ಮಲೈಕಾ ಅರೋರಾ ಜೊತೆ ಇರೋ ಈ ಹೊಸ ಹುಡುಗ ಯಾರು?

ನಟಿ ಮಲೈಕಾ ಅರೋರಾ ತಮ್ಮ ಖಾಸಗಿ ಜೀವನಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ . ಕಳೆದ ಕೆಲವು ದಿನಗಳಿಂದ, ಮಲೈಕಾ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ರೋಮ್‌ನಲ್ಲಿರುವ ಅವರಿಬ್ಬರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈಗ ಮಲೈಕಾ ತಮ್ಮ ಖಾಸಗಿ ಜೀವನಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರು ಒಟ್ಟಿಗೆ ನೃತ್ಯ ಮಾಡುವುದನ್ನು…

Read More

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ – Kannada News | Narendra Modi UAE visit, Energy security, defence and other major pacts between 2 countries

ಯುಎಇ ಅಧ್ಯಕ್ಷ ಶೇಖ್ ಜೊತೆ ನರೇಂದ್ರ ಮೋದಿImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ…

Read More

Vastu Guide: ಮನೆಗೆ ಯಾವ ಬಣ್ಣದ ಶಿವಲಿಂಗ ಶ್ರೇಷ್ಠ? ಖರೀದಿಸುವ ಮುನ್ನ ತಪ್ಪದೇ ಈ ವಾಸ್ತು ನಿಯಮ ತಿಳಿಯಿರಿ – Kannada News | Black vs. White Shiva Linga at Home: Vastu Guide for Peace and Prosperity

ಕಪ್ಪು ಶಿವಲಿಂಗ ಉತ್ತಮವೇ ಅಥವಾ ಬಿಳಿImage Credit source: Ai generated ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಮತ್ತು ಶಿವಲಿಂಗ ಪೂಜೆಗೆ ಅತ್ಯಂತ ವಿಶೇಷವಾದ ಮಹತ್ವವಿದೆ. ಶಿವಲಿಂಗವನ್ನು ಬ್ರಹ್ಮಾಂಡ, ಅಗಾಧ ಶಕ್ತಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಹೆಚ್ಚಿನ ಜನರು ತಮ್ಮ ಮನೆಯ ದೇವರ ಕೋಣೆಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಬಯಸುತ್ತಾರೆ. ಆದರೆ, ಮಾರುಕಟ್ಟೆಯಿಂದ ಶಿವಲಿಂಗವನ್ನು ಖರೀದಿಸುವಾಗ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಮೂಡುವ ದೊಡ್ಡ ಪ್ರಶ್ನೆಯೆಂದರೆ—ಮನೆಗೆ ಕಪ್ಪು ಶಿವಲಿಂಗ ಒಳ್ಳೆಯದೇ ಅಥವಾ ಬಿಳಿ ಶಿವಲಿಂಗವೇ? ಜ್ಯೋತಿಷ್ಯ ಮತ್ತು…

Read More

ತಮಿಳುನಾಡಿನಲ್ಲಿ 10 ಲಕ್ಷ ಕೋಟಿ ರೂ ಸಾಲದ ಫಜೀತಿ; ಇಲ್ಲಿದೆ ಅತಿಹೆಚ್ಚು ಸಾಲ ಇರುವ ರಾಜ್ಯಗಳ ಪಟ್ಟಿ – Kannada News | Indian states with highest debt and states with high debt to gsdp ratio

ಚೆನ್ನೈ, ಮೇ 10: ನಟ ಕಮ್ ರಾಜಕಾರಣಿ ಕಮ್ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ (Tamil Nadu CM Joseph Vijay) ಅವರು ತಮ್ಮ ಸರ್ಕಾರಕ್ಕೆ 10 ಲಕ್ಷ ಕೋಟಿ ರೂ ಸಾಲದ ಹೊರೆ ಇದೆ ಎಂದು ಹಿಂದಿನ ಸರ್ಕಾರಗಳನ್ನು ದೂಷಿಸುತ್ತಾ, ಅಳಲು ಮತ್ತು ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೂ ಮುಂಚೆ ಸಿಎಂ ಆಗಿದ್ದ ಎಂ.ಕೆ. ಸ್ಟಾಲಿನ್ ಅವರು ವಿಜಯ್ ಹೇಳಿಕೆಗೆ ಆಕ್ಷೇಪಿಸಿ, ತಿರುಗೇಟು ಕೊಟ್ಟಿದ್ದಾರೆ. ತಮಿಳುನಾಡು ಮಾಡಿರುವ ಸಾಲವು ಅದರ ಆರ್ಥಿಕ ಶಕ್ತಿಯ ಇತಿಮಿತಿಯಲ್ಲೇ ಇದೆ…

Read More

ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ

ಜಜ್ಜರ್​​ಸಿಂಗ್, ಏಪ್ರಿಲ್ 07: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ  ಜಜ್ಜರ್‌ಗೆ ಬಂದಿದ್ದರು.ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್…

Read More

ನೆಗೆಟಿವ್ ವಿಮರ್ಶೆ ಮಧ್ಯೆ ‘ಜನ ನಾಯಗನ್’ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? – Kannada News | Jana Nayagan Day 1 Box Office Collection: Negative Reviews and Piracy Hit Film 100 Crore Dream

ಸಾಕಷ್ಟು ಹೈಪ್ ಸೃಷ್ಟಿಸಿದ್ದ ‘ಜನ ನಾಯಗನ್’ ಸಿನಿಮಾ (Jana Nayagan Movie) ಬಾಕ್ಸ್ ಆಫೀಸ್‌ನಲ್ಲಿ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್ ಮಾಡುತ್ತಿಲ್ಲ. ಬಿಡುಗಡೆಗೂ ಮುನ್ನ ಸಿನಿಮಾ ವಿಶ್ವಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡು, ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ನೆಗೆಟಿವ್ ವಿಮರ್ಶೆಗಳು ವ್ಯಕ್ತವಾಗಿರುವುದು ಚಿತ್ರದ ಗಳಿಕೆಗೆ ದೊಡ್ಡ ಹೊಡೆತ ನೀಡಿದೆ. ಪರಿಣಾಮವಾಗಿ, ಚಿತ್ರದ ಮೊದಲ ದಿನದ ವಿಶ್ವದಾದ್ಯಂತದ ಒಟ್ಟು ಗಳಿಕೆ ಕೇವಲ…

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ – Kannada News

ನವದೆಹಲಿ, ಜೂನ್ 10: ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟವು ಇಂದು ನಿರ್ಣಯವೊಂದನ್ನು ಅಂಗೀಕರಿಸಿದೆ. ಈ ಅಪರೂಪದ ಸಾಧನೆಯನ್ನು ಗೌರವಿಸಲು ಸಚಿವ ಸಂಪುಟದ ಎಲ್ಲಾ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಧಾನಿ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಚುನಾಯಿತ ಪ್ರಧಾನ ಮಂತ್ರಿಯಾಗಿ ಸತತ ಹಾಗೂ ನಿರಂತರ ಅಧಿಕಾರಾವಧಿಯ ವಿಷಯದಲ್ಲಿ ಪ್ರಧಾನಿ ಮೋದಿ…

Read More

ಅಂದು ಸಣ್ಣ ಪಾತ್ರ, ಇಂದು ಸೂಪರ್​ ಸ್ಟಾರ್; ರಿಷಬ್ ಶೆಟ್ಟಿ ಬದುಕು ಬದಲಿಸಿದ ಸಿನಿಮಾ – Kannada News | Rishab Shetty Birthday: From Lucia Cameo to Kantara Star His Inspiring Success Story

ಇಂದು (ಜುಲೈ 7) ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಅವರ ಹಳೆಯ ಸಿನಿಮಾದ ಅಪರೂಪದ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಭರ್ಜರಿ ಯಶಸ್ಸು ಕಂಡ ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಇಡೀ ವಿಶ್ವದ ಗಮನ ಸೆಳೆದಿರುವ ರಿಷಬ್, ಚಿತ್ರರಂಗದಲ್ಲಿ ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಆದರೆ, ಈ ಯಶಸ್ಸಿನ ಹಿಂದೆ ಅವರ ಕಠಿಣ ಪರಿಶ್ರಮವಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಅವರು ನಟಿಸಿದ್ದ 13 ವರ್ಷಗಳ ಹಳೆಯ ಚಿತ್ರದ…

Read More

2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ! – Kannada News | India Fail to Win a T20I Series For First Time Since Dec 2023

ಭಾರತ ತಂಡವು ಕೊನೆಗೂ ಐರ್ಲೆಂಡ್ ವಿರುದ್ಧ ಸೋಲೊಪ್ಪಿಕೊಂಡಿದೆ. ಅದು ಕೂಡ 10 ಪಂದ್ಯಗಳ ಬಳಿಕ. ಅಂದರೆ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ 10 ಬಾರಿ ಮುಖಾಮುಖಿಯಾಗಿತ್ತು. ಈ ವೇಳೆ ಹತ್ತು ಪಂದ್ಯಗಳಲ್ಲೂ ಜಯ ಸಾಧಿಸಿತ್ತು. ಆದರೆ 11ನೇ ಮ್ಯಾಚ್​ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನೊಂದಿಗೆ ಐರಿಷ್ ಪಡೆ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಸರಣಿಯನ್ನು ಡ್ರಾ ಮಾಡಿಕೊಳ್ಳಲಿದೆ. ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ! ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವುದು…

Read More

ಪೇಟಿಎಂನಲ್ಲೇ ಸಲ್ಲಿಸಿ ಐಟಿಆರ್; ಕೇವಲ 11 ರೂಗೆ ಜಂಜಾಟವಿಲ್ಲದೆ ಸರಳವಾಗಿ, ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಿ – Kannada News | Paytm partners with ClearTax offers ITR filing in its App

ನವದೆಹಲಿ, ಜುಲೈ 27: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವ ಧಾವಂತದಲ್ಲಿರುವವರಿಗೆ ಖುಷಿ ಸುದ್ದಿ. ಪೇಟಿಎಂ (Paytm) ತನ್ನ ಪ್ಲಾಟ್​ಫಾರ್ಮ್​ನಲ್ಲೇ ಐಟಿ ರಿಟರ್ನ್ಸ್ ಸಲ್ಲಿಸುವ ಸೇವೆ ಆರಂಭಿಸಿದೆ. ಬಹಳ ಕಡಿಮೆ ಬೆಲೆಗೆ, ಮತ್ತು ಬಹಳ ಸರಳವಾಗಿ ತೆರಿಗೆದಾರರು ಐಟಿಆರ್ ಭರ್ತಿ ಮಾಡಿ ಸಲ್ಲಿಸಬಹುದು. ಟ್ಯಾಕ್ಸ್ ಕನ್ಸಲ್ಟಿಂಗ್ ಸಂಸ್ಥೆಯಾದ ಕ್ಲಿಯರ್ ಟ್ಯಾಕ್ಸ್ (ClearTax) ಜೊತೆ ಪೇಟಿಎಂ ಹೊಂದಾಣಿಕೆ ಮಾಡಿಕೊಂಡು ಈ ಸೇವೆ ನಡೆಸುತ್ತಿದೆ. ಇದಕ್ಕೆ ಶುಲ್ಕ ಕೇವಲ 11 ರೂ ಎನ್ನಲಾಗಿದೆ. ಮಾರುಕಟ್ಟೆಯಲ್ಲಿ ಸಿಎ (CA) ಅಥವಾ ಇತರೆ…

Read More