ರೋಹಿತ್-ವಿರಾಟ್ ಇಲ್ಲದೆ ಭಾರತ 2027ರ ವಿಶ್ವಕಪ್ ಗೆಲ್ಲಲು ಸಾಧ್ಯವೇ ಇಲ್ಲ! – Kannada News | Munaf Patel Backs Rohit Kohli Experience for 2027 World Cup
2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಮುನ್ನಡೆಯಬೇಕಾದರೆ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅನುಭವ ಅತ್ಯಗತ್ಯ ಎಂದು ಟೀಮ್ ಇಂಡಿಯಾದ ಮಾಜಿ ವೇಗಿ ಮುನಾಫ್ ಪಟೇಲ್ ಬಲವಾಗಿ ಪ್ರತಿಪಾದಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇವರಿಬ್ಬರನ್ನು ಹೊರಗಿಟ್ಟು ಭಾರತ ತಂಡ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ. ಮುನಾಫ್ ಪಟೇಲ್ ಪ್ರಕಾರ, ರೋಹಿತ್ ಮತ್ತು ವಿರಾಟ್ ಇಂದಿಗೂ ಜಾಗತಿಕ ಕ್ರಿಕೆಟ್ನ ಅತ್ಯಂತ ಅಪಾಯಕಾರಿ ಬ್ಯಾಟರ್ಗಳು. ಇವರಿಬ್ಬರು ಕ್ರೀಸ್ನಲ್ಲಿದ್ದರೆ…