Headlines

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

ಜೊನ್ನಗಿರಿಯಲ್ಲ, ಸ್ವರ್ಣಗಿರಿ; ಆಂಧ್ರದಲ್ಲಿ ದೇಶದ ಮೊದಲ ಖಾಸಗಿ ಚಿನ್ನದ ಗಣಿ ಕಾರ್ಯಾರಂಭ; ಈ ಕುರಿತು ತಿಳಿಯಬೇಕಾದ ಪ್ರಮುಖ ಸಂಗತಿಗಳು – Kannada News | Independent India’s first private gold mining at Andhra, few facts to know

ನವದೆಹಲಿ, ಜೂನ್ 25: ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ದೇಶದ ಮೊತ್ತಮೊದಲ ಖಾಸಗಿ ಚಿನ್ನದ ಗಣಿ (Private Gold Mine) ತನ್ನ ಕಮರ್ಷಿಯಲ್ ಆಪರೇಷನ್ಸ್ ಅನ್ನು ಆರಂಭಿಸಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕರ್ನೂಲು ಜಿಲ್ಲೆಯ ಜೊನ್ನಗಿರಿಯಲ್ಲಿ (Jonnagiri) ಈ ಬಹುನಿರೀಕ್ಷಿತ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಭಾರತ ರಫ್ತಿಗಿಂತ ಬಹಳ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. ಈ ಆಮದಿನಲ್ಲಿ ಚಿನ್ನ ಮತ್ತು ತೈಲವೇ ಅತಿಹೆಚ್ಚು. ಚಿನ್ನದ ಬಳಕೆ…

Read More

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು. ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ…

Read More

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್ – Kannada News | Karnataka Power Tussle: DK Shivakumar Talks after Rahul Gandhi Met at Delhi

ನವದೆಹಲಿ, (ಜನವರಿ 16): ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು….ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ,…

Read More

ನೆಟ್‌ಫ್ಲಿಕ್ಸ್‌ನಲ್ಲಿ ಸಂಚಲನ ಮೂಡಿಸುತ್ತಿದೆ ‘ಇಫ್ ವಿಷಸ್ ಕುಡ್ ಕಿಲ್’: ಏನಿದರ ಕತೆ?

ಕಳೆದ ಆರೇಳು ವರ್ಷಗಳಿಂದ ಕೊರಿಯನ್ ಸಿನಿಮಾಗಳು (Cinema) ಮತ್ತು ಸರಣಿಗಳು ಜಾಗತಿಕ ಮಟ್ಟದಲ್ಲಿ ಭಾರಿ ಜನಪ್ರಿಯತೆ ಗಳಿಸುತ್ತಿವೆ. ಕೋವಿಡ್ ಸಮಯದಲ್ಲಿ ಬಿಡುಗಡೆ ಆದ ಕೆಲ ಕೊರಿಯನ್ ಸಿನಿಮಾಗಳು, ಆ ಬಳಿಕ ಬಂದ ‘ಸ್ಕ್ವಿಡ್ ಗೇಮ್ಸ್’ ಜಾಗತಿಕ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿವೆ. ಇದೀಗ ನೆಟ್‌ಫ್ಲಿಕ್ಸ್‌ನಲ್ಲಿ ಮತ್ತೊಂದು ಕೊರಿಯನ್ ವೆಬ್ ಸರಣಿ ಸಖತ್ ಸದ್ದು ಮಾಡುತ್ತಿದ್ದು, ಟಾಪ್ ಟ್​ರೆಂಡಿಂಗ್​​ನಲ್ಲಿದೆ. ಅದುವೇ ಇತ್ತೀಚೆಗೆ ಬಿಡುಗಡೆ ಆದ ‘ಇಫ್ ವಿಷಸ್ ಕುಡ್ ಕಿಲ್’. ಪ್ರೇಕ್ಷಕರಲ್ಲಿ ಭೀತಿ ಮತ್ತು ಕುತೂಹಲ ಎರಡನ್ನೂ ಒಟ್ಟಿಗೆ…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್ – Kannada News | Canadian Man’s Hyderabad vs Bangalore Road Video Sparks Online Debate

ವೈರಲ್​​ ಆದ ಕೆನಡಾ ವ್ಯಕ್ತಿಯ ಹೈದರಾಬಾದ್ vs ಬೆಂಗಳೂರು ರಸ್ತೆ ವಿಡಿಯೋ ಬೆಂಗಳೂರು, ಮೇ 20: ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳು ದುರಾವಸ್ಥೆ ವಿಚಾರಕ್ಕೆ ಮೇಲಿಂದ ಮೇಲೆ ಸುದ್ದಿಯಾಗುತ್ತಲೇ ಇರುತ್ತವೆ. ಈ ನಡುವೆ ಕೆನಡಾದ ವ್ಯಕ್ತಿಯೊಬ್ಬರು ಹೈದರಾಬಾದ್ ನಗರದಲ್ಲಿನ ರಸ್ತೆಗಳನ್ನು ಹೊಗಳಿ, ಅದನ್ನು ಬೆಂಗಳೂರಿನೊಂದಿಗೆ ಹೋಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನ ರಸ್ತೆಗಳು ಎಷ್ಟು ಸುಗಮ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿವೆ. ಆದರೆ ಬೆಂಗಳೂರಿನ ರೋಡ್​​ಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿ ಕ್ಯಾಲೆಬ್ ಫ್ರೀಸೆನ್…

Read More

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ನವದೆಹಲಿ, ಏಪ್ರಿಲ್ 11: ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗು ಜಗವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಈ ಹಡಗು ಸುಮಾರು 20,400 ಮೆಟ್ರಿಕ್ ಟನ್ ಎಲ್‌ಪಿಜಿ ಸರಕುಗಳನ್ನು 24 ನಾವಿಕರೊಂದಿಗೆ ಸಾಗಿಸುತ್ತಿದೆ. ಇದು ಏಪ್ರಿಲ್ 15ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕದನ ವಿರಾಮಕ್ಕೆ ಕೆಲವು ವಾರ ಮೊದಲು ಭಾರತ ಧ್ವಜ ಹೊತ್ತ 8 ಹಡಗುಗಳು ಜಲಸಂಧಿಯನ್ನು ದಾಟಿದ್ದವು. ಆದರೆ, 15 ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ…

Read More

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್-19ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಪಡೆ ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿಯ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಮೂರನೇ ಮ್ಯಾಚ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ…

Read More