Headlines

Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ – Kannada News | Car Loses Control While Reversing, Hits Auto, Bike and Pedestrian in Udupi

ಉಡುಪಿ, ಜನವರಿ 02: ರಿವರ್ಸ್​​ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿರುವ ಘಟನೆ ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದಿದೆ. ಕಟ್ಟಡವೊಂದರ ಮುಂಭಾಗ ಕಾರನ್ನು ಪಾರ್ಕ್ ಮಾಡಲಾಗಿತ್ತು. ಕಾರು ಮಾಲಿಕ ಹೊರಡುವ ಸಿದ್ಧತೆಯಲ್ಲಿ ಕಾರಿನೊಳಗೆ ಬಂದು ಕುಳಿತಾಗ ಆಟೋಮೆಟಿಕ್ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್​​, ಅಟೋ ಸೇರಿ ಪಾದಚಾರಿಗೂ ಗುದ್ದಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು…

Read More

ತುಳಸಿ ಸಸ್ಯ ಸೊಂಪಾಗಿ ಬೆಳೆಯಬೇಕೆಂದರೆ, ಮಳೆಗಾಲದಲ್ಲಿ ಈ ರೀತಿ ಗಿಡವನ್ನು ಆರೈಕೆ ಮಾಡಿ – Kannada News | How to care for tulsi plants during the rainy season

ಹಿಂದೂ ಧರ್ಮದಲ್ಲಿ ತುಳಸಿ (tulsi) ಗಿಡಕ್ಕೆ ವಿಶೇಷ ಮಹತ್ವವಿದೆ. ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ. ಆದರೆ ಈ ತುಳಸಿ ಗಿಡ ಮಳೆಗಾಲದಲ್ಲಿ ಹಾಳಾಗಲು ಪ್ರಾರಂಭಿಸುತ್ತದೆ. ತೇವಾಂಶದಿಂದಾಗಿ ತುಳಸಿ ಎಲೆಗಳೆಲ್ಲಾ ಹಳದಿ ಬಣ್ಣಕ್ಕೆ ತಿರುಗಿ ಉದುರಲು ಪ್ರಾರಂಭಿಸುತ್ತವೆ. ಹಾಗಾಗಿ ಮಳೆಗಾಲದಲ್ಲಿ ಇತರ ಗಿಡಗಳ ಬಗ್ಗೆ ಕಾಳಜಿ ವಹಿಸುವಂತೆ ತುಳಗಿ ಗಿಡದ ಬಗ್ಗೆಯೂ ತುಸು ಆರೈಕೆ ಮಾಡಬೇಕು. ಆಗ ಮಾತ್ರ ಮಳೆಗಾಲದಲ್ಲಿಯೂ ಸಹ ತುಳಸಿ ಸೊಂಪಾಗಿ, ಆರೋಗ್ಯಕರವಾಗಿ ಬೆಳೆಯುತ್ತದೆ. ಮಳೆಗಾಲದಲ್ಲಿ ತುಳಸಿ ಗಿಡವನ್ನು ಯಾವ ರೀತಿ…

Read More

ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಹುಬ್ಬಳ್ಳಿ, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಎಲ್​ಪಿಜಿ ಪೂರೈಕೆ ವ್ಯತ್ಯಯವಾಗಿದ್ದು, ಆಟೋ ಚಾಲಕರಿಗೂ ಇದರ ಬಿಸಿ ತಟ್ಟಿದೆ. ಹುಬ್ಬಳ್ಳಿಯಲ್ಲಿ ಆಟೋ ಎಲ್‌ಪಿಜಿ ಸಿಲಿಂಡರ್ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ವಾಗ್ವಾದಗಳು ಹೆಚ್ಚಾಗಿವೆ. ಎಲ್‌ಪಿಜಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಆಟೋ ಚಾಲಕರು ಪ್ರಯಾಣದ ದರವನ್ನು ಹೆಚ್ಚಿಸಿದ್ದಾರೆ. ಇದರಿಂದ ಪ್ರಯಾಣಿಕರು ಅಸಮಾಧಾನಗೊಂಡಿದ್ದಾರೆ. ಚೆನ್ನಮ್ಮ ವೃತ್ತದಿಂದ ಇಂಡಿ ಪಂಪ್‌ಗೆ ಹಿಂದೆ 10 ರೂಪಾಯಿ ಇದ್ದ ದರವನ್ನು ಈಗ 15 ರೂಪಾಯಿಗೆ ಏರಿಸಲಾಗಿದೆ. ಇದಲ್ಲದೆ,…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

ಗರ್ಭಕೋಶದಿಂದ 8 ಕೆಜಿ ಗಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು: ಮಹಿಳೆಗೆ ಮರುಜನ್ಮ – Kannada News

ಗಡ್ಡೆ ಹೊರತೆಗೆದ ವೈದ್ಯರುImage Credit source: tv9 kannada ಉಡುಪಿ, ಜೂನ್​​ 05: ಉಡುಪಿ (udupi) ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ತಂಡ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಸುಮಾರು 8 ಕೆಜಿ ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಹೊರತೆಗೆದಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಕೊನೆಗೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಮಯೋಚಿತ ನಿರ್ಧಾರ…

Read More

ಬೆಂಗಳೂರು ಟನಲ್ ರಸ್ತೆ ಟೆಂಡರ್ ಅದಾನಿ ಗ್ರೂಪ್ ಪಾಲು, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ – Kannada News | Adani Group Emerges Lowest Bidder For Bengaluru Tunnel Road As Cost Gap And Policy Debate Intensify

ಬೆಂಗಳೂರು, (ಡಿಸೆಂಬರ್ 22): ಬೆಂಗಳೂರು ಟನಲ್ ಮಾರ್ಗದ (bengaluru tunnel road) ಟೆಂಡರ್ ಅದಾನಿ ಗ್ರೂಪ್​​ (Adani Group) ಪಾಲಾಗುವ ಸಾಧ್ಯತೆಗಳಿವೆ. ಕಾರಣ ಟೆಂಡರ್ ಸಲ್ಲಿಸಿರುವ ಕಂಪನಿಗಳ ಪೈಕಿ ಅದಾನಿ ಗ್ರೂಪ್ ಅತೀ ಕಡಿಮೆ ಬಿಡ್ ಮಾಡಿದೆ. ಬೆಂಗಳೂರು ಟನಲ್ ರಸ್ತೆ ಟೆಂಡರ್ ನಲ್ಲಿ ಅತೀ ಕಡಿಮೆ ಅಂದರೆ 22,267 ಕೋಟಿ ರೂಪಾಯಿಗೆ ಬಿಡ್ ಮಾಡಿದೆ. (ಗ್ರೇಟರ್ ಬೆಂಗಳೂರು ಅಥಾರಿಟಿ(GBA) 17,698 ಕೋಟಿಗೆ ಬಿಡ್ ಸೀಮಿತ ಮಾಡಿತ್ತು. ಆದ್ರೆ, ಜಿಬಿಎ ಕೋಟ್ ಮಾಡಿದ್ದಕ್ಕಿಂತ ಶೇ. 24ರಷ್ಟು ಹೆಚ್ಚಿನ…

Read More

ಲೆಬನಾನ್‌ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಆಶಾಕಿರಣವಾಗಿದ್ದ ಅಮೆರಿಕ-ಇರಾನ್(Iran) ಕದನ ವಿರಾಮ ಒಪ್ಪಂದವು ಈಗ ಸಂಪೂರ್ಣ ಕುಸಿತದ ಅಂಚಿಗೆ ಬಂದು ನಿಂತಿದೆ. ನಾಳೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ನಿರ್ಣಾಯಕ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದ್ದು, ಜಾಗತಿಕ ರಾಜಕೀಯದಲ್ಲಿ ಮತ್ತೆ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ 14 ದಿನಗಳ ಕದನ ವಿರಾಮವು ಮುರಿದುಬೀಳುವ ಹಂತಕ್ಕೆ ತಲುಪಿದೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಭೀಕರ ದಾಳಿಗಳನ್ನು ನಿಲ್ಲಿಸದ ಹೊರತು ನಾವು ಯಾವುದೇ ಮಾತುಕತೆಗೆ…

Read More

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ – Kannada News | Three Dies Several Injured in boiler explosion at sugar factory in belagavi

ಬೆಳಗಾವಿ, (ಜನವರಿ 07): ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಮೃತ ದುರ್ದೈವಿಗಳು. ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್‌ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ…

Read More

ಬೆಂಗಳೂರು ಫ್ಲೈಓವರ್‌ಗಳ ಕೆಳಗೆ ಬರಲಿದೆ ಹೈಟೆಕ್ ಫುಡ್ ಕೋರ್ಟ್, ಗಿಗ್ ಹಬ್: ಬಿಎಸ್‌ಎಂಐಎಲ್‌ ಮಾಸ್ಟರ್ ಪ್ಲಾನ್ – Kannada News | BSMILE Transforms Bengaluru ORR: Smart Bus Stops, Gig Hubs and Flyover Spaces

ಬೆಂಗಳೂರು, ಜು.29: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಹೆದ್ದಾರಿಯಾದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್‌ ಪುರಂವರೆಗಿನ ಔಟರ್ ರಿಂಗ್ ರೋಡ್ (ORR) ಅಭಿವೃದ್ಧಿಪಡಿಸಲು ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (BSMILE) ಮಾಸ್ಟರ್ ಪ್ಲಾನ್ ರೂಪಿಸಿದೆ. ಸುಮಾರು 450 ಕೋಟಿ ರೂ. ವೆಚ್ಚದಲ್ಲಿ 17.1 ಕಿ.ಮೀ. ವರೆಗೆ ಒಟ್ಟು 6 ಪ್ರಮುಖ ಜಂಕ್ಷನ್‌ಗಳನ್ನು ಮರುಅಭಿವೃದ್ಧಿಪಡಿಸಲಾಗುತ್ತಿದ್ದು, ವಿದೇಶಿ ಮಾದರಿಯ ಸ್ಮಾರ್ಟ್ ಸೌಲಭ್ಯಗಳನ್ನು ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಒದಗಿಸಲು ಯೋಜನೆ ಸಿದ್ಧವಾಗಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ….

Read More

ಬೆಂಗಳೂರು: ಪ್ರತಿಷ್ಠಿತ ಕಂಪೆನಿ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ! – Kannada News | Bengaluru: 34 year old Woman Found Dead in Adugodi Home; Murder Suspected

ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ (Adugodi) ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಪೂಜಾ ದತ್ತ (34) ಎಂದು ಗುರುತಿಸಲಾಗಿದೆ. ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೂಜಾ ಅವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಮನೆಯಿಂದ ಭಾರಿ…

Read More