Headlines

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ! – Kannada News | Major Security Lapse Near Mysuru Palace? Blast Footage Missing Despite CCTV Cameras

ಮೈಸೂರು, ಡಿಸೆಂಬರ್ 27: ಕ್ರಿಸ್ಮಸ್ ದಿನ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ. 360 ಡಿಗ್ರಿ ಕ್ಯಾಮರಾ…

Read More

ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ, ಡಿಸೆಂಬರ್​ 29: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ನೀಡಿದ್ದಾರೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿದ್ದ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ. ಥಿಯೇಟರ್‌ಗೆ…

Read More

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಸೀಸನ್ ಪೂರ್ಣಗೊಳ್ಳುವಾಗ ಬಿಗ್ ಬಾಸ್ ಮನೆ ಆನಂದ ಸಾಗರ ಆಗುತ್ತದೆ. ಆದರೆ, ಗಿಲ್ಲಿ ನಟ ಹಾಗೂ ಅಶ್ವಿನಿ ವಿಷಯದಲ್ಲಿ ಆ ರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಷಯ ಸುದೀಪ್ ಅಸಮಾಧಾನಕ್ಕೆ ಕಾರಣ ಆಗಿದೆ. ವೀಕೆಂಡ್​​​ನಲ್ಲಿ ಈ ವಿಷಯ ಪ್ರಮುಖ ಚರ್ಚೆಯ ವಿಷಯದಂತೆ ತೋರುತ್ತಿದೆ. ಆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು – Kannada News | 4 Crore Chit Fund Fraud Rocks Shanti Nagar in Kolar City

ಕೋಲಾರ, ಫೆಬ್ರವರಿ 03: ಪಟಾಕಿ ಚೀಟಿ, ಯುಗಾದಿ ಚೀಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೋಲಾರದ ಶಾಂತಿ ನಗರದಲ್ಲಿ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ಕೇಳಿಬಂದಿದ್ದು, ಕಳೆದ ಒಂದು ವರ್ಷದಿಂದ ಚೀಟಿ ಹಾಕಿದ್ದ ಜನರು ಕಂಗಾಲಾಗಿದ್ದಾರೆ. ಕೋಲಾರದ ಕಾರಂಜಿಕಟ್ಟೆಯ 500ಕ್ಕೂ ಹೆಚ್ಚು ನಿವಾಸಿಗಳಿಗೆ ಸುಮಾರು 4 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಾಂತಿನಗರ ಒಂದರಲ್ಲೇ 94,52,000 ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೀಪಾವಳಿ, ಯುಗಾದಿ, ವರಮಹಾಲಕ್ಷ್ಮೀ ಹಬ್ಬದ…

Read More

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ – Kannada News | Rashika Shetty Taunts Gilli Over Task Loss: Reality Show Drama Unfolds

ರಾಶಿಕಾ ಶೆಟ್ಟಿ (Rashika Shetty) ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದು ಕಡಿಮೆ. ಇಡೀ ಸೀಸನ್ ಅಲ್ಲಿ ಒಮ್ಮೆ ಅಥವಾ ಎರಡು ಬಾರಿ ಇಬ್ಬರೂ ಒಟ್ಟಿಗೆ ಇದ್ದರು. ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಟಾಸ್ಕ್ ವಿಷಯವಾಗಿ ಗಿಲ್ಲಿಗೆ ಅವರು ಟಾಂಟ್ ಕೊಟ್ಟಿದ್ದಾರೆ. ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ…

Read More

ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಬಿಸಿ: ಎಲ್ಲಿಂದ ಎಲ್ಲಿಗೆ ಎಷ್ಟಾಯ್ತು ಟಿಕೆಟ್ ಬೆಲೆ? – Kannada News | Namma Metro Fare Hike: Bengaluru Commuters Face Another 5% Price Rise

ಬೆಂಗಳೂರು, ಫೆ.5: ಬೆಂಗಳೂರಿನ ನಮ್ಮ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್ ನೀಡಲಿದೆ. ಮೆಟ್ರೋ ಟಿಕೆಟ್ ದರವನ್ನು 5% ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮೆಟ್ರೋ ನಿಗಮವು ಈ ಬಗ್ಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಫೆಬ್ರವರಿ 9 ರಂದು ದಾಖಲೆಯ 101.5% ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ನಿರ್ಧಾರವು ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ನಂತರ, ಮೆಟ್ರೋ ನಿಗಮವು ದರವನ್ನು…

Read More

‘ನಮ್ಮ ಮೇಲೆ ಕೃಪೆ ತೋರಿ’: ಮಂತ್ರಾಲಯದ ರಾಯರಿಗೆ ವಿಚಿತ್ರ ಪತ್ರ ಬರೆದ ಉದ್ಯೋಗಾಕಾಂಕ್ಷಿಗಳು – Kannada News | Job Seekers Write Unusual Letter to Mantralaya Raghavendra Swamy Seeking Recruitment to Vacant Posts

ಧಾರವಾಡ, ಜನವರಿ 01: ರಾಜ್ಯದಲ್ಲಿ ಹಲವು ವರ್ಷಗಳಿಂದ ಯಾವುದೇ ಸರ್ಕಾರಿ ನೇಮಕಾತಿಗಳು ಆಗಿಲ್ಲ. ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಇತ್ತೀಚೆಗೆ ಬೃಹತ್​ ಪ್ರತಿಭಟನೆ ಕೂಡ ಮಾಡಲಾಯಿತು. ಆದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು (Job seekers) ಇದೀಗ ರಾಯರ ಮೊರೆ ಹೋಗಿದ್ದಾರೆ. ನಮ್ಮ ಮೇಲೆ ಕೃಪೆ ತೋರುವಂತೆ ವಿಚಿತ್ರ ಪತ್ರವೊಂದನ್ನು ಬರೆಯುವ ಮೂಲಕ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮೀಜಿ (mantralaya raghavendra swamy)  ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ. ರಾಯರ ಮೊರೆಹೋದ ಉದ್ಯೋಗಾಕಾಂಕ್ಷಿಗಳು …

Read More

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು – Kannada News | Bigg Boss Kannada new promo: Kavya cried because of Bigg Boss order

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್​​ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ…

Read More