Headlines

ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಹೊಳೆನರಸೀಪುರದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Woman Arrested With 7 Kg Ganja Near Holenarasipura in Hassan; One Accused Escapes

ಹಾಸನ, ಜುಲೈ 13: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಹಳ್ಳಿಮೈಸೂರು ಠಾಣೆ ಪೊಲೀಸರು ಕಬ್ಬೂರು ಸಮೀಪ ದಾಳಿ ನಡೆಸಿದ್ದರು. ಈ ವೇಳೆ ಒಬ್ಬ ಆರೋಪಿ ಕಾರಿನಲ್ಲಿ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬುದು…

Read More

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು – Kannada News | Yadgiri: Mother and Child Miraculously Escape as Storm Blows Off House Roof

ಯಾದಗಿರಿ, ಮೇ 24: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಯು ಅಪಾರ ಅವಾಂತರ ಸೃಷ್ಟಿಸಿದೆ. ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಮನೆಯೊಂದರ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಟಿನ್ ಶೀಟ್‌ಗಳು ಕಿತ್ತುಬಂದಿದ್ದು, ಕಲ್ಲುಗಳು ಬಿದ್ದಿವೆ. ಘಟನೆ ವೇಳೆ ಮನೆಯಲ್ಲಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ, ತಾಯಿ ಮತ್ತು ಮಗುವನ್ನು ತಕ್ಷಣವೇ ಹತ್ತಿರದ ದೇವಸ್ಥಾನಕ್ಕೆ ಕರೆದೊಯ್ದು…

Read More

ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ? – Kannada News | Congress MLA HC Balakrishna Releases HD Kumaraswamy video about Bidadi Township

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

Viral: ಆಟೋ ಹಿಂಬದಿ ಬರೆದ ಸಾಲಿನಲ್ಲಿ ತಂದೆ ತಾಯಿ ಮಹತ್ವ ಸಾರಿದ ಆಟೋ ಡ್ರೈವರ್ – Kannada News

ಆಟೋ ಹಿಂಬದಿ ಬರೆದ ಸಾಲುImage Credit source: Instagram ಆಟೋ (auto) ಹಾಗೂ ಬೈಕ್ ಹಿಂಬದಿ ಮನಮುಟ್ಟುವ ಸಂದೇಶಗಳು, ಕೈ ಕೊಟ್ಟ ಪ್ರೇಯಸಿಯನ್ನು ಹಾಗೂ ತಂದೆ ತಾಯಿಯನ್ನು ನೆನಪಿಸುವಂತಹ ಸಾಲುಗಳು ಕಣ್ಣಿಗೆ ಕಾಣಿಸುತ್ತದೆ. ಇನ್ನು ಕೆಲ ಸಾಲುಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗುವಿಗೂ ಕಾರಣವಾಗುತ್ತದೆ. ಇದೀಗ ಇಂತಹದ್ದೇ ಸಾಲೊಂದು ವೈರಲ್ ಆಗಿದ್ದು, ಇದು ಪ್ರಪಂಚದಲ್ಲಿ ತಂದೆ-ತಾಯಿಯ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂಬುದನ್ನು ನೆನಪಿಸುವಂತಿದೆ. ಹೌದು, ತನ್ನ ಜೀವನದ ಹೀರೋ ತಂದೆ ಹಾಗೂ ತಾಯಿಯೇ ದೇವರು ಎನ್ನುವ ಅರ್ಥ…

Read More

AI Impact Summit: ಭಾರತಕ್ಕೆ ಎಐ ಬಗ್ಗೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭವಿಷ್ಯ ಕಾಣುತ್ತೆ: ಪ್ರಧಾನಿ ಮೋದಿ – Kannada News | AI Impact Summit: India’s Vision for AI Blessing, Future, Responsibility and Transparency

ನವದೆಹಲಿ, ಫೆಬ್ರವರಿ 19: ಎಐ ಎಂದರೆ ಕೆಲವರಿಗೆ ಭಯ ಕೆಲವರು ಅದು ನಮ್ಮ ಭಾಗ್ಯವೆಂದು ಪರಿಗಣಿಸುತ್ತಾರೆ. ನಾನು ಕೂಡ ಗರ್ವದಿಂದ ಹೇಳುತ್ತೇನೆ, ನಮಗೆ ಎಐ ಎಂದರೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭಾರತದ ಭವಿಷ್ಯ ಕಾಣುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಪಟದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಮೂರು ಭಾರತೀಯ ಕಂಪನಿಗಳು ಎಐ ಮಾಡೆಲ್ ಆ್ಯಪ್ ಲಾಂಚ್ ಮಾಡಿದ್ದಾರೆ. ಈ ಮಾಡೆಲ್​ಗಳು ಯುವಕರ ಟ್ಯಾಲೆಂಟ್ ಏನಿದೆ…

Read More

ಒಂದು ಮುಷ್ಠಿ ಅಕ್ರೋಟ್‌ನಿಂದ ದಿನ ಆರಂಭಿಸಿ; ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ನೋಡಿ – Kannada News | Walnuts Every Morning: A Simple Habit For A Healthier Lifestyle

ಅಖರೋಟ್ ಪ್ರಯೋಜನಗಳುImage Credit source: Getty Images ಇಂದಿನ ವೇಗದ ಜೀವನಶೈಲಿಯಲ್ಲಿ ಆರೋಗ್ಯಕರ ಆಹಾರ ಪದ್ಧತಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಅಂತಹ ಆಹಾರಗಳಲ್ಲಿ ವಾಲ್ನಟ್ ಅಥವಾ ಅಕ್ರೋಟು (Akrodu) ಅಥವಾ ಅಖ್ರೋಟ್೦ ಪ್ರಮುಖವಾದ ಡ್ರೈಫ್ರೂಟ್ ಆಗಿದ್ದು, ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬು, ವಿಟಮಿನ್ ಬಿ6, ವಿಟಮಿನ್ ಇ, ಮ್ಯಾಗ್ನೀಷಿಯಂ, ಫಾಸ್ಫರಸ್ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ದೇಹದ ಸಮಗ್ರ ಆರೋಗ್ಯಕ್ಕೆ ನೆರವಾಗುತ್ತವೆ. ಹಾಗಾದರೆ ಬೆಳಿಗ್ಗೆ ಎದ್ದು ಒಂದು ಮುಷ್ಠಿ ಅಕ್ರೋಟ್ ತಿನ್ನುವುದರಿಂದ ಎಷ್ಟೆಲ್ಲಾ…

Read More

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ?

ನೀರಿನಾಂಶದಿಂದ ಸಮೃದ್ಧವಾಗಿರುವ ಕಲ್ಲಂಗಡಿ ಹಣ್ಣನ್ನು (watermelon) ಬೇಸಿಗೆಯ ಸಮಯದ ಅಮೃತವೆಂದೇ ಹೇಳಬಹುದು. ಹೌದು ರುಚಿಕರ, ರಸಭರಿತವಾದ ಈ ಹಣ್ಣು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸುವುದು ಮಾತ್ರವಲ್ಲದೆ, ನಿರ್ಜಲೀಕರಣವನ್ನೂ ತಡೆಯುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕಲ್ಲಂಗಡಿ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ದೇಹವನ್ನು ತಂಪಾಗಿರಿಸಲು, ದೇಹವನ್ನು ಹೈಡ್ರೇಟ್‌ ಆಗಿರಿಸಲು ಜನ ಈ ಹಣ್ಣನ್ನೇ ಹೆಚ್ಚಾಗಿ ಖರೀದಿಸುತ್ತಾರೆ. ಆದ್ರೆ ಅನೇಕ ಸಂದರ್ಭದಲ್ಲಿ ನಾವು ಖರೀದಿಸುವಂತಹ ಕಲ್ಲಂಗಡಿ ಹಣ್ಣು ಅಷ್ಟೇನು ರುಚಿಕರವಾಗಿರುವುದಿಲ್ಲ, ಜೊತೆಗೆ ಅನೇಕರಿಗೆ ರಸಭರಿತ ಕಲ್ಲಂಗಡಿ ಹಣ್ಣನ್ನು ಹೇಗೆ ಆಯ್ಕೆ ಮಾಡೋದು…

Read More

ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಸುಸ್ತಾದಂತೆ ಅನಿಸುವುದಕ್ಕೆ ಕಾರಣವೇನು?

ಬೇಸಿಗೆ ಕಾಲದಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಅನೇಕರು ಎಸಿ (AC) ಬಳಕೆ ಮಾಡುತ್ತಾರೆ. ಆದರೆ ಕೆಲವರಿಗೆ ಎಸಿ ಇದ್ದಲ್ಲಿಂದ ಹೊರಬಂದ ಕೂಡಲೇ ತಲೆನೋವು, ಒಂದು ರೀತಿಯ ಸುಸ್ತಾದಂತೆ ಅನುಭವವಾಗುತ್ತದೆ. ಕೆಲವರಿಗೆ ತಲೆಸುತ್ತು, ಕಣ್ಣಿನಲ್ಲಿ ನೋವು, ಮೂಗು ಬ್ಲಾಕ್ ಆಗುವುದು, ಗಂಟಲು ಒಣಗುವುದು ಮತ್ತು ದೇಹದಲ್ಲಿ ಸ್ವಲ್ಪ ದುರ್ಬಲತೆ ಕೂಡ ಕಾಣಿಸಬಹುದು. ತಣ್ಣನೆಯ ವಾತಾವರಣದಿಂದ ಏಕಾಏಕಿ ಬಿಸಿ ವಾತಾವರಣಕ್ಕೆ ಬರುವಾಗ ದೇಹಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಇದರಿಂದ ಅಸಹಜತೆ ಹೆಚ್ಚಾಗುತ್ತದೆ. ಹಲವರು ಈ ರೀತಿ ಆಗುವುದನ್ನು ನಿರ್ಲಕ್ಷಿಸುತ್ತಾರೆ, ಆದರೆ…

Read More

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More

‘ಓಜಿ 2’ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಪವನ್ ಕಲ್ಯಾಣ್; ಫ್ಯಾನ್ಸ್ ಕಾಯೋದು ಅನಿವಾರ್ಯ – Kannada News

ಗ್ಯಾಂಗ್‌ಸ್ಟರ್ ಡ್ರಾಮಾ ಸಿನಿಮಾ ‘ಓಜಿ’ ಮೂಲಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಅತ್ಯಂತ ಸ್ಟೈಲಿಶ್ ಆಗಿ ಬೆಳ್ಳಿಪರದೆ ಮೇಲೆ ತೋರಿಸಿ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡಿದ ನಿರ್ದೇಶಕ ಸುಜೀತ್. ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ್ದ ಈ ಸಿನಿಮಾ, ಸ್ವತಃ ಪವನ್ ಕಲ್ಯಾಣ್ ಅವರಿಗೂ ಭಾರಿ ಖುಷಿ ಕೊಟ್ಟಿತ್ತು. ಒಂದು ವೇಳೆ ಒಳ್ಳೆಯ ಲೈನ್ ಸಿಕ್ಕರೆ ಸೀಕ್ವೆಲ್ ಮಾಡಲು ಸಿದ್ಧ ಎಂದು ಪವನ್ ಆಗಲೇ ಆಸಕ್ತಿ ತೋರಿಸಿದ್ದರು. ಅಂದಿನಿಂದಲೂ ಫ್ಯಾನ್ಸ್ ‘ಓಜಿ 2’ ಅಪ್‌ಡೇಟ್‌ಗಾಗಿ ಕಾದು ಕುಳಿತಿದ್ದಾರೆ. ಪವನ್…

Read More