ಫುಟ್ಪಾತ್, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್ ಕೊಡಲು ಮುಂದಾದ ಜಿಬಿಎ – Kannada News | After Footpaths, GBA Targets Encroachers: 260 km Rajakaluve Development with World Bank Aid to Begin Soon
ಬೆಂಗಳೂರು, ಜುಲೈ 21: ಫುಟ್ಪಾತ್, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್ ಕೊಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೂಡ ಮಾಡುತ್ತೇವೆ. ಬೆಂಗಳೂರಿನಲ್ಲಿ 860 ಕಿ.ಮೀ. ರಾಜಕಾಲುವೆ ವ್ಯಾಪ್ತಿ ಇದ್ದು, ಈಗಾಗಲೇ ಅಂದಾಜು 600 ಕಿ.ಮೀ. ವ್ಯಾಪ್ತಿ ಅಭಿವೃದ್ಧಿ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 400 ಕಿ.ಮೀ. ಮತ್ತು ಬಿಜೆಪಿ ಅವರ ಅಧಿಕಾರಾವಧಿಯಲ್ಲಿ…