Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮನೆಯಿಂದ ದೂರ ಇದ್ದು, ವ್ಯಾಸಂಗ- ಉದ್ಯೋಗ ಮಾಡುತ್ತಾ ಇರುವವರು ಏಕಾಂತವನ್ನು ಬಯಸುವಿರಿ ಮತ್ತು ಆರ್ಥಿಕ ವಿಚಾರಗಳಲ್ಲಿ ನಿಮ್ಮ ಹಳೆಯ ತಪ್ಪುಗಳಿಂದ ಪಾಠ ಕಲಿಯುವಿರಿ. ಸಂಶೋಧನಾತ್ಮಕ ಕೆಲಸಗಳಿಗೆ ಇಂದಿನ ಶಕ್ತಿ ಪೂರಕವಾಗಿದೆ. ಆಧ್ಯಾತ್ಮಿಕ ಗುರುವಿನ ಭೇಟಿ ಅಥವಾ ದರ್ಶನ ಪಡೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಸಾಧಾರಣ ಫಲಿತಾಂಶಗಳಿದ್ದರೂ ನಿಮ್ಮ ಉಳಿತಾಯದ ಯೋಜನೆಗಳು ಫಲ ನೀಡಲಿವೆ. ರಹಸ್ಯ ವಿಚಾರಗಳನ್ನು ಯಾರಿಗೂ ತಿಳಿಸಬೇಡಿ. ಅನಿರೀಕ್ಷಿತವಾಗಿ ಪ್ರಯಾಣ…

Read More

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118…

Read More

ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…

Read More

ಹೆಚ್ಚು ಸ್ಟ್ರೆಸ್‌ ಮಾಡಿಕೊಂಡರೆ ಕೂದಲು, ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆಯೇ?

ಇತ್ತೀಚಿನ ದಿನಗಳಲ್ಲಿ ಯುವಜನತೆ ಹೆಚ್ಚು ಒತ್ತಡ (ಸ್ಟ್ರೆಸ್) ಅನುಭವಿಸುತ್ತಿದ್ದಾರೆ. ಕೆಲಸದ ಒತ್ತಡ, ಸಮಯದ ಕೊರತೆ, ನಿದ್ರೆ ಸರಿಯಾಗಿ ಆಗದಿರುವುದು ಮತ್ತು ವೈಯಕ್ತಿಕ ಸಮಸ್ಯೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ನಿರಂತರ ಒತ್ತಡ ದೇಹದ ಒಳಗಿನ ವ್ಯವಸ್ಥೆಗೆ ಅರಿವಿಲ್ಲದಂತೆ ಹಾನಿ ಉಂಟುಮಾಡಿ, ನಿಧಾನವಾಗಿ ಪರಿಣಾಮ ಬೀರುತ್ತದೆ. ಅನೇಕರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ತಜ್ಞರ ಪ್ರಕಾರ, ಹೆಚ್ಚು ಸ್ಟ್ರೆಸ್‌ನಿಂದ ದೇಹದಲ್ಲಿ ಹಾರ್ಮೋನ್ ಸಮತೋಲನ ಹದಗೆಟ್ಟು ಹಲವಾರು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ದಣಿವು,…

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​ – Kannada News | Bird Flu Outbreak in Tumakuru: 30 chickens Dead; 5 Villages Declared Containment Zones

ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹಕ್ಕಿ…

Read More

ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Monsoon Crisis: Weather Experts Warn of Dry Spell for Another Week; Advise Karnataka Farmers to Delay Sowing

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಹಿನ್ನಡೆ ನಡುವೆ ತಜ್ಞರು ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ‌ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗೋದಿಲ್ಲ. ಜುಲೈ ಕೊನೆಯ ವಾರದಲ್ಲಿ ಮಳೆಯಾದರೂ ಕೂಡ ಅದು ಸಾಧಾರಣವಾಗಿ ಆಗಲಿದೆ. ಹೀಗಾಗಿ ಮಳೆ ನಂಬಿ ಬಿತ್ತನೆ ಬೀಜ ಹಾಕುವ ಅನ್ನದಾತರು ಕಾಯಬೇಕಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿ ಸುತ್ತಮುತ್ತ ಜಿಲ್ಲೆಗಳಾದ‌ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಶೇ. 50ಕ್ಕಿಂತ ಹೆಚ್ಚು…

Read More

ಅಪರಾಧ ತನಿಖಾ ವ್ಯವಸ್ಥೆಗೂ ಆಧುನಿಕತೆಯ ಟಚ್​​: 32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ – Kannada News | Tech Boost for Crime Ops: 32 Advanced Mobile Forensic Labs Flagged Off in Karnataka

32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆImage Credit source: DK Shivakumar X Account ಬೆಂಗಳೂರು, ಜುಲೈ 12: ಕರ್ನಾಟಕದ ಅಪರಾಧ ತನಿಖಾ ವ್ಯವಸ್ಥೆಯನ್ನು ಆಧುನೀಕರಿಸುವ ಮಹತ್ವದ ಹೆಜ್ಜೆಯಾಗಿ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಇವುಗಳಿಗೆ ಹಸಿರು ನಿಶಾನೆ ತೋರಿದ್ದು, ಈ ಮೊಬೈಲ್ ಫೊರೆನ್ಸಿಕ್ ಲ್ಯಾಬ್‌ಗಳು ಚಲಿಸುವ ಮಿನಿ ಪ್ರಯೋಗಾಲಯಗಳಾಗಿವೆ. ಅಪರಾಧ ಸ್ಥಳಕ್ಕೆ ಸೀನ್ ಆಫ್ ಕ್ರೈಂ ಅಧಿಕಾರಿಗಳು…

Read More

ಬಿಡದಿ ಜಮೀನು ವಿವಾದ: ‘ನನ್ನ ಹೆಸರಲ್ಲಿರೋದು 32 ಎಕರೆ ಮಾತ್ರ, ನೂರಲ್ಲ; ನೋವಾಗಿದ್ದರೆ ವಿಷಾದಿಸುವೆ ಎಂದ ಸಚಿವ – Kannada News | Karnataka Political Spat: Bidadi Smart Township Land Claims Fuel Kumaraswamy Patil War

ಬೆಂಗಳೂರು, ಜೂ.24: ಬಿಡದಿ ಸ್ಮಾರ್ಟ್ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಆರಂಭವಾಗಿರುವ ರಾಜಕೀಯ ಕೆಸರೆರಚಾಟ ಈಗ ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ. ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಬಿಡದಿಯಲ್ಲಿ 100 ಎಕರೆ ಜಮೀನಿದೆ ಎಂದು ಆರೋಪಿಸಿದ್ದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಹೆಚ್‌ಡಿಕೆ ಕುಟುಂಬ ಕಾನೂನು ಸಮರಕ್ಕೆ ಸಜ್ಜಾಗಿದೆ. ನಮ್ಮ ತಾಯಿಯವರ ಹೆಸರಿನಲ್ಲಿ ಆ ಪ್ರದೇಶದಲ್ಲಿ 100…

Read More