Headlines

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಬೆಂಗಳೂರು, ಮಾರ್ಚ್​ 28: ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ ಬೆಂಗಳೂರಿಗೆ 20 ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಬಿಬಿಎಂಪಿ ಇತಿಹಾಸದ ಪುಟಗಳನ್ನ ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಇದಾದ ಬಳಿಕ ಎಲ್ಲಾ ನಗರ ಪಾಲಿಕೆಗಳ ಚೊಚ್ಚಲ ಬಜೆಟ್​ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶುಕ್ರವಾರ 3,889…

Read More

ವಿಜಯ್ vs ಎನ್‌ಟಿಆರ್: ಇಬ್ಬರು ಸೂಪರ್‌ಸ್ಟಾರ್‌ಗಳು, ಎರಡು ಭಿನ್ನ ದಾರಿಗಳು; ಹೀಗೊಂದು ಹೋಲಿಕೆ – Kannada News | Thalapathi Vijay vs NTR, comparison of different generation leaders in South India

ದಳಪತಿ ವಿಜಯ್, ಎನ್​ಟಿಆರ್Image Credit source: AI/Mediaforge/TV9 ಚೆನ್ನೈ, ಮೇ 4: ದಕ್ಷಿಣ ಭಾರತದ ರಾಜಕಾರಣದಲ್ಲಿ ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಎಂಜಿಆರ್, ಕರುಣಾನಿಧಿ, ಎನ್​ಟಿಆರ್, ಚಿರಂಜೀವಿ, ಪವನ್ ಕಲ್ಯಾಣ್, ವಿಜಯಕಾಂತ್, ಹೀಗೆ ಪಟ್ಟಿ ಉದ್ದವಿದೆ. ಈಗ ದಳಪತಿ ವಿಜಯ್ ಹೊಸ ರಾಜಕೀಯ ಸ್ಟಾರ್ ಆಗಿ ಮೇಳೈಸಿದ್ದಾರೆ. ಎನ್.ಟಿ. ರಾಮರಾವ್ ಅವರು 1980ರ ದಶಕದಲ್ಲಿ ಆಂಧ್ರಪ್ರದೇಶದಲ್ಲಿ ಸೃಷ್ಟಿಸಿದ ಕ್ರಾಂತಿ ಇಂದಿಗೂ ಒಂದು ಮಾದರಿ. ಈಗ ತಮಿಳುನಾಡಿನಲ್ಲಿ (Tamil Nadu Assembly Elections) ದಳಪತಿ ವಿಜಯ್ ಅವರು…

Read More

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು – Kannada News | Honeytrap Accused Files Physical Harassment Complaint Against Two Youths in Bengaluru

ಬೆಂಗಳೂರು, ಫೆಬ್ರವರಿ 23: ಹನಿಟ್ರ್ಯಾಪ್​​​​ ಕೇಸ್ ಆರೋಪಿತ ಯುವತಿ ತನ್ನ ಮೇಲೆ ಗ್ಯಾಂಗ್​ರೇಪ್ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದು, ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. ಇದಕ್ಕೂ ಮುನ್ನ ಒಂದು ದಿನ ಮೊದಲಷ್ಟೇ ಅಂದರೆ ಫೆ.21ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ಹನಿಟ್ರ್ಯಾಪ್ ಕೇಸ್ ದಾಖಲಾಗಿತ್ತು. ಯುವತಿ…

Read More

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ – Kannada News | Dharwad Child Abduction: Kids Rescued After Abductor Bike Accident in Dandeli

ಮಕ್ಕಳನ್ನ ಕಿಡ್ನ್ಯಾಪ್‌ ಮಾಡಿದ್ದ ವ್ಯಕ್ತಿ ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್…

Read More

ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು – Kannada News | Persistent Lower Abdominal Pain in Women: When to See a Doctor

ಮಹಿಳೆಯರಲ್ಲಿ ಕೆಲವೊಮ್ಮೆ ಕೆಳ ಹೊಟ್ಟೆ ಭಾಗದಲ್ಲಿ ನೋವು (Lower Stomach Pain) ಕಾಣಿಸಿಕೊಳ್ಳುವುದು ಸಾಮಾನ್ಯ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಈ ನೋವು ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್‌ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸುತ್ತಾರೆ. ಹೌದು ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುವುದು ಗಂಭೀರ ಕಾಯಿಲೆ ಬರುವ ಲಕ್ಷಣವಾಗಿರಬಹುದು. ಹಾಗಾಗಿ ಬಹಳ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ಹಾಗಾದರೆ ಈ ರೀತಿಯಾಗುವುದು ಯಾವ ಕಾಯಿಲೆ ಬರುವ ಮುನ್ಸೂಚನೆ, ಈ…

Read More

ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು? – Kannada News | Shubman Gill’s Injury Return: Form Struggles Raise Team India Concerns

ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46…

Read More

Astrological Guide: ದೋಷ ನಿವಾರಣಾ ಹೋಮ ಮನೆಯಲ್ಲಿ ಮಾಡಿಸಬಾರದು ಯಾಕೆ? ತಜ್ಞರ ಸಲಹೆ ಇಲ್ಲಿದೆ

ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಸಂಕಷ್ಟಗಳು, ಕಷ್ಟಗಳು, ಸಮಸ್ಯೆಗಳು ಎದುರಾಗುವುದು ಸಹಜ. ಕೆಲವೊಮ್ಮೆ ದಿಕ್ಕು ತೋಚದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸಾಡೇಸಾತಿ, ಅರ್ಧಾಷ್ಟಮ, ಅಷ್ಟಮದಂತಹ ಗ್ರಹಗತಿಗಳು, ಕರ್ಮ ಫಲಗಳು ಅಥವಾ ವೈಫಲ್ಯಗಳು ನಮ್ಮನ್ನು ಕಾಡಬಹುದು. ಇಂತಹ ಸಂದರ್ಭಗಳಲ್ಲಿ, ನಾವು ಸಾಮಾನ್ಯವಾಗಿ ದೈವಿಕ ಕಾರ್ಯಗಳ ಮೊರೆ ಹೋಗುತ್ತೇವೆ. ಹೋಮ, ಹವನ, ಪೂಜೆಗಳು ಅಥವಾ ದೇವಸ್ಥಾನಗಳಿಗೆ ಸಹಾಯ ಮಾಡುವಂತಹ ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವ ಮನೋಭಾವನೆ ಪ್ರತಿಯೊಬ್ಬರಿಗೂ ಮೂಡುತ್ತದೆ. ಆದರೆ, ಇಲ್ಲಿ ಒಂದು ಮುಖ್ಯ ಪ್ರಶ್ನೆ ಉದ್ಭವಿಸುತ್ತದೆ: ಹೋಮಗಳನ್ನು ಮನೆಯಲ್ಲಿ ಮಾಡಿಸುವುದು ಶ್ರೇಷ್ಠವೇ ಅಥವಾ…

Read More

ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು ಪ್ರಕರಣ: ಸ್ಫೋಟಕ ವಿಷ್ಯ ಹೇಳಿದ ಪಶುವೈದ್ಯಕೀಯ ಸಂಘದ ಸದಸ್ಯ

ಅನೇಕಲ್, ಮಾ.24: ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಕರ್ನಾಟಕ ಪಶುವೈದ್ಯಕ ಸಂಘವು ಗಂಭೀರ ಆರೋಪಗಳನ್ನು ಮಾಡಿದೆ. ಸಂಘದ ಅಧ್ಯಕ್ಷ ಡಾ. ಶಿವಶರಣಪ್ಪ ಎಲ್ಗೊಡ್ ಮಾತನಾಡಿ, ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಡಿಸಿಎಫ್ ಅವರ ಸಂಪೂರ್ಣ ತಪ್ಪಿದೆ ಎಂದು ಹೇಳಿದ್ದಾರೆ. ಮಧ್ಯರಾತ್ರಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ವನ್ಯಜೀವಿ ಚಿಕಿತ್ಸೆಗೆ ಕಳುಹಿಸಿದ್ದು ದೊಡ್ಡ ತಪ್ಪು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಡಿಸಿಎಫ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಸಂಘ ಆಗ್ರಹಿಸಿದೆ. ಅಲ್ಲದೆ, ಪಶುವೈದ್ಯರನ್ನು…

Read More

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ – Kannada News | DK Shivakumar Reacts after Mets Congress high command In Delhi about Karnataka Politics

ನವದೆಹಲಿ, (ಏಪ್ರಿಲ್ 23): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್  (DK Shivakumar) ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ. ಯಾರನ್ನ ಭೇಟಿಯಾಗಿದ್ದೇನೆ ಎಂದು ಹಾಗೆ ಹೇಳಬಾರದು. ವರಿಷ್ಠರನ್ನ ಭೇಟಿಯಾಗಿ ಚರ್ಚೆ…

Read More