Headlines

Chanakya Niti: ಭಾವನಾತ್ಮಕವಾಗಿ ಗಟ್ಟಿಗೊಳ್ಳಲು ಚಾಣಕ್ಯರು ಹೇಳಿರುವ ಈ ಗುಣಗಳನ್ನು ಬೆಳೆಸಿಕೊಳ್ಳಿ – Kannada News | Chanakya Niti: What should you do to become emotionally stronger?

ಆಚಾರ್ಯ ಚಾಣಕ್ಯರು  (Acharya Chanakya) ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ.  ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ, ಜೀವನದಲ್ಲಿ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಮಾನಸಿಕವಾಗಿ ಬಲಶಾಲಿಯಾಗಲು ಏನೆಲ್ಲಾ ಮಾಡಬೇಕು ಎಂಬುದನ್ನು ಹೇಳಿದ್ದಾರೆ. ಹೆಚ್ಚಿನವರು ಶಾರೀರಿಕವಾಗಿ ಬಲಶಾಲಿಗಳಾಗಿದ್ದರು, ಮಾನಸಿಕವಾಗಿ ದುರ್ಬಲರಾಗಿರುತ್ತಾರೆ ಮತ್ತು ಇತರರ ಮಾತನ್ನು ನಂಬಿ ಬಹುಬೇಗನೆ ಮೋಸ ಹೋಗ್ತಾರೆ, ಕಷ್ಟ ಬಂದಾಗ ದೂರ ಓಡಿ ಹೋಗ್ತಾರೆ. ಹೀಗಿರುವಾಗ ಪ್ರತಿಯೊಂದು ವಿಚಾರದಲ್ಲೂ ಮಾನಸಿಕವಾಗಿ ಬಲಶಾಲಿಯಾಗಲು ಚಾಣಕ್ಯರು ಒಂದಷ್ಟು ಸಲಹೆಗಳನ್ನು…

Read More

ದೆಹಲಿ: ಅಗ್ನಿ ಅವಘಡ, 3 ಮಂದಿ ಸಾವು, ಶಾರ್ಟ್​ಸರ್ಕ್ಯೂಟ್ ಅಲ್ಲ, ಘಟನೆಗೂ ಮುನ್ನ ಕಾಣಿಸಿಕೊಂಡ ಮುಸುಕುಧಾರಿ ಮಹಿಳೆ ಯಾರು? – Kannada News | Delhi Fire Mystery: Masked Woman on CCTV Before Fatal Blaze, Not Short Circuit

ನವದೆಹಲಿ, ಜೂನ್ 14: ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರದೃಷ್ಟಕರ ಬೆಂಕಿ ಅವಘಡ(Fire Accident) ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಪ್ರಕರಣದ ಹಿಂದಿರುವ ರಹಸ್ಯವನ್ನು ಭೇದಿಸಲು ಹಾದಿ ಸುಗಮವಾಗಿದೆ. ಆರಂಭದಲ್ಲಿ ಕೇವಲ ಶಾರ್ಟ್ ಸರ್ಕ್ಯೂಟ್ ಇರಬಹುದು ಎಂದು ಶಂಕಿಸಲಾಗಿದ್ದ ಈ ಘಟನೆಗೆ, ಈಗ ಲಭ್ಯವಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ತನಿಖೆಯನ್ನು ತಾರ್ಕಿಕ ಅಂತ್ಯದತ್ತ ಕೊಂಡೊಯ್ಯಲು ನೆರವಾಗಿವೆ. ತುಘಲಕಾಬಾದ್ ಎಕ್ಸ್‌ಟೆನ್ಶನ್‌ನ ಪಾರ್ಕಿಂಗ್ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 11-12ರ ರಾತ್ರಿ…

Read More

ಸ್ಟೀಲ್ ಪಾತ್ರೆ ಮುಖಕ್ಕೆ ಮೆತ್ತಿಕೊಂಡ ಆರ್​​ಸಿಬಿ ಮಾಲಕಿ ಅನನ್ಯಾ ಬಿರ್ಲಾ: ಚಿತ್ರಗಳ ನೋಡಿ – Kannada News | Ananya Birla at Metgala 2026 here is some pics of Ananya Birla

ಆರ್​​ಸಿಬಿಯ ಹೊಸ ಮಾಲಕಿ ಅನನ್ಯಾ ಬಿರ್ಲಾ, ಉದ್ಯಮಿ ಮಾತ್ರವಲ್ಲ, ಫ್ಯಾಷನ್ ಎಂತೂಸಿಯಾಸ್ಟ್ ಸಹ. ಜೊತೆಗೆ ಖುದ್ದು ಮಾಡೆಲ್ ಸಹ ಆಗಿದ್ದಾರೆ ಅನನ್ಯಾ ಬಿರ್ಲಾ. Source link

Read More

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

ವಿವಾದಕ್ಕೆ ಸಿಲುಕಿದ ‘ಸ್ಪಿರಿಟ್’: ಪ್ರಭಾಸ್ ಮಧ್ಯ ಪ್ರವೇಶಕ್ಕೆ ಒತ್ತಾಯ – Kannada News | Spirit movie title is in controversy Producer request Prabhas to interfere in the matter

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ನಟಿಸುತ್ತಿರುವ ‘ಸ್ಪಿರಿಟ್’ ಸಿನಿಮಾ ಚಿತ್ರೀಕರಣ ಹಂತದಲ್ಲಿದೆ. ಸಿನಿಮಾ ಅನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದು, ಸಿನಿಮಾದ ಬಗ್ಗೆ ಪ್ರಭಾಸ್ ಅಭಿಮಾನಿಗಳು ಬಲು ಉತ್ಸುಕವಾಗಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಬಲು ಮಾಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದು ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಸೆನ್ಸೇಷನ್ ಸೃಷ್ಟಿಸಿದೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಸಿನಿಮಾದ ಶೀರ್ಷಿಕೆ ಕುರಿತು ವಿವಾದ ಭುಗಿಲೆದ್ದಿದೆ. ಇದೀಗ ಈ ವಿವಾದವನ್ನು ಅಂತ್ಯಗೊಳಿಸಲು ನಟ ಪ್ರಭಾಸ್ ಮಧ್ಯ ಪ್ರವೇಶ…

Read More

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಸ್ಟ್ರೋಕ್ (Stroke) ಸಮಸ್ಯೆ ಕೇವಲ ವೃದ್ಧರಲ್ಲಿ ಮಾತ್ರವಲ್ಲದೆ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಮೆದುಳಿಗೆ ರಕ್ತದ ಹರಿವು ನಿಂತಾಗ ಅಥವಾ ರಕ್ತನಾಳ ಒಡೆದಾಗ ಸಂಭವಿಸುವ ತುರ್ತು ವೈದ್ಯಕೀಯ ಸ್ಥಿತಿಯಾಗಿದೆ, ಇದು ಮೆದುಳಿನ ಕೋಶಗಳನ್ನು ನಿಮಿಷಗಳಲ್ಲಿ ಸಾಯಿಸುತ್ತದೆ. ಇದಕ್ಕೆ ಕಾರಣಗಳು ಸ್ಪಷ್ಟವಾಗಿ ತಿಳಿಯದಿದ್ದರೂ ಕೂಡ ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ…

Read More

ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾರೆ ಎಂದಿದ್ದ ಆಮಿರ್ ಖಾನ್; ಇಲ್ಲಿದೆ ಅಸಲಿ ಕಥೆ – Kannada News | Aamir Khan Shah Rukh Dog Controversy: The Truth Behind Bollywood Infamous Feud

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಹಿಂದೊಮ್ಮೆ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ‘ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾನೆ. ನಾನು ಅವನಿಗೆ ಬಿಸ್ಕತ್ ಹಾಕುತ್ತಿದ್ದೇನೆ’ ಎಂದು ಆಮಿರ್ ಹೇಳಿದ್ದರು. ಇದನ್ನು ಕೇಳಿ ಶಾರುಖ್ ಖಾನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಸಲಿಗೆ ಆಮಿರ್ ಖಾನ್ ಮಾತನಾಡಿದ್ದು ನಟ ಶಾರುಖ್ ಬಗ್ಗೆ ಅಲ್ಲ. ಅದು ಅವರ ಮನೆಯಲ್ಲಿದ್ದ ನಾಯಿಯ ಹೆಸರಾಗಿತ್ತು. 2008ರಲ್ಲಿ ನಡೆದ ಘಟನೆ ಇದು ಆಮಿರ್ ಖಾನ್ 2008ರಲ್ಲಿ ತಮ್ಮ ಬ್ಲಾಗ್‌ನಲ್ಲಿ ಈ…

Read More

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

ವಿರಾಟ್ ಕೊಹ್ಲಿ vs ಟ್ರಾವಿಸ್ ಹೆಡ್ ಜಟಾಪಟಿಗೆ ಇದುವೇ ಅಸಲಿ ಕಾರಣ..! – Kannada News | What happened between Virat Kohli and Travis Head in RCB vs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 67ನೇ ಪಂದ್ಯವು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಈ ಹೈಡ್ರಾಮಾದ ಪಾತ್ರಧಾರಿಗಳು ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್. ಇಬ್ಬರ ನಡುವೆ ಪಂದ್ಯದ ವೇಳೆ ಶುರುವಾದ ವಾಕ್ಸಮರ ಪಂದ್ಯ ಮುಗಿದ ಬಳಿಕ ಕೂಡ ಮುಂದುವರೆದದ್ದು ವಿಪರ್ಯಾಸ. ಅಷ್ಟಕ್ಕೂ ವಿರಾಟ್ ಕೊಹ್ಲಿ – ಟ್ರಾವಿಸ್ ಹೆಡ್ ಜಟಾಪಟಿಗೆ ಕಾರಣವೇನು? ಎಂದು ನೋಡುವುದಾದರೆ… ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್…

Read More

ಮುಲ್ಲಾಗಳಿಗೆ ಎದೆ ಸೀಳಿದ್ರೆ 3 ಅಕ್ಷರ ಬರಲ್ಲ ಹೇಳಿಕೆ ಕೇಸ್: ಸಿಟಿ ರವಿ ನಿವಾಸಕ್ಕೆ ನೋಟಿಸ್​ ಅಂಟಿಸಿದ ಪೊಲೀಸ್ – Kannada News | Chikkamagakuru Police Notice to BJP MLC CT Ravi Over Derogatory remarks On Muslim

ಚಿಕ್ಕಮಗಳೂರು, (ಜುಲೈ 26): ಅವಹೇಳನಕಾರಿ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 26) ಭಾನುವಾರ ಪೊಲೀಸರು, ಚಿಕ್ಕಮಗಳೂರಿನ (Chikkamagaluru) ಸಿಟಿ ರವಿ ಅವರ ಮನೆಗೆ ನೋಟಿಸ್ ನೀಡಲು ಬಂದ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೂ ಚಿಕ್ಕಮಗಳೂರು ನಗರ ಠಾಣೆಯ ಇನ್ಸ್​ಪೆಕ್ಟರ್​ ಅಭಯ್ ಪ್ರಕಾಶ್ ಅವರು ಸಿಟಿ ರವಿ ಅವರಿಗೆ ನೋಟಿಸ್ ನೀಡಲು​ ಮುಂದಾಗಿದ್ದಾರೆ. ಆದ್ರೆ, ಸಿಟಿ…

Read More