Headlines

Video: ಮಿನಿ ವ್ಯಾನ್ ಪುಡಿಪುಡಿ, ಬೈಕ್ ಸವಾರನ ಮೇಲೆ ಹರಿದ ವಾಹನ; ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Horrific Highway Accident: Lorry Crushes Mini Van, Hits Biker; CCTV Footage

ಹೆದ್ದಾರಿಯಲ್ಲಿ ಮಿನಿ ವ್ಯಾನ್ ಒಂದು ತಿರುವು ಪಡೆಯುತ್ತಿದ್ದ ಸಂದರ್ಭದಲ್ಲೇ, ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಮೃತ್ಯುವಿನಂತೆರಗಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ವ್ಯಾನ್ ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿದ ವಾಹನವು ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೂ ಜೋರಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ವ್ಯಾನ್‌ನಲ್ಲಿದ್ದ ವಸ್ತುಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೈಕ್ ಸವಾರ ವಾಹನದ ಅಡಿಯಲ್ಲಿ ಸಿಲುಕಿರುವ ದೃಶ್ಯ ಎದೆ ನಡುಗಿಸುವಂತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು…

Read More

ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ – Kannada News | ED bitcoin Raid In Bengaluru: Likely big Amount transferred for Tamil nadu election

ಬೆಂಗಳೂರು, (ಏಪ್ರಿಲ್ 21): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics)  ಭಾರೀ ಚರ್ಚೆಗೆ ಕಾರಣವಾಗಿರುವ ಬಿಟ್‌ಕಾಯಿನ್ ಹಗರಣವು (bitcoin Scam) ಇದೀಗ ಮತ್ತೆ ಹೊಸ ತಿರುವು ಪಡೆದಿದ್ದು, ಜಾರಿ ನಿರ್ದೇಶನಾಲಯ (ED) ದಾಳಿಗಳೊಂದಿಗೆ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ತನಿಖೆಯಲ್ಲಿದ್ದ ಈ ಪ್ರಕರಣದಲ್ಲಿ ಹೊಸ ಅಂಶಗಳು ಹೊರಬರುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ. ಹೌದು….ನೆರೆಯ ರಾಜ್ಯ ಚುನಾವಣೆ ಹೊತ್ತಲ್ಲೇ ಕರ್ನಾಟಕದಲ್ಲಿ ಇಡಿ ದಾಳಿ ಮಾಡಿರುವುದು ಕರ್ನಾಟಕ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ದೊಡ್ಡ…

Read More

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ – Kannada News | Byadarahalli Incident: Lover’s Suicide by Fire, Attempted Murder on Girlfriend

ಲವರ್​​ ಮನೆಯಲ್ಲಿ ಬೆಂಕಿ ಹಚ್ಚಿಕೊಂಡ ಯುವಕ Image Credit source: Tv9 kannada ಬೆಂಗಳೂರಿನ, ಏ.21: ರಾಜ್ಯದಲ್ಲಿ ಪ್ರೀತಿ-ಪ್ರೇಮಗಳಿಂದ ಉಂಟಾಗುವ ಅವಾಂತರಗಳು ಒಂದೆರಡಲ್ಲ, ಸಂಬಂಧಗಳ ನಡುವೆ ನಂಬಿಕೆಗಳು ಇಲ್ಲದಾಗ ಇಂತಹ ಘಟನೆಗಳು ಇದೆ. ಪ್ರೀತಿಗಾಗಿ ಗಂಡನನ್ನು ಕೊಲೆ ಮಾಡುವುದು, ಪ್ರೀತಿಸಿದವರು ಸಿಕ್ಕಿಲ್ಲ ಎಂದು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳು ಹೆಚ್ಚಾಗಿದೆ. ಇದೀಗ ಇಂತಹದೇ ಒಂದು ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್…

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ – Kannada News | NR Pura Suspected Murder: Charred Skeleton of Missing Worker Bibin Found in Chikkamagaluru

ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆImage Credit source: Tv9 kannada ಚಿಕ್ಕಮಗಳೂರು, ಏ.21: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಬ್ಬರ್ ತೋಟವೊಂದರಲ್ಲಿ ಯುವಕನೊಬ್ಬನ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕೇವಲ ಮೂಳೆಗಳು ಮಾತ್ರ ಉಳಿದಿವೆ….

Read More

Gold Rates: ಬೆಳ್ಳಿ ಬೆಲೆ ಭರ್ಜರಿ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ – Kannada News | Gold Price Today on 21st April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 21: ನಿನ್ನೆ ಚಿನ್ನದ ಬೆಲೆ ಇಳಿದಿತ್ತು. ಇವತ್ತು ಬೆಳ್ಳಿಯ ಸರದಿ. ಇಂದು ಮಂಗಳವಾರ ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಕಡಿಮೆಗೊಂಡಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಇದರ ಬೆಲೆ 275 ರೂನಿಂದ 265 ರೂಗೆ ಇಳಿದಿದೆ. ಕೆಲವೆಡೆ ಬೆಲೆ 280 ರೂನಿಂದ 5 ರೂ ಕಡಿಮೆಗೊಂಡು 275 ರೂ ಆಗಿದೆ. ಆದರೆ, ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಹೈದರಾಬಾದ್‌ನಿಂದ ಮುಂಬೈಗೆ ಶಿಫ್ಟ್ ಆಗ್ತಾರಾ ಅಲ್ಲು ಅರ್ಜುನ್? – Kannada News | Allu Arjun shifting to Mumbai from Hyderabad his father reacts to news

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ತೆಲುಗು ಚಿತ್ರರಂಗದ ನಟರಾಗಿದ್ದರೂ ಸಹ ಅಲ್ಲು ಅರ್ಜುನ್ ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಭಾರತದ ಹಲವು ಭಾಷೆಗಳಿಗೆ ಡಬ್ ಆಗುತ್ತದೆ. ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್…

Read More

‘ಭೂತ್ ಬಂಗ್ಲ’ ಕಲೆಕ್ಷನ್: 3 ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿದ ಅಕ್ಷಯ್ ಕುಮಾರ್ ಸಿನಿಮಾ – Kannada News | Akshay Kumar Bhooth Bangla worldwide Box Office Collection day 3 crosses Rs 100 crores

ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್​ನಲ್ಲಿ ಬಂದ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಮಾಧಾನಕರ ಗಳಿಕೆ ಮಾಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ. ಸುಮಾರು 14 ವರ್ಷಗಳ ಸುದೀರ್ಘ ಬಿಡುವಿನ ನಂತರ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಒಂದಾಗಿ ಮಾಡಿರುವ ಈ ಹಾರರ್-ಕಾಮಿಡಿ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ…

Read More

ಆಪರೇಷನ್ ಸಿಂಧೂರ್ ಅಬ್ಬರ, ಪಾಕ್ ಉಗ್ರರ ಕೋಟೆಗೆ ಲಗ್ಗೆ, ಒಂದು ವರ್ಷವಾದ್ರೂ ಹೊರಬರಲು ಹೆದರುತ್ತಿದ್ದಾರೆ ಸಯೀದ್-ಅಜರ್ – Kannada News | Operation Sindhoor: India’s Strike on Pakistan Terror, Hafiz Saeed and Azhar in Hiding

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್(Pahalgam) ದಾಳಿಯ ರಕ್ತಸಿಕ್ತ ನೆನಪುಗಳಿಗೆ ಭಾರತ ನೀಡಿದ ಪ್ರತ್ಯುತ್ತರ ಕೇವಲ ಒಂದು ಮಿಲಿಟರಿ ಕಾರ್ಯಾಚರಣೆಯಾಗಿರಲಿಲ್ಲ, ಅದು ಗಡಿಯ ಆಚೆಗಿದ್ದ ಭಯೋತ್ಪಾದಕ ಸಾಮ್ರಾಜ್ಯದ ಅಡಿಪಾಯವನ್ನೇ ನಡುಗಿಸಿದ ಚಂಡಮಾರುತ. ‘ಆಪರೇಷನ್ ಸಿಂಧೂರ್’ ಹೆಸರಿನ ಈ ಮಹಾಪ್ರಹಾರದ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22, 2025ರಂದು ಪಹಲ್ಗಾಮ್‌ನಲ್ಲಿ 26 ಅಮಾಯಕ ಜೀವಗಳನ್ನು ಬಲಿ ಪಡೆದ ಉಗ್ರರ ಕೃತ್ಯಕ್ಕೆ ಭಾರತ ಮೌನವಾಗಿರಲಿಲ್ಲ. ಕೇವಲ 15 ದಿನಗಳಲ್ಲಿ, ಅಂದರೆ ಮೇ 7ರಂದು ಭಾರತೀಯ ವಾಯುಪಡೆ ಮತ್ತು ವಿಶೇಷ ಪಡೆಗಳು ‘ಆಪರೇಷನ್…

Read More

CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್​ನಿಂದ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್​ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್​ನ ಉಳಿದ…

Read More