Headlines

ತಮಿಳುನಾಡು ಸಿಎಂ ಸ್ಟಾಲಿನ್ ಭಾಷಾ ಹೇರಿಕೆ ಆರೋಪಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು

ನವದೆಹಲಿ, ಏಪ್ರಿಲ್ 4: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತ್ರಿಭಾಷಾ ಸೂತ್ರದ ಕುರಿತು ನೀಡಿದ ಹೇಳಿಕೆಗಳನ್ನು ಟೀಕಿಸಿದ್ದಾರೆ. “ತ್ರಿಭಾಷಾ ಹೇರಿಕೆ” ಹೇಳಿಕೆಯನ್ನು ರಾಜಕೀಯ ನ್ಯೂನತೆಗಳನ್ನು ಮುಚ್ಚಲು ಮಾಡುತ್ತಿರುವ “ವಿಫಲ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ. ಸಿಎಂ ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಷ್ಟ್ರೀಯ ಶಿಕ್ಷಣ ನೀತಿ, 2020 ಭಾಷಾ ವಿಮೋಚನೆಗಾಗಿ ಪ್ರಣಾಳಿಕೆಯಾಗಿದೆ. ಇದು ಮಾತೃಭಾಷೆಗೆ ಆದ್ಯತೆ ನೀಡುತ್ತದೆ. ಆದ್ದರಿಂದ…

Read More

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ ಸ್ಥಳೀಯ ಮೀನುಗಾರಿಕಾ ಬೋಟ್​ನಿಂದ 7 ಮೀನುಗಾರರ ರಕ್ಷಣೆ ಹೊನ್ನಾವರ…

Read More

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು. ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ…

Read More

Prasada in Hinduism: ಪೂಜೆಯ ನಂತರ ಪ್ರಸಾದ ವಿತರಿಸುವುದು ಏಕೆ ಮುಖ್ಯ? ಇಲ್ಲಿದೆ ಭಗವದ್ಗೀತೆ ಸಾರುವ ಅಸಲಿ ಮಹತ್ವ! – Kannada News | Prasada in Hinduism: Spiritual Significance and Benefits of Divine Offerings

ಪೂಜೆಯ ನಂತರ ಪ್ರಸಾದ ವಿತರಿಸುವುದು ಏಕೆ ಮುಖ್ಯ?Image Credit source: Getty Images ಹಿಂದೂ ಧರ್ಮದಲ್ಲಿ ಪೂಜೆ-ಪುನಸ್ಕಾರಗಳಿಗೆ ತನ್ನದೇ ಆದ ಕಟ್ಟುನಿಟ್ಟಿನ ನಿಯಮಗಳಿವೆ. ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಪೂಜೆಯ ಕೊನೆಯಲ್ಲಿ ದೇವರಿಗೆ ನೈವೇದ್ಯವನ್ನು ಅರ್ಪಿಸುವುದು ಮತ್ತು ನಂತರ ಅದನ್ನು ‘ಪ್ರಸಾದ’ದ ರೂಪದಲ್ಲಿ ಎಲ್ಲರಿಗೂ ವಿತರಿಸುವುದು. ಪೂಜೆ ಮುಗಿದ ನಂತರ ಪ್ರಸಾದವನ್ನು ಇತರರಿಗೆ ಹಂಚಿ, ತಾವೂ ಸೇವಿಸಿದಾಗ ಮಾತ್ರ ಆ ಪೂಜೆಯು ಸಂಪೂರ್ಣ ಫಲವನ್ನು ನೀಡುತ್ತದೆ ಎಂದು ನಂಬಲಾಗಿದೆ. ಪ್ರಸಾದದ ಸ್ವೀಕಾರದಿಂದ ಮಾನಸಿಕ ಶಾಂತಿ ಮಾತ್ರವಲ್ಲದೆ, ದೈಹಿಕ ಕಾಯಿಲೆಗಳೂ…

Read More

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More

ತಂದೆ ಬಗ್ಗೆ ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್​​ ಪುತ್ರನಿಗೆ JDS ಕೌಂಟರ್​​ – Kannada News | JDS Questions Congress Over D. Sudhakar Health Secrecy, Hits Back at Minister’s Son

ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸುಧಾಕರ್​​ ಪುತ್ರಗೆ JDS ಕೌಂಟರ್​​ ಬೆಂಗಳೂರು, ಏಪ್ರಿಲ್​​ 29: ಸಚಿವ ಡಿ.ಸುಧಾಕರ್​ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಅವರ ಆರೋಗ್ಯದ ಬಗ್ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆಡಿದ್ದ ಮಾತುಗಳೀಗ ರಾಜಕೀಯ ಸ್ವರೂಪ ಪಡೆದುಕೊಂಡಿವೆ. ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೆ. ಯಾವ ಕಾರಣಕ್ಕೆ ಕೆಲವು ವಿಷಯಗಳನ್ನು ಮುಚ್ಚಿಟ್ಟಿದ್ದಾರೆ. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಮುಚ್ಚಿಡಲಾಗಿದೆಯೇ? ಎಂದು ಹೆಚ್​ಡಿಕೆ ಪ್ರಶ್ನಿಸಿದ್ದರು. ಅವರ ಈ ಹೇಳಿಕೆಗೆ ಸಚಿವ…

Read More

ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಮೊದಲ ಸಿನಿಮಾಗೆ ಪ್ರೀತಂ ಗುಬ್ಬಿ ನಿರ್ದೇಶನ

ಪ್ರೀತಂ ಗುಬ್ಬಿ ನಿರ್ದೇಶನದ ನೂತನ ಚಿತ್ರದ ಮೂಲಕ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಅವರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇಶಾ ಲಂಕೇಶ್ ನಟನೆಯ ಈ ಹೊಸ ಚಿತ್ರಕ್ಕೆ ‘ನವಿಶಾ ಫಿಲ್ಮ್ಸ್’ ಬಂಡವಾಳ ಹೂಡಲಿದೆ. ಖ್ಯಾತ ಪತ್ರಕರ್ತ, ಲೇಖಕ ಪಿ. ಲಂಕೇಶ್ ಮೊಮ್ಮಗಳ ಸಿನಿಮಾ ಎಂಬ ಕಾರಣಕ್ಕೆ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ. ಈ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶಿಸಲಿದ್ದಾರೆ. ‘ನವಿಶಾ ಫಿಲ್ಮ್ಸ್’ ಮೂಲಕ…

Read More

ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! – Kannada News | Viral Moments: Hardik Pandya’s High Voltage Pep Talk to Tilak Varma

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ (101) ಅಜೇಯ ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್​ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ…

Read More