Headlines

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

ನವದೆಹಲಿ, ಏಪ್ರಿಲ್ 7: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದ ಭಾರತದ ಹಲವು ಕ್ಷೇತ್ರಗಳು ಬಾಧಿತವಾಗಿವೆ. ಈ ಸಂಕಷ್ಟದ ಸಂದರ್ಭದಲ್ಲಿ ಬಾಧಿಕ ಕ್ಷೇತ್ರಗಳೆಲ್ಲವಕ್ಕೂ ನೆರವು ನೀಡಲು ಕೇಂದ್ರ ಸರ್ಕಾರ ಸಾಲ ಖಾತ್ರಿ ಯೋಜನೆ ಆರಂಭಿಸಲು ಯೋಜಿಸಿದೆ. ಕೋವಿಡ್ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಪ್ಯಾಕೇಜ್ ಮಾದರಿಯಲ್ಲಿ ಇರುವ ಈ ಕ್ರೆಡಿಟ್ ಗ್ಯಾರಂಟಿ ಸ್ಕೀಮ್​ನ (Credit Guarantee scheme) ಒಟ್ಟು ಮೊತ್ತ 2.5 ಲಕ್ಷ ಕೋಟಿ ರೂ ಇರುವ ಅಂದಾಜು ಇದೆ ಎಂದು ಮನಿಕಂಟ್ರೋಲ್​ನಲ್ಲಿ ವರದಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳ ಮೂಲಗಳಿಂದ ಈ…

Read More

IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ…

Read More

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ – Kannada News | Bidadi Township Row: BJP and JDS Join Hands for Joint Opposition, R Ashoka Announces

ಬೆಂಗಳೂರು, ಆಗಸ್ಟ್ 8: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ಮಾಹಿತಿ ನೀಡಿದ ವಿಪಕ್ಷ ನಾಯಕ ಅಶೋಕ್, ಹೋರಾಟದಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸಮಾವೇಶಗಳನ್ನು ಆಯೋಜಿಸಲಿವೆ. ಸದನದ ಒಳಗೆ ಈಗಾಗಲೇ ಜೆಡಿಎಸ್, ಬಿಜೆಪಿಯ ಹೋರಾಟಗಳಿಗೆ ಬೆಂಬಲ ನೀಡಿದೆ. ಬರಗಾಲ, ನೈಸ್ ಯೋಜನೆ, ಬಿಡದಿ ಟೌನ್‌ಶಿಪ್ ಮತ್ತು ಕೆಪಿಎಸ್‌ಸಿ…

Read More

T20 World Cup 2026: ಸೂಪರ್-8 ಸುತ್ತಿಗೆ 5 ತಂಡಗಳ ಎಂಟ್ರಿ – Kannada News | 5 Teams Qualified For T20 World Cup 2026 Super 8s So Far

ಇನ್ನು ಈ ಬಾರಿ ಟಿ20 ವಿಶ್ವಕಪ್​​ನಿಂದ ಈವರೆಗೆ ಎಲಿಮಿನೇಟ್ ಆದ ತಂಡಗಳೆಂದರೆ… ನಮೀಬಿಯ, ಒಮಾನ್, ಸ್ಕಾಟ್ಲೆಂಡ್, ಇಟಲಿ ಮತ್ತು ನೇಪಾಳ. ಇನ್ನುಳಿದ ಆಸ್ಟ್ರೇಲಿಯಾ, ಪಾಕಿಸ್ತಾನ್, ಝಿಂಬಾಬ್ವೆ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಐರ್ಲೆಂಡ್, ಯುಎಸ್​ಎ ತಂಡಗಳು ಇನ್ನೂ ಸಹ ಸೂಪರ್-8 ಹಂತಕ್ಕೇರುವ ರೇಸ್​ನಲ್ಲಿದ್ದಾರೆ. Source link

Read More

ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ – Kannada News | Drug Crackdown Continues in Mysuru: Four Arrested With 103 Grams MDMA Worth Rs 10.3 Lakh

ಪೊಲೀಸರು ವಶಕ್ಕೆ ಪಡೆದಿರುವ ಎಂಡಿಎಂಎ ಹಾಗೂ ಆರೋಪಿಗಳುImage Credit source: tv9 ಮೈಸೂರು, ಫೆಬ್ರವರಿ 24: ಮೈಸೂರು (Mysuru) ನಗರದಲ್ಲಿ ಡ್ರಗ್ ಹಾವಳಿ ಇನ್ನೂ ನಿಂತಿಲ್ಲ. ಮಹಾರಾಷ್ಟ್ರ ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ ನಂತರ ಪದೇಪದೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಹಾಗೂ ಪೂರೈಕೆ ಮಾಡುತ್ತಿರುವ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಸೋಮವಾರ ಮೈಸೂರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿರುವ ಪೊಲೀಸರು, 10.30 ಲಕ್ಷ ರೂ. ಮೌಲ್ಯದ 103 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದು,…

Read More

ಬೈಕು, ಬಸ್ಸು, ಕಾರು, ರೈಲು, ಹೀಗೆ ನೀವು ಯಾವುದರಲ್ಲಿ ಪ್ರಯಾಣಿಸಿದ್ದು ಎಂಬುದು ಗೂಗಲ್​ಗೆ ಗೊತ್ತಾಗೋದು ಹೇಗೆ? – Kannada News | Google maps how it knows your travel mode speed data ai secrets revealed

ತಂತ್ರಜ್ಞಾನ, ದತ್ತಾಂಶ ಮತ್ತು ಬುದ್ಧಿಮತ್ತೆ ಸೇರಿದರೆ ಅದ್ಭುತ ಸೇವೆ ಸೃಷ್ಟಿಯಾಗುತ್ತದೆ. ಅದುವೇ ಗೂಗಲ್ ಮ್ಯಾಪ್ಸ್. ಬಹುತೇಕ ಮೊಬೈಲ್ ಬಳಕೆದಾರರು ಮ್ಯಾಪ್ಸ್ ಬಳಸುತ್ತಾರೆ. ಅಷ್ಟರಮಟ್ಟಿಗೆ ಗೂಗಲ್​ನ ಈ ನಕ್ಷೆಯ ಆ್ಯಪ್ (Google Maps) ಉಪಯುಕ್ತ ಎನಿಸಿದೆ. ಗೂಗಲ್ ಈ ಭೂಮಿಯ ಮೂಲೆ ಮೂಲೆಯನ್ನೂ ಹೊಕ್ಕಿ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಸೆಟಿಲೈಟ್, ವಿಮಾನ, ಸ್ಟ್ರೀಟ್​ವ್ಯೂ ವಾಹನಗಳು ಸೆರೆಹಿಡಿಯುವ ಚಿತ್ರಗಳನ್ನು ಬಳಸುತ್ತದೆ. ಅದರ ಜೊತೆಗೆ ಏಜೆನ್ಸಿ ಫೀಡ್​ಗಳು, ಸರ್ಕಾರಗಳು ಒದಗಿಸುವ ದತ್ತಾಂಶ, ಮೊಬೈಲ್ ಬಳಕೆದಾರರ ಲೊಕೇಶನ್ ಮಾಹಿತಿ ಇತ್ಯಾದಿ ಅಗಾಧ ದತ್ತಾಂಶವನ್ನು ಬಹಳ…

Read More

ಹಾಸನದಲ್ಲಿ ಹಲವು ಅವಾಂತರ ಸೃಷ್ಟಿಸಿದ ಬೇಸಿಗೆ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು

ಹಾಸನ, ಏಪ್ರಿಲ್ 29: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ. ಬೇಸಿಗೆ ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಘಟನೆಯಿಂದಾಗಿ ಜಿ.ಅಂಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆಗಳಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿ ರಸ್ತೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿದ್ದ…

Read More

ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ – Kannada News | Love jihad case takes political turn: BJP delegation meets SP

ಬಿಜೆಪಿ ನಿಯೋಗ, ಮುಸ್ತಫಾ ಖಾದ್ರಿ, ಹಿಂದೂ ಯುವತಿImage Credit source: tv9 kannada ಕೊಪ್ಪಳ, ಏಪ್ರಿಲ್​ 17: ಜಿಲ್ಲೆಯಲ್ಲಿ ಈಗ ಲವ್ ಜಿಹಾದ್ (Love Jihad) ಆತಂಕ ಮನೆಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಲವ್ ಜಿಹಾದ್ ಚರ್ಚೆ ಜೋರಾಗಿದೆ. ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಜಿಲ್ಲೆಯಲ್ಲಿ ಸಂಚಲನ ಮೂಡಿಸಿವೆ. 16 ಯುವತಿಯರ ಸಾವಿರಾರು ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಜೆಪಿ (BJP) ನಿಯೋಗ…

Read More

ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್​​​ ಕಟ್​ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು – Kannada News | Paulo das Neves Arrested on 18th Birthday by Brazil Police in Mock Celebration

ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆ (Rio Grande do Norte) ಪ್ರಾಂತ್ಯದಲ್ಲಿ ವಿಚಿತ್ರ ಮತ್ತು ಸ್ವಾರಸ್ಯಕರ ಘಟನೆ ನಡೆದಿದೆ. ಪೌಲೊ ರೋಡ್ರಿಗೋ ದಾಸ್ ನೆವೆಸ್ (Paulo Rodrigo das Neves) ಎಂಬ ಯುವಕ ದೀರ್ಘಕಾಲದಿಂದ ಬ್ರೆಜಿಲ್ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಈತ ಕಾರುಗಳ ಸೌಂಡ್ ಸಿಸ್ಟಮ್ ಮತ್ತು ಇತರ ಬಿಡಿಭಾಗಗಳನ್ನು ಕಳವು ಮಾಡುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈತನ ಕೃತ್ಯಗಳು ಹಲವಾರು ಬಾರಿ ಸೆರೆಯಾಗಿದ್ದವು. ಆದರೆ, ಬ್ರೆಜಿಲ್‌ನ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗಂಭೀರ…

Read More