Headlines

Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು…

Read More

ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum

ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…

Read More

ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು – Kannada News | PM Modi’s AI Vision: Boosting Indian Startups for Global Leadership

ಎಐ ಸ್ಟಾರ್ಟಪ್​ಗಳ ಮುಖಂಡರೊಂದಿಗೆ ಪ್ರಧಾನಿ ಸಂವಾದ ನವದೆಹಲಿ, ಜನವರಿ 9: ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದಲ್ಲಿ ನಡೆದ ಎಐ ಸ್ಟಾರ್ಟಪ್​ಗಳ ಸಭೆ, ಅದರಲ್ಲಿ ಭಾಗವಹಿಸಿದವರೆಲ್ಲರ ಹೃದಯ ಹಗುರಾಗಿಸಿದೆ. ಎಐ ವಿಚಾರದಲ್ಲಿ ಪ್ರಧಾನಿ ಹೊಂದಿರುವ ದೃಷ್ಟಿಕೋನ, ನಿಲುವು ಏನು ಎಂಬುದು ಭಾರತೀಯ ಸ್ಟಾರ್ಟಪ್​ಗಳ ಮುಖ್ಯಸ್ಥರ ಅರಿವಿಗೆ ಬಂದಿತ್ತು. ಫೆಬ್ರುವರಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಪ್ರಧಾನಿಗಳು 12 ಸ್ಟಾರ್ಟಪ್​ಗಳ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿ ವಿಚಾರ ವಿನಿಮಯ ಮಾಡಿದ್ದಾರೆ. ಪ್ರಧಾನಿಯನ್ನು…

Read More

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು – Kannada News | Chikkaballapur flower cultivation withers heatwave devastates farmers and blooms

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ. Source link

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ – Kannada News | Death Threat allegation on Kavya Gowda husband by family member

‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಗಲಾಟೆ ಬೀದಿಗೆ ಬಂದಿದೆ. ಕಾವ್ಯಾ ಗೌಡ ಹಾಗೂ ಅವರ ಸಂಬಂಧಿಕರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಕಿರಿಕ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾವ್ಯಾ ಮೇಲೆ ಸಂಬಂಧಿ ಪ್ರೇಮಾ ಅವರು ಒಂದಷ್ಟು ಆರೋಪಗಳನ್ನು ಮಾಡಿದ್ದಾರೆ. ‘ಕಾವ್ಯಾ ಪತಿ ಸೋಮಶೇಖರ್ ಅವರು ನನ್ನ ತಂಗಿ ಮೇಲೆ ಹಲ್ಲೆ ಮಾಡಿದ್ದಾರೆ. ಕೊಲೆ ಬೆದರಿಕೆ (Death Threat) ಮತ್ತು ರೇಪ್ ಬೆದರಿಕೆ ಹಾಕಿದ್ದಾರೆ. ಈಗ ಅವರು ನಮ್ಮ…

Read More

RITES Recruitment 2026: ಭಾರತೀಯ ರೈಲ್ವೆ ಸಚಿವಾಲಯದಲ್ಲಿ ನೇಮಕಾತಿ; ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ – Kannada News | RITES Assistant Manager Jobs: Mechanical Engineers Apply for 24 Posts Online by Aug 17

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ಭಾರತೀಯ ರೈಲ್ವೆ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಸಂಸ್ಥೆಯು ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 24 ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

Mars Transit in Taurus: ಜುಲೈನಲ್ಲಿ ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | July 2026 Mars Transit in Taurus: Zodiac Impacts, Predictions and Remedies

ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರImage Credit source: Getty Images ಜುಲೈ ತಿಂಗಳಲ್ಲಿ ಮಂಗಳ ಗ್ರಹವು ವೃಷಭ ರಾಶಿಯಲ್ಲಿ ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಜನನ್ನು ಶಕ್ತಿ, ಸಾಹಸ, ಭೂಮಿ ಮತ್ತು ಭ್ರಾತೃತ್ವದ ಕಾರಕನೆಂದು ಪರಿಗಣಿಸಲಾಗುತ್ತದೆ. ವೃಷಭ ರಾಶಿಯು ಶುಕ್ರನ ಮನೆಯಾಗಿದ್ದು, ಇದು ಸ್ಥಿರ ಹಾಗೂ ಪೃಥ್ವಿ ತತ್ವದ ರಾಶಿಯಾಗಿದೆ. ಈ ಸಂಚಾರದಿಂದಾಗಿ ಜುಲೈ ತಿಂಗಳಲ್ಲಿ ದ್ವಾದಶ ರಾಶಿಗಳ ಮೇಲೆ ಹೀಗೆಲ್ಲ ಪರಿಣಾಮ ಬೀರಲಿದೆ. ​ಈ ರಾಶಿಗೆ ಉತ್ತಮ ಫಲ: ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿಯಾದ ಕುಜನು…

Read More

14 ಸಾವಿರ ರನ್… ಸಚಿನ್ ದಾಖಲೆಯತ್ತ ದಾಪುಗಾಲಿಟ್ಟ ಜೋ ರೂಟ್! – Kannada News | Joe Root crosses 14,000 Runs Test Cricket

ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಿದಾಗ, ಈ ರನ್ ಶಿಖರವನ್ನೇರಲು ಮತ್ತೊಬ್ಬ ಬ್ಯಾಟರ್​ಗೆ ಸಾಧ್ಯವೇ ಇಲ್ಲ ಎನ್ನಲಾಗಿತ್ತು. ಆದರೀಗ ಕ್ರೀಡಾ ವಿಶ್ಲೇಷಕರ ಈ ಲೆಕ್ಕಾಚಾರವನ್ನು ಇಂಗ್ಲೆಂಡ್​ನ ಜೋ ರೂಟ್ ತಲೆಕೆಳಗಾಗಿಸಿದ್ದಾರೆ. ಅದು ಸಹ 14000+ ರನ್ ಕಲೆಹಾಕುವ ಮೂಲಕ..! ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಜೋ ರೂಟ್ 75 ರನ್ ಬಾರಿಸಿದ್ದಾರೆ. ಈ ಎಪ್ಪತ್ತೈದು ರನ್​ಗಳೊಂದಿಗೆ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ 14…

Read More

ಪತಿ, ಸಹೋದರ ಮಾವ ಆತ್ಮಹತ್ಯೆ: ಮದ್ವೆಯಾಗಿ 45 ದಿನಕ್ಕೆ ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್ – Kannada News | Davanagere: Husband and Uncle Suicide case; Wife Arrest

ದಾವಣಗೆರೆ, ಜನವರಿ 28: ಪತ್ನಿ ಬೇರೊಬ್ಬನ ಜೊತೆ‌ ಪರಾರಿ ಹಿನ್ನೆಲೆ ಪತಿ ಮತ್ತು ಸಹೋದರ ಮಾವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರೇಮಿ ಶಿವಕುಮಾರ ಹಾಗೂ ಸರಸ್ವತಿ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಆರೋಪಿ ಪತ್ನಿ ಸರಸ್ವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರಗಾಗಿ ಶೋಧ ನಡೆದಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​​ಪಿ ಉಮಾ ಪ್ರಶಾಂತ್​, ಪ್ರೀತಿಸಿದ ಯುವಕನೊಂದಿಗೆ ಓಡಿ ಹೋಗಿದ್ದ ಸರಸ್ವತಿ ಮದುವೆಗೂ ಮೊದಲೇ ಆರೋಪಿ ಶಿವಕುಮಾರನನ್ನ ಪ್ರೀತಿಸುತ್ತಿದ್ದಳು. ಜನವರಿ 23ರಂದು ಗುಮ್ಮನೂರ ಗ್ರಾಮದಿಂದ ತನ್ನ ಪ್ರಿಯತಮನ ಜೊತೆಗೆ…

Read More