Headlines

ಜನರ ಬದುಕಿಗೆ ಮಾರಕವಾದ ಗಣಿಗಾರಿಕೆ ಧೂಳು: ಸರ್ಕಾರ ಸೈಲೆಂಟ್, ಸಿಡಿದೆದ್ದ ರೈತಸಂಘ – Kannada News | Mining Dust Chokes Lives in Chitradurga: Farmers’ Union Protests as Government Remains Silent

ಚಿತ್ರದುರ್ಗ, ಜನವರಿ 16: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳು ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿ ಪರಿಣಮಿಸಿವೆ. ಇಲ್ಲಿನ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ಗಣಿ ಲಾರಿಗಳು ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ. ಈ ಲಾರಿಗಳಿಗೆ ಟಾರ್ಪಲ್ ಹೊದಿಸದಿರುವುದು ಮತ್ತು ರಾತ್ರಿ ಮಾತ್ರ ಸಂಚಾರ ಮಾಡಬೇಕೆಂಬ ನಿಯಮವನ್ನು ಪಾಲಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ನಿಯಮಬಾಹಿರ ಸಂಚಾರದಿಂದಾಗಿ ಬೆಳೆದ ಬೆಳೆಗಳು ಹಾಳಾಗುತ್ತಿವೆ. ಭಾರಿ ಗಾತ್ರದ ಲಾರಿಗಳ ಸಂಚಾರದಿಂದ ಸಮೀಪದ ಮನೆಗಳು ಕಂಪಿಸುತ್ತಿವೆ ಹಾಗೂ ಧೂಳಿನಿಂದ ಜನರ ಆರೋಗ್ಯ ಹದಗೆಡುತ್ತಿದೆ. ಎರಡು…

Read More

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ – Kannada News | Bitcoin Scam: ED Seizes 47 Lakh Worth Bitcoin from Sriki and Two Others

ಬೆಂಗಳೂರು, ಮೇ 25: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಾಗೂ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಮೂಲ ಮತ್ತು ಇಡಿ ತನಿಖೆ ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್‌ಕಾಯಿನ್ ವಶಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು 50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಜಪ್ತಿ…

Read More

ಬಿಗ್ ಬಾಸ್ ಮನೆಗೆ ‘ದಾದಾ’ ಎಂಟ್ರಿ: ಬೆಂಗಾಲಿ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ – Kannada News | Sourav Ganguly to host Bigg Boss Bangla in Star Jalsha Jiohotstar from 2026 September

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಅಭಿಮಾನಿಗಳ ಹೆಮ್ಮೆಯ ‘ದಾದಾ’ ಸೌರವ್ ಗಂಗೂಲಿ (Sourav Ganguly) ಈಗ ಬಿಗ್ ಬಾಸ್ ಸಾಮ್ರಾಜ್ಯಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ. ಮುಂಬರುವ ಸೆಪ್ಟೆಂಬರ್ 2026ರಿಂದ ಆರಂಭವಾಗಲಿರುವ ಜಿಯೋಸ್ಟಾರ್ (JioStar) ಸಂಸ್ಥೆಯ ‘ಬಿಗ್ ಬಾಸ್’ ಮೆಗಾ ಲಾಂಚ್‌ನಲ್ಲಿ ಗಂಗೂಲಿ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ದೀರ್ಘಾವಧಿಯ ಬಿಡುವಿನ ನಂತರ ಕಂಬ್ಯಾಕ್ ಮಾಡುತ್ತಿರುವ ‘ಬಿಗ್ ಬಾಸ್ ಬಾಂಗ್ಲಾ’ (Bigg Boss Bangla) ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕರಾಗಿ ಆಯ್ಕೆಯಾಗಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ತಮ್ಮ ಆಕ್ರಮಣಕಾರಿ…

Read More

ಬೆಂಗಳೂರಿನಲ್ಲಿ ಮನೆ ಹುಡುಕುವುದು ಈಗ ‘ಮಿಷನ್ ಇಂಪಾಸಿಬಲ್’! ಬ್ಯಾಚುಲರ್ಸ್ ಸಂಕಷ್ಟ ಕೇಳೋರು ಯಾರು?

ಬೆಂಗಳೂರು, ಮಾ.27: ನಗರದಲ್ಲಿ ಮನೆಗಳು ಬಾಡಿಗೆಗೆ ಸಿಗುವುದು ತುಂಬಾ ಕಷ್ಟ, ಅದರಲ್ಲೂ ಬ್ಯಾಚುನರ್ಲ್​​​ಗಳಿಗೆ ಮನೆ ನೀಡಲು ಯೋಚನೆ ಮಾಡುತ್ತಾರೆ. ಮತ್ತು ಅವರ ಬಜೆಟ್​​ ಕೂಡ 10 ಸಾವಿರದ ಒಳಗೆ ಇರುತ್ತದೆ. ಆದರೆ ಇದೀಗ 10 ಸಾವಿರಕ್ಕೆ ಮನೆ ಸಿಗುವುದು ಕಷ್ಟವಾಗಿದೆ. ಈ ಬಗ್ಗೆ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆಲೆಸುವ ಕನಸು ಹೊತ್ತು ಬರುವವರಿಗೆ ಈಗ ‘ಬಾಡಿಗೆ ಮನೆ’ ಎನ್ನುವುದು ಮರೀಚಿಕೆಯಾಗುತ್ತಿದೆ. ನಗರದ ಐಟಿ ಹಬ್‌ಗಳ ಸುತ್ತಮುತ್ತಲಷ್ಟೇ ಅಲ್ಲದೆ, ಸಾಮಾನ್ಯ ಪ್ರದೇಶಗಳಲ್ಲೂ ಬಾಡಿಗೆ…

Read More

ರಾಕಿಭಾಯ್ ಅನ್ನು ಹೀಗೂ ನೋಡಬಹುದು: ಪುಟ್ಟ ಬಾಲಕನ ಮಾತು ಕೇಳಿ – Kannada News | Poor Boy words about KGF’s Rocky Bhai getting viral

‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾಗಳಲ್ಲಿ ಯಶ್ (Yash) ನಿರ್ವಹಿಸಿರುವ ರಾಕಿಭಾಯ್ ಪಾತ್ರಕ್ಕೆ ಭಾರಿ ಜನಮನ್ನಣೆ ಸಿಕ್ಕಿದೆ. ರಾಕಿಭಾಯ್ ಅಭಿಮಾನಿಗಳು ರಾಷ್ಟ್ರದಾದ್ಯಂತ ಇದ್ದಾರೆ. ಯಶ್ ಅವರು ರಾಕಿಭಾಯ್ ಪಾತ್ರಕ್ಕೆ ಜೀವವೇ ತುಂಬಿದ್ದಾರೆ. ಆದರೆ ರಾಕಿಭಾಯ್ ಪಾತ್ರ ಅನುಕರಣೀಯ ಅಲ್ಲ, ಸಮಾಜಕ್ಕೆ ಮಾರಕ ಆಗುವಂಥಹಾ ಪಾತ್ರ ಅದು ಎಂಬ ಟೀಕೆ ಸಹ ವ್ಯಕ್ತವಾಗಿತ್ತು, ‘ಕೆಜಿಎಫ್’ ಸಿನಿಮಾ ನೋಡಿ ಯುವಕನೊಬ್ಬ ಕೊಲೆ ಮಾಡಿದ ಘಟನೆಯೂ ಸಹ ನಡೆದಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು. ರಾಕಿಭಾಯ್​​ಗೆ ಎರಡು ಮುಖವಿದೆ, ಒಂದು ಹಿಂಸೆಯ ಮುಖವಾದರೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ – Kannada News

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್ ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ…

Read More

Daily Devotional: ಸಾಮಾನ್ಯ ಜನರು ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಬಾರದು ಯಾಕೆ? – Kannada News | Temple Sanctum Sanctorum Entry: Rules and Spiritual Significance

ದೇವಾಲಯವು ವಿದ್ಯುತ್ ಶಕ್ತಿಯ ಕೇಂದ್ರವಿದ್ದಂತೆ, ಭಗವಂತನ ಶಕ್ತಿಯ ಮೂಲವಾಗಿದೆ. ಪಂಚಭೂತಗಳಿಂದ ಉಂಟಾಗುವ ದೋಷಗಳು, ಶುಭಫಲಗಳು, ಕರ್ಮಫಲಗಳನ್ನು ನಿವೇದಿಸಿಕೊಳ್ಳುವ ಕೇಂದ್ರವೇ ದೇವಾಲಯ. ಗರ್ಭಗುಡಿ ಪ್ರವೇಶವನ್ನು ಎಲ್ಲರೂ ಮಾಡಬಹುದೇ? ಅದು ಶುಭವೇ ಅಥವಾ ಅಶುಭವೇ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಲ್ಲಿ ಸಾಮಾನ್ಯವಾಗಿ ಅರ್ಥ, ಅರ್ಥಾರ್ಥಿ, ಜ್ಞಾನಿ, ಜಿಜ್ಞಾಸು ಎಂಬ ನಾಲ್ಕು ವಿಧಗಳಿರುತ್ತವೆ. ಆದರೆ, ಗರ್ಭಗುಡಿಗೆ ಪ್ರವೇಶವು ಸಾಮಾನ್ಯವಾಗಿ ಕೆಲವೇ…

Read More

Hindu Ritual: ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’ ಯಾಕೆ ಹಾಕ್ತಾರೆ? ಅಸಲಿ ಕಾರಣ ಇಲ್ಲಿದೆ! – Kannada News | Why Three Knots? The Spiritual Significance in Hindu Mangalya Dharane Ritual

ಮದುವೆಯಲ್ಲಿ ತಾಳಿ ಕಟ್ಟುವಾಗ ‘ಮೂರು ಗಂಟು’Image Credit source: Getty Images ಹಿಂದೂ ಧರ್ಮದಲ್ಲಿ ವಿವಾಹಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಮದುವೆ ಎನ್ನುವುದು ಕೇವಲ ಗಂಡು-ಹೆಣ್ಣಿನ ಎರಡು ಹೃದಯಗಳ ಸಂಬಂಧವಲ್ಲ, ಬದಲಿಗೆ ಎರಡು ಭಿನ್ನ ವಂಶಗಳು ಹಾಗೂ ಕುಟುಂಬಗಳು ಒಂದಾಗುವ ಮಹೋತ್ಸವ. ಮದುವೆಯ ಶಾಸ್ತ್ರಗಳಲ್ಲಿ ಅತ್ಯಂತ ಪ್ರಮುಖವಾದದ್ದು ಮಾಂಗಲ್ಯ ಧಾರಣೆ ಅಥವಾ ತಾಳಿ ಕಟ್ಟುವ ಶುಭ ಮುಹೂರ್ತ. ತಾಳಿ ಕಟ್ಟುವಾಗ ಮೂರು ಮುಡಿ ಅಥವಾ ಮೂರು ಗಂಟುಗಳನ್ನು ಹಾಕಲಾಗುತ್ತದೆ. “ಯಾಕೆ ಮೂರು ಗಂಟುಗಳನ್ನೇ ಹಾಕಬೇಕು?” ಎಂಬ ಪ್ರಶ್ನೆಗೆ…

Read More

ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್​​ – Kannada News | Bengaluru: 7 death in Wall Collapse Amid Heavy Rain: DK Shivakumar Shares Details of Victims

ಬೆಂಗಳೂರು, ಏಪ್ರಿಲ್​ 29: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು…

Read More