Headlines

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಬರೋಬ್ಬರಿ 12 ಕೋಟಿ ರೂ.? – Kannada News | Lady Superstar Nayanthara Remuneration for Yash starrer Toxic Movie by KVN Productions

‘ರಾಕಿಂಗ್ ಸ್ಟಾರ್’ ಯಶ್ (Yash) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಗೆ ಸಜ್ಜಾಗುತ್ತಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಒಂದಲ್ಲಾ ಒಂದು ಕಾರಣಕ್ಕೆ ‘ಟಾಕ್ಸಿಕ್’ ಚಿತ್ರ ಸುದ್ದಿ ಆಗುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸೌತ್ ಸಿನಿರಂಗದ ಲೇಡಿ ಸೂಪರ್‌ಸ್ಟಾರ್ ನಯನತಾರಾ (Nayanthara) ಅವರ ಸಂಭಾವನೆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ. ಈ ಚಿತ್ರದಲ್ಲಿ ನಟಿಸಲು ನಯನತಾರಾ ಅವರಿಗೆ ಕೈತುಂಬ ಸಂಭಾವನೆ ನೀಡಲಾಗಿದೆ. ಲೇಟೆಸ್ಟ್…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ – Kannada News | Karnataka Launches Verification Drive; Over 16 Lakh Pensions Temporarily Stopped

ಬೆಂಗಳೂರು, ಜೂನ್​​ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ. 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ…

Read More

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ರುತುರಾಜ್ ಗಾಯಕ್ವಾಡ್ ಹೊಸ ವಿಶ್ವ ದಾಖಲೆ

ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: BCCI) ಜೂನ್ 9, 2026 ರಂದು ಶ್ರೀಲಂಕಾ ಎ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 101 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಶತಕದೊಂದಿಗೆ ರುತುರಾಜ್ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಬ್ಯಾಟರ್…

Read More

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

Shinzo Abe Murder Case: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ – Kannada News | Life Behind Bars for a Political Shock: Shinzo Abe Assassin Sentenced in Japan

ಜಪಾನ್, ಜನವರಿ 21: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ(Shinzo Abe) ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8, 2022 ರಂದು ಜಪಾನ್‌ನ ನಾರಾದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಶೂಟರ್ ಟೆಟ್ಸುಯಾ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಗುಂಡು ತಗಲಿದ ಪರಿಣಾಮ ರಕ್ತಸ್ರಾವದಿಂದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಇದು ಜಪಾನ್‌ನಲ್ಲಿ ದಶಕಗಳ ನಂತರ ನಡೆದ ಮೊದಲ ರಾಜಕೀಯ ಹತ್ಯೆಯಾಗಿತ್ತು. ಶೂಟರ್ ಅಬೆಗೂ,…

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

NCERT: ಎಂಟನೇ ತರಗತಿಯ ಹೊಸ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಉಲ್ಲೇಖ – Kannada News | NCERT Class 8 Textbook Flags Judicial Corruption and Case Backlog as Key Issues

ನವದೆಹಲಿ, ಫೆಬ್ರವರಿ 24: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸೋಮವಾರ 8 ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪುಸ್ತಕವನ್ನು ಬಿಡುಗಡೆ ಮಾಡಿದೆ. ಹೊಸ ಪುಸ್ತಕವು ನ್ಯಾಯಾಂಗ(Judiciary)ದ ಪಾತ್ರವನ್ನು ವಿವರಿಸುವ, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಮತ್ತು ಬಾಕಿ ಇರುವ ನ್ಯಾಯಾಲಯದ ಪ್ರಕರಣಗಳಂತಹ ಸವಾಲುಗಳನ್ನು ಪರಿಹರಿಸುವ ಹೊಸ ವಿಭಾಗವನ್ನು ಒಳಗೊಂಡಿದೆ. ಈ ವಿಷಯಗಳನ್ನು ಹಳೆಯ ಪುಸ್ತಕದಲ್ಲಿ ನೇರವಾಗಿ ಉಲ್ಲೇಖಿಸದ ಕಾರಣ ಈ ಬದಲಾವಣೆಯು ಮಹತ್ವದ್ದಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ…

Read More

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ವಿಡಿಯೋ ಕಾಲ್ ಮಾಡಿದ್ದ ಅಪರಿಚಿತ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವ ಕ್ರಿಕೆಟಿಗ! – Kannada News | Bengaluru Cyber Fraud: Young Cricketer Blackmailed After Dating App Video Call, Cyber Police Issue Warning

ಬೆಂಗಳೂರು, ಜುಲೈ 23: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತ ಮಹಿಳೆಯೊಬ್ಬಳು ವಿಡಿಯೋ ಕಾಲ್ ಮಾಡಿ ಯುವ ಕ್ರಿಕೆಟಿಗನನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣ ಪಡೆದುಕೊಂಡ ಬಳಿಕವೂ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ. ಮಹಿಳೆ ವಿಡಿಯೋ ಕಾಲ್​ಗೆ ಫಿದಾ ಆಗಿದ್ದ ಮಹಾರಾಷ್ಟ್ರದ ಕ್ರಿಕೆಟಿಗ ಮಹಾರಾಷ್ಟ್ರ ಮೂಲದ ಯುವ ಕ್ರಿಕೆಟಿಗ ಬೆಂಗಳೂರಿನ…

Read More