Headlines

‘ಟಾಕ್ಸಿಕ್’ ಅಪ್​​ಡೇಟ್ ಬರ್ತಿದೆ ನಾಳೆ ಸ್ವಲ್ಪ ಬಿಡುವು ಮಾಡ್ಕೊಳಿ – Kannada News | Toxic movie to be release new update on June 21

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಈಗಾಗಲೇ ದೊಡ್ಡ ಹವಾ ಎಬ್ಬಿಸಿದ್ದು, ಹಲವು ರೀತಿಯ ಚರ್ಚೆಗಳನ್ನು ಸಹ ಹುಟ್ಟುಹಾಕಿದೆ. ಆದರೆ ಆ ಟೀಸರ್ ಬಿಡುಗಡೆ ಬಳಿಕ ಸಿನಿಮಾದ ಕತೆಯ ಬಗ್ಗೆ ಆ ಸಿನಿಮಾದ ಕೆಲ ನಟಿಯರು ಮಾತನಾಡಿರುವ ರೀತಿ ನೋಡಿದರೆ ಟೀಸರ್ ಮೂಲಕ ಪ್ರೇಕ್ಷಕರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನವೂ ಮೂಡುತ್ತಿದೆ. ಈಗಾಗಲೇ ಸಿನಿಮಾದ ಬಿಡುಗಡೆಯನ್ನು ಎರಡು ಬಾರಿ ಮುಂದೂಡಲಾಗಿದ್ದು, ಹೊಸ…

Read More

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ – Kannada News

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ…

Read More

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! – Kannada News | Mysuru: Female Officer Threatened During NIMHANS Land Survey in CM’s Home land

‘ಇಲ್ಲೇ ನಿನ್ನ ಹೆಣ ಬೀಳತ್ತೆ’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ – Kannada News | Gold Price Today on 24th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 24: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ, ಈ ಎರಡೂ ಲೋಹಗಳ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ (Gold rate) ಗ್ರಾಮ್​ಗೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಕ್ಕಿಂತಲೂ ಬೆಳ್ಳಿಗೆ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,350…

Read More

‘ಕಾರ್ಟೂನ್’ ಕಟ್ಟಿದ ಫುಟ್​ಬಾಲ್ ತಂಡ: ಇದು ಜಪಾನಿನ ಕಾಲ್ಚೆಂಡು ಕಥೆ! – Kannada News | Anime to Reality: How Cartoons Shaped Japan’s Football Revolution

ಜಪಾನ್ ಎಂದ ತಕ್ಷಣ ನಮಗೆ ನೆನಪಾಗುವುದು ಅಲ್ಲಿನ ಶಿಸ್ತು, ತಂತ್ರಜ್ಞಾನ ಮತ್ತು ಜಗತ್ತನ್ನೇ ಆಕರ್ಷಿಸಿರುವ ಅನಿಮೆ ಕಾರ್ಟೂನ್‌ಗಳು. ಆದರೆ, ಇದೇ ಅನಿಮೆ ಜಪಾನ್ ದೇಶದ ಕ್ರೀಡಾ ಇತಿಹಾಸವನ್ನೇ ಬದಲಾಯಿಸಿದೆ ಎಂದರೆ ನೀವು ನಂಬುತ್ತೀರಾ? ಹೌದು, ಒಂದು ಕಾಲದಲ್ಲಿ ಬೇಸ್‌ಬಾಲ್ ಹುಚ್ಚಿನಲ್ಲಿದ್ದ ಜಪಾನ್, ಇಂದು ಜಾಗತಿಕ ಫುಟ್‌ಬಾಲ್ ನಕ್ಷೆಯಲ್ಲಿ ದೈತ್ಯ ಶಕ್ತಿಯಾಗಿ ಹೊರಹೊಮ್ಮಲು ಈ ಕಾರ್ಟೂನ್‌ಗಳೇ ಪ್ರೇರಣೆ! ಫುಟ್‌ಬಾಲ್ ಮೈದಾನದ ಹಸಿರು ಹುಲ್ಲುಗಾವಲು ಮತ್ತು ಅನಿಮೆ ಕಲಾವಿದರ ವರ್ಣರಂಜಿತ ಕುಂಚ ಹೇಗೆ ಒಂದಾಗಿ ಇತಿಹಾಸ ಸೃಷ್ಟಿಸಿದವು ಎಂಬುದರ ರೋಚಕ…

Read More

7 ಕಿ.ಮೀ ಆಟೋ ಪ್ರಯಾಣಕ್ಕೆ 800 ರೂ. ದರ!: ಮಹಿಳೆಯ ಆಕ್ರೋಶದ ವಿಡಿಯೋ ವೈರಲ್​​ – Kannada News | 800 Rupees for a 7 km Auto Ride! Gurugram Woman’s Viral Video Sparks Outrage Over Rain Surge Pricing

7 ಕಿ.ಮೀ ಆಟೋ ಪ್ರಯಾಣಕ್ಕೆ ದುಬಾರಿ ಬೆಲೆ ತೆತ್ತ ಮಹಿಳೆImage Credit source: Astha Goyal Instagram Page ಗುರುಗ್ರಾಮ್​​, ಆಗಸ್ಟ್​​ 09: ಭಾರಿ ಮಳೆ ಹಾಗೂ ತೀವ್ರ ಸಂಚಾರ ದಟ್ಟಣೆಯ ನಡುವೆ ಗುರುಗ್ರಾಮ್‌ನಲ್ಲಿ ಕೇವಲ ಏಳು ಕಿಲೋಮೀಟರ್‌ ಆಟೋ ಪ್ರಯಾಣಕ್ಕೆ 800 ರೂ. ಶುಲ್ಕ ವಿಧಿಸಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ಸರ್ಜ್‌ ಪ್ರೈಸಿಂಗ್‌ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. 7 ಕಿ.ಮೀಗೆ 800 ರೂಪಾಯಿ? ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ…

Read More

Lunar Eclipse 2026: ಮಾ.03ರ ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Astrological Forecast for Scorpio

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಗ್ರಹಣವು ವೃಶ್ಚಿಕ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ರಾಶಿಯ ಕರ್ಮ ಸ್ಥಾನವಾದ ಹತ್ತನೇ ಮನೆಯಲ್ಲಿ ಸಂಭವಿಸುತ್ತಿದ್ದು, ವಿಶಾಖಾ, ಅನುರಾಧಾ, ಮತ್ತು ಜೇಷ್ಠಾ ನಕ್ಷತ್ರದವರಿಗೆ ಇದು ಅನ್ವಯಿಸುತ್ತದೆ. ಗ್ರಹಣದ ಪ್ರಭಾವದಿಂದ ನಿಂತುಹೋಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿಯಲ್ಲಿ ಮಾರ್ಪಾಡು, ಬಡ್ತಿ, ಮತ್ತು ಹೆಚ್ಚುವರಿ ಜವಾಬ್ದಾರಿಗಳು ಲಭಿಸಲಿವೆ. ವಿದೇಶ ಪ್ರಯಾಣ, ಸಾರ್ವಜನಿಕ ಮನ್ನಣೆ, ಮತ್ತು ಕೀರ್ತಿ…

Read More

ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ – Kannada News | Sam Pitroda says Indian talent is used for serving others

ನವದೆಹಲಿ, ಫೆಬ್ರುವರಿ 22: ಭಾರತ ಸಾಕಷ್ಟು ಯುವ ಪ್ರತಿಭೆಗಳನ್ನು ಸೃಷ್ಟಿಸಿದೆ. ಆದರೆ, ಅವರು ಇತರರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಒಂದೇ ಒಂದು ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಭಾರತೀಯರು ಸೃಷ್ಟಿಸಲಿಲ್ಲ. 150 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಇದು ನಾಚಿಕೆಗೇಡಿತನದ ಸಂಗತಿ. ಹೀಗಂದವರು ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda). ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ದಾರೆ. ‘ನಾವು ಬಹಳ ಸಂಖ್ಯೆಯಲ್ಲಿ ಯುವ ಪ್ರತಿಭೆಗಳನ್ನು ಸೃಷ್ಟಿಸಿದ್ದೇವೆ. ಆದರೆ ಅವರೆಲ್ಲರೂ ಕಚ್ಚಾ ಪ್ರತಿಭೆಗಳು….

Read More