Headlines

ರೋಹಿತ್-ವಿರಾಟ್ ಇಲ್ಲದೆ ಭಾರತ 2027ರ ವಿಶ್ವಕಪ್ ಗೆಲ್ಲಲು ಸಾಧ್ಯವೇ ಇಲ್ಲ! – Kannada News | Munaf Patel Backs Rohit Kohli Experience for 2027 World Cup

2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಮುನ್ನಡೆಯಬೇಕಾದರೆ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅನುಭವ ಅತ್ಯಗತ್ಯ ಎಂದು ಟೀಮ್ ಇಂಡಿಯಾದ ಮಾಜಿ ವೇಗಿ ಮುನಾಫ್ ಪಟೇಲ್ ಬಲವಾಗಿ ಪ್ರತಿಪಾದಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇವರಿಬ್ಬರನ್ನು ಹೊರಗಿಟ್ಟು ಭಾರತ ತಂಡ ಏಕದಿನ ವಿಶ್ವಕಪ್​ ಗೆಲ್ಲುವ ಕನಸು ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ. ಮುನಾಫ್ ಪಟೇಲ್ ಪ್ರಕಾರ, ರೋಹಿತ್ ಮತ್ತು ವಿರಾಟ್ ಇಂದಿಗೂ ಜಾಗತಿಕ ಕ್ರಿಕೆಟ್‌ನ ಅತ್ಯಂತ ಅಪಾಯಕಾರಿ ಬ್ಯಾಟರ್‌ಗಳು. ಇವರಿಬ್ಬರು ಕ್ರೀಸ್‌ನಲ್ಲಿದ್ದರೆ…

Read More

ರಾಮಭಕ್ತರೇ ಆತಂಕ ಬೇಡ, ನೀವು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಅಯೋಧ್ಯೆ ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ – Kannada News | Ayodhya Ram Mandir Trust: Champat Rai, Mishra Resign; Trust Promises Inquiry and Safe Donations

ಅಯೋಧ್ಯೆ ಜೂ.27: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ವಿವಾದದ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಟ್ರಸ್ಟ್, “ಕಳೆದ ಕೆಲವು ದಿನಗಳಿಂದ…

Read More

Daily Devotional: ಯಾವ ಬೆರಳಿನಿಂದ ಯಾವ ವಿಧವಾಗಿ ಕುಂಕುಮ ಇಡಬೇಕು? – Kannada News | Daily Devotional: Understanding the Right Finger for Kumkum and Vibhuti

ಬೆಂಗಳೂರು, ಫೆಬ್ರುವರಿ​ 04: ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವಾಗಿದೆ. ನಾವು ಕುಂಕುಮವನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ನಮ್ಮ ಬಲಗೈಯ ಐದು ಬೆರಳುಗಳು ಐದು ವಿಭಿನ್ನ ಗ್ರಹಗಳನ್ನು ಪ್ರತಿನಿಧಿಸುತ್ತವೆ. ಶುಕ್ರ, ಗುರು, ಶನಿ, ರವಿ ಮತ್ತು ಬುಧ ಗ್ರಹಗಳ ಪ್ರತೀಕವಾಗಿರುವ ಈ ಬೆರಳುಗಳ ಸರಿಯಾದ…

Read More

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ನನಗೆ ಕಾಮಿಡಿ ಮಾಡೋರು ಇಷ್ಟ ಎಂದು ರಕ್ಷಿತಾ ಆಗಾಗ ಹೇಳಿಕೊಳ್ಳುತ್ತಾರೆ. ಈಗ ಮನೆಗೆ ಬಂದ ಅತಿಥಿಗಳ ಎದುರು ಇದೇ ವಿಷಯ ಪ್ರಸ್ತಾಪ ಮಾಡಿದ್ದಾರೆ ರಕ್ಷಿತಾ ಶೆಟ್ಟಿ. ‘ಕಾಮಿಡಿ ಮಾಡೋರು ಎಂದರೆ ನಂಗೆ ಇಷ್ಟ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಶತ್ರುತ್ವ ದುರಂತದಲ್ಲಿ ಕೊನೆ – Kannada News | Horoscope 13 February 2026; Dina Rashi Bhavishya Today, Checkout the details here

ಮೇಷ ರಾಶಿ: ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಕೆಲವು ಗೆಲುವಿಗಾಗಿ ಸೋಲಬೇಕಾಗುತ್ತದೆ. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು. ವೃಷಭ ರಾಶಿ: ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ನಿಮ್ಮ ವ್ಯವಹಾರದಲ್ಲಿ ಅನ್ಯರ ಹಸ್ತಕ್ಷೇಪವನ್ನು ಸಹಿಸಲಾರಿರಿ. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ….

Read More

‘ಕರುಪ್ಪು’ ಒಟಿಟಿ ಎಂಟ್ರಿಗೆ ಸಿಕ್ತು ದಿನಾಂಕ; ಡೇಟ್ ರಿವೀಲ್ – Kannada News

ಕಾಲಿವುಡ್ ಸ್ಟಾರ್ ನಟ ಸೂರ್ಯ ಅವರ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುವ ಮೂಲಕ ದೀರ್ಘ ದಿನಗಳ ನಂತರ ಅವರಿಗೆ ಒಂದು ಅದ್ಭುತ ಸೂಪರ್ ಹಿಟ್ ತಂದುಕೊಟ್ಟಿದೆ. ಕಳೆದ ಮೇ 15 ರಂದು ತಮಿಳಿನಲ್ಲಿ ‘ಕರುಪ್ಪು’ ಹಾಗೂ ತೆಲುಗಿನಲ್ಲಿ ‘ವೀರಭದ್ರಡು’ ಹೆಸರಿನಲ್ಲಿ ಬಿಡುಗಡೆಯಾದ ಈ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ. ಇದು ನಟ ಸೂರ್ಯ ಅವರ ಇಡೀ ಚಿತ್ರಜೀವನದಲ್ಲೇ ಅತಿ ದೊಡ್ಡ ಹಿಟ್ ಸಿನಿಮಾವಾಗಿ ಹೊರಹೊಮ್ಮಿದ್ದು, ಬರೋಬ್ಬರಿ 300…

Read More

ಇದು ವಿದ್ಯುತ್ ಕ್ರಾಂತಿ..! ವೈಫೈ ಇಂಟರ್ನೆಟ್ ರೀತಿ ವೈರ್ಲೆಸ್ ಎಲೆಕ್ಟ್ರಿಸಿಟಿ ರವಾನಿಸಿದ ಫಿನ್​ಲ್ಯಾಂಡ್ ವಿಜ್ಞಾನಿಗಳು – Kannada News | Finland scientists successfully transmit electric power through the air without using physical wires

ಹೆಲ್ಸಿಂಕಿ, ಜನವರಿ 19: ಡಾಟಾ ಸೆಂಟರ್​ಗಳ ಸಿಸ್ಟಂಗಳಿಂದ ಸೃಷ್ಟಿಯಾಗುವ ಶಾಖ ಬಳಸಿ ವಿದ್ಯುತ್ ಉತ್ಪಾದಿಸುವ ಆವಿಷ್ಕಾರ ಮಾಡಿರುವ ಫಿನ್​ಲ್ಯಾಂಡ್ ಸಂಶೋಧಕರು ಇದೀಗ ಕೇಬಲ್ ವೈರ್ ಇಲ್ಲದೆಯೇ ವಿದ್ಯುತ್ ಹರಿಯಿಸುವ ಪ್ರಯೋಗ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಂತ್ರಜ್ಞಾನ ಅಭಿವೃದ್ದಿ ಆಗುತ್ತಿದ್ದು ಇತ್ತೀಚಿನ ಆರಂಭಿಕ ಪ್ರಯೋಗಗಳು ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಇಂಟರ್ನೆಟ್ ಬಳಸುವ ರೀತಿಯಲ್ಲಿ ವಿದ್ಯುತ್ ಬಳಸುವ ಒಂದು ಟೆಕ್ನಾಲಜಿ ಬರುವ ಸಾಧ್ಯತೆ ದಟ್ಟವಾಗಿದೆ. ವೈರ್ಲೆಸ್ ವಿದ್ಯುತ್ ಹೇಗೆ ಸಾಧ್ಯ? ವೈಫೈ ಮೂಲಕ ಡಾಟಾ ವರ್ಗಾವಣೆ ಸಾಧ್ಯವಾಗುವಂತೆ, ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್…

Read More

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ – Kannada News | Rakshita Shetty Visist Bigg Boss Malu Native Nippanal

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ರಕ್ಷಿತಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಮಾಳು ಜೊತೆ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಮಾಳು ಅವರ ಊರನ್ನು ನೋಡಿ ರಕ್ಷಿತಾ ಶೆಟ್ಟಿಗೆ ಖುಷಿ ಆಗಿದೆ. ಇತ್ತೀಚೆಗೆ ರಕ್ಷಿತಾ ಅವರ ಊರಿಗೆ ರಘು ಅವರು ಆಗಮಿಸಿದ್ದರು. ಅವರ…

Read More

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಕಾಂಗ್ರೆಸ್​​​ ಕಾರ್ಯಕರ್ತರ ಆಕ್ರೋಶ – Kannada News | Protest Erupts in Bengaluru: Egg Hurled at BJP MLA BP Harish Near KPCC Office

ಬೆಂಗಳೂರು ಜು. 22: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಕಚೇರಿ ಮುಂದೆ ಬಂದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕರಪತ್ರ ಹಾಗೂ ಮುತ್ತಿಗೆ ಚಳವಳಿಗೆ ನಿರ್ಧರಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಕಂಟೋನ್ಮೆಂಟ್ ಪ್ರದೇಶದ ಬಳಿಯೇ…

Read More