Headlines

ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed

ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ) ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್​ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ: ಬಡತನದ ಭೀಕರತೆಗೆ ಕನ್ನಡಿ ಹಿಡಿದ ಘಟನೆ! – Kannada News | Economic crisis woman fights robbers for milk viral video shows desperation

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

ಯುಗಾದಿಯಂದೇ ಕಾಲಭೈರವೇಶ್ವರ ದೇಗುಲ ಮುಂದೆ ಮಾಟ ಮಂತ್ರ: ಬೆಚ್ಚಿಬಿದ್ದ ಜನರು

ಚಿಕ್ಕಮಗಳೂರು, ಮಾರ್ಚ್​ 19: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು (black magic) ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ (temple) ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ. ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂದೆ ವಾಮಾಚಾರ ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು…

Read More

ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC

ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು. ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ – Kannada News | Vijayapura babaladi sadashiva mutya prediction 2026 about rain monsoon And Politics

ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು….

Read More

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ…

Read More

ಮಾದಪ್ಪನ ಬೆಟ್ಟದಲ್ಲಿ ನರಭಕ್ಷಕನ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬಾಲಕನನ್ನೇ ಕೊಂದು ತಿಂದ ಚಿರತೆ! – Kannada News | Man eating Leopard Kills Boy in MM Hills: Terror at Nagamale, Chamarajanagar

ಚಾಮರಾಜನಗರ, ಮೇ 10: ಜಿಲ್ಲೆಯ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ನರಭಕ್ಷಕ ಚಿರತೆಯ (Cheetah) ಅಟ್ಟಹಾಸ ಹೆಚ್ಚಾಗಿದೆ. ಇದೇ ಜನವರಿ ಮತ್ತು ಫೆಬ್ರವರಿಯಲ್ಲಿ ಚಿರತೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದವು. ಈಗ ಮತ್ತೊಮ್ಮೆ ಅಂತದ್ದೇ ಭೀಕರ ಘಟನೆ ಸಂಭವಿಸಿದ್ದು, ಬೆಂಗಳೂರು ಮೂಲದ ಎಂಟು ವರ್ಷದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಈ ಘಟನೆಯು ದೇವರ ದರ್ಶನಕ್ಕೆ ತೆರಳುವವರಲ್ಲಿ ಭಯ ಹುಟ್ಟಿಸಿದೆ. ಬಾಲಕನನ್ನು ಕೊಂಡೊಯ್ದ ಚಿರತೆ! ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More