ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ – Kannada News | September 21 movie director Karen Kshiti Suvarna to talk in world woman Cannes agenda

2026ನೇ ಸಾಲಿನ ಕಾನ್ ಚಿತ್ರೋತ್ಸವಕ್ಕೆ (Cannes Film Festival) ಸಿದ್ಧತೆ ನಡೆಯುತ್ತಿದೆ. ಈ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಭಾಗವಹಿಸುವುದು ಎಂದರೆ ಹೆಮ್ಮೆಯೇ ಸರಿ. ಈ ಬಾರಿ ನಡೆಯಲಿರುವುದು 79ನೇ ಕಾನ್ ಚಿತ್ರೋತ್ಸವ. ಅದರ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ (Karen Kshiti Suvarna) ಅವರು ಭಾಷಣ ಮಾಡಲಿದ್ದಾರೆ. 22ರ ಪ್ರಾಯದ ಈ ಯುವ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ (September 21)…

Read More

ಕೋಪದಲ್ಲಿ ಕೋರ್ಟ್ ಕಡತ ಎಸೆದ ವಕೀಲ, ಕೆಂಡಾಮಂಡಲವಾದ ನ್ಯಾಯಮೂರ್ತಿ – Kannada News | Andhra High Court: Lawyer Throws Files, Justice Orders Contempt Action

ಅಮರಾವತಿ, ಮೇ 06: ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಲಯ(Court)ದ ಕೊಠಡಿಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟ ಅಪರೂಪದ ಘಟನೆಯೊಂದು ಜರುಗಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಯುವ ವಕೀಲರೊಬ್ಬರು ವರ್ತಿಸಿದ ರೀತಿಯಿಂದ ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಕೀಲರನ್ನು ನ್ಯಾಯಾಂಗ ನಿಂದನೆ ಆರೋಪದ ಮೇಲೆ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್ ಅವರ ಪೀಠದ ಮುಂದೆ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದಾಗ, ಯುವ ವಕೀಲರು ತಮ್ಮ ವಾದದ ಭರದಲ್ಲಿ ನ್ಯಾಯಪೀಠದ ಮೇಲಿದ್ದ ಕಡತಗಳನ್ನು (Files) ಎಸೆದಿದ್ದಾರೆ….

Read More

ಪೊಲೀಸರು ನನ್ನನ್ನು ಅಪಹರಿಸಿ ಮಸ್ಸೂರಿಯಲ್ಲಿ ಬಿಟ್ಟರು; ಜಂತರ್ ಮಂತರ್‌ನಲ್ಲಿ ಆಹಾರ ವಿತರಿಸುತ್ತಿದ್ದ ವ್ಯಕ್ತಿ ಆರೋಪ – Kannada News | Junaid distributing food to Jantar Mantar protesters alleges delhi Police picked him and left him at Mussoorie

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ (Delhi Protest) ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಉಚಿತವಾಗಿ ಆಹಾರ ವಿತರಿಸುತ್ತಿದ್ದ ಸ್ವಯಂಸೇವಕರೊಬ್ಬರನ್ನು ದೆಹಲಿ ಪೊಲೀಸರು ಕಾನೂನುಬಾಹಿರವಾಗಿ ವಶಕ್ಕೆ ಪಡೆದು, ದೆಹಲಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿರುವ ಉತ್ತರಾಖಂಡದ ಮಸ್ಸೂರಿಯಲ್ಲಿ ತಂದು ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಭಟನಾಕಾರರ ತಂಡದವರು ಮಾಹಿತಿ ಕಲೆಹಾಕಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೋ ಕೂಡ ಅಪ್​ಲೋಡ್ ಮಾಡಿದ್ದಾರೆ. ಜುನೈದ್ ನೀಡಿದ ಮಾಹಿತಿಯ ಪ್ರಕಾರ, ಅವರನ್ನು ಇಡೀ…

Read More

ನೀವು ಐಟಿ ರಿಟರ್ನ್ಸ್ ಸಲ್ಲಿಸಿ 6 ವರ್ಷಗಳವರೆಗೆ ಈ ದಾಖಲೆಗಳು ಜೊತೆಯಲ್ಲಿರಲಿ: ತೆರಿಗೆ ತಜ್ಞರ ಸಲಹೆ – Kannada News | Income Tax Return, experts suggests to keep these ITR documents for 6 years after filing

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ (IT Returns) ಒಂದಷ್ಟು ತಪ್ಪು ತಿಳಿವಳಿಕೆ ಬಹಳ ಜನರಲ್ಲಿ ಇದೆ. ಐಟಿಆರ್ ಸಲ್ಲಿಕೆ ಯಶಸ್ವಿಯಾಗಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಭಾವಿಸುವುದು ತಪ್ಪು. ತಜ್ಞರ ಪ್ರಕಾರ, ಐಟಿಆರ್ ಸಲ್ಲಿಸಿದ ನಂತರವೂ ಪರಿಶೀಲನೆಗಳು ನಡೆಯುತ್ತಿರುತ್ತವೆ. ನಿಮ್ಮ ಹಿಂದಿನ ವರ್ಷಗಳಲ್ಲಿ ಗಮನಾರ್ಹವಾದ ಯಾವುದಾದರೂ ವ್ಯತ್ಯಾಸಗಳು ಕಂಡುಬಂದಲ್ಲಿ ಇಲಾಖೆಯು ನಿಮ್ಮ ಐಟಿಆರ್​ಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತದೆ. ಹೀಗಾಗಿ, ಐಟಿಆರ್ ಸಲ್ಲಿಕೆಯಾಗಿ 6 ವರ್ಷಗಳವರೆಗೆ ಕೆಲ ದಾಖಲೆಗಳನ್ನು ಇಟ್ಟುಕೊಂಡಿರಬೇಕು ಎಂದು ತಜ್ಞರು ಹೇಳುತ್ತಾರೆ. ಐಟಿಆರ್ ಪ್ರತಿ: ನೀವು ಅಸೆಸ್ಮೆಂಟ್…

Read More

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ…

Read More

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ…

Read More

ಆಸೀಸ್ ಲೆಜೆಂಡರಿ ವೇಗಿ ಬ್ರೆಟ್​ ಲೀಗೆ ಹಾಲ್​ ಆಫ್ ​ಫೇಮ್ ಗೌರವ

ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ಗೆ ಮತ್ತೊಬ್ಬ ಲೆಜೆಂಡರಿ ವೇಗಿಯ ಸೇರ್ಪಡೆಯಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರಿಗೆ ಡಿಸೆಂಬರ್ 28, 2025 ರಂದು ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ ಗೌರವ ನೀಡಲಾಗಿದೆ. ವಿಶ್ವದ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿದ್ದ ಬ್ರೆಟ್ ಲೀಗೆ ಅರ್ಹಗೌರವ ಸಂದಿದೆ. ಬ್ರೆಟ್ ಲೀ 1999 ರಿಂದ 2012 ರವರೆಗೆ ಆಸ್ಟ್ರೇಲಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ತಮ್ಮ ವೇಗದ ಮೂಲಕ ಪ್ರಪಂಚದಾದ್ಯಂತದ ಬ್ಯಾಟ್ಸ್‌ಮನ್‌ಗಳಲ್ಲಿ ಭಯ ಹುಟ್ಟಿಸಿದ ಬ್ರೆಟ್…

Read More

ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್: ಜಿಮ್ ಟ್ರೈನರ್ ಫೋನ್​​ನಲ್ಲಿ ಯುವತಿಯರ ಫೋಟೋ, ಗರ್ಭನಿರೋಧಕ ಮಾತ್ರೆ ಪತ್ತೆ

ಹುಬ್ಬಳ್ಳಿ, (ಏಪ್ರಿಲ್ 03): ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಜಿಮ್ ಟ್ರೈನರ್ (Gym Trainer) ಸಮೀರ್ ನ ಕಾಮುಕ ಮುಖ ಬಿಚ್ಚಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು, ಬೊಬೈಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಸಮೀರ್ ಮತ್ತಷ್ಟು ಬಂಡಾಳ ಬಟಾಬಯಲಾಗಿದೆ. ಸಮೀರ್​​ನ ಮೊಬೈಲ್​ನಲ್ಲಿ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಗರ್ಭನಿರೋಧಕ ಮಾತ್ರೆ…

Read More

IPL 2027: ಮರಳಿ ಡೆಲ್ಲಿಗೆ ರಿಷಭ್ ಪಂತ್, ಲಕ್ನೋ ಸೇರಲಿದ್ದಾರೆ ಕುಲ್ದೀಪ್..!

2026 ರ ಐಪಿಎಲ್ ಮುಗಿದು ತಿಂಗಳು ಕಳೆದಿದೆ. ಮುಂದಿನ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಈಗಾಗಲೇ ಮಾಹಿತಿಯೂ ಹೊರಬಿದ್ದಿದೆ. ಆ ಪ್ರಕಾರ 2027 ರ ಐಪಿಎಲ್ ಮಾರ್ಚ್​ 10 ರಿಂದ ಆರಂಭವಾಗಲಿದೆ ಎಂಬ ಮಾಹಿತಿ ಇದೆ. ಈ ನಡುವೆ ಇಬ್ಬರು ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡಗಳನ್ನು ಬದಲಿಸಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ (PC-PTI). ಮಾಹಿತಿ ಪ್ರಕಾರ, ಲಕ್ನೋ ಸೂಪರ್​ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ತಂಡವನ್ನು ತೊರೆದು ತಮ್ಮ ಮಾತೃ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು…

Read More

ಅರಸು ದಾಖಲೆ ಮುರಿಯಲಿರುವ ಸಿದ್ದರಾಮಯ್ಯ: ಬೆಂಬಲಿಗರಿಂದ ನಾಟಿ ಕೋಳಿ ಔತಣ – Kannada News | Long Term CM: Siddaramaiah fans arrange 2 thousand KG chicken banquet In Bengaluru On Jan 6th

ಬೆಂಗಳೂರು, (ಜನವರಿ 05): ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗುವ ಬಯಕೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರು. ಸದ್ಯ ಆ ಆಸೆ ಈಡೇರಲಿದೆ. ಹೌದು…ಸಿದ್ದರಾಮಯ್ಯ ಅವರು ನಾಳೆ ಅಂದರೆ ಜನವರಿ 6ರಂದು ರಾಜ್ಯದಲ್ಲಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ ಮುಖ್ಯಮಂತ್ರಿ ಎನ್ನುವ ದಾಖಲೆ ಬರೆಯಲಿದ್ದಾರೆ. ಇದರೊಂದಿಗೆ ದಿವಂಗತ ದೇವರಾಜ ಅರಸು ಅವರ ಅವರನ್ನು ಹಿಂದಿಕ್ಕಿ ಹೊಸ ದಾಖಲೆ ಬರೆಯಲಿದ್ದಾರೆ. ಈ ಸಂಭ್ರಮವನ್ನು ವಿಭಿನ್ನವಾಗಿ ”ನಾಟಿ ಕೋಳಿ ಔತಣಕೂಟ” ಆಯೋಜಿಸಿ ಸಂಭ್ರಮಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಜನವರಿ 6ರಂದು ನೆಲಮಂಗಲದ ಭಕ್ತನ…

Read More