ಪ್ರವೇಶಿಸುವ ಮುನ್ನ ಹಾಗೂ ಊಟ ಮಾಡುವ ಮುನ್ನ ಸ್ನಾನ ಮಾಡುವುದು. ಇಂದಿನ ಧಾವಂತದ ಜೀವನದಲ್ಲಿ ಇದು ಕೇವಲ ಒಂದು…

Read More

ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್ – Kannada News | Dating App Scam: Man Cheats 500 Women for Rs2 Crore with Fake Profiles and Blackmail

ಕೋಲ್ಕತ್ತಾ, ಏಪ್ರಿಲ್ 16: ಡೇಟಿಂಗ್ ಆ್ಯಪ್‌(Dating App)ಗಳಲ್ಲಿ ಸುಂದರ ಪ್ರೊಫೈಲ್, ಆಕರ್ಷಕ ಮಾತುಗಳು, ಪ್ರತಿಷ್ಠಿತ ಉದ್ಯೋಗದ ಹಣೆಪಟ್ಟಿ, ಆನಂದ್ ಕುಮಾರ್‌ಗೆ ಯಾರನ್ನಾದರೂ ಬಲೆಗೆ ಬೀಳಿಸಲು ಇವಿಷ್ಟೇ ಸಾಕಿತ್ತು. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ನಿವಾಸಿಯಾದ 35 ವರ್ಷದ ಆನಂದ್ ಕುಮಾರ್, ದೆಹಲಿ ಪೊಲೀಸರ ಸೈಬರ್ ಕ್ರೈಂ ತಂಡದ ಕೈಲಿ ಸಿಕ್ಕಿಬಿದ್ದಿದ್ದಾನೆ. ಈತ ಮಾಡಿರುವ ವಂಚನೆಯ ಆಳ ಕೇಳಿದರೆ ಶಾಕ್ ಆಗೋದು ಖಚಿತ. ಆನಂದ್ ಕುಮಾರ್ ಡೇಟಿಂಗ್ ಆ್ಯಪ್‌ಗಳಲ್ಲಿ ಈತ ಒಮ್ಮೆ ಡಾಕ್ಟರ್, ಇನ್ನೊಮ್ಮೆ ಲಾಯರ್, ಮತ್ತೊಮ್ಮೆ…

Read More

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…

Read More

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ – Kannada News | Darshan and Pavithra Gowda take part in International Day of Yoga in Parappana Agrahara Jail

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಜೈಲಿನಲ್ಲಿ ಎಲ್ಲಾ ಕೈದಿಗಳಿಂದ ಯೋಗಭ್ಯಾಸ ಮಾಡಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರು ಕೂಡ ಯೋಗ ದಿನಾಚರಣೆಯಲ್ಲಿ ಭಾಗಿ ಆಗಿದ್ದಾರೆ. ತಮಗೆ ಬೆನ್ನು ನೋವಿನ ಸಮಸ್ಯೆ ಇರುವ ಕಾರಣದಿಂದ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲ್ಲ ಎಂದು ಈ ಮೊದಲು ದರ್ಶನ್ (Darshan) ಹೇಳಿದ್ದರು. ಆದರೆ ಅವರನ್ನು ಕಚೇರಿಗೆ ಕರೆಸಿಕೊಂಡು ಯೋಗ ಮಾಡಲು ಅಲೋಕ್ ಕುಮಾರ್ ಸಲಹೆ ನೀಡಿದರು. ‘ಬೆನ್ನು…

Read More