Headlines

CWG 2026: ಈ ಕ್ರೀಡೆಗಳಲ್ಲಿ ಭಾರತ ಒಂದೇ ಒಂದು ಪದಕ ಗೆಲ್ಲಲಿಲ್ಲ..! – Kannada News | 2026 Commonwealth Games: India’s Medal Haul, Strengths and Sports Needing Improvement

2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ಅಂತ್ಯವಾಗಿದ್ದು, ಈ ಸ್ಪರ್ಧೆಯಲ್ಲಿ ಭಾರತ 39 ಪದಕಗಳನ್ನು ಗೆಲ್ಲುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಇದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳು ಸೇರಿವೆ. ಇದರೊಂದಿಗೆ, ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬಾಕ್ಸಿಂಗ್, ಜೂಡೋ, ಅಥ್ಲೆಟಿಕ್ಸ್‌ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗೆದ್ದುಕೊಂಡಿತು. ಆದರೆ ಕೆಲವು ಕ್ರೀಡೆಗಳಲ್ಲಿ ಭಾರತಕ್ಕೆ ತನ್ನ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ(PC-PTI). Source link

Read More

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ! – Kannada News

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ ಅರೆಸ್ಟ್​​Image Credit source: Tv9 Kannada ಚಿಕ್ಕಮಗಳೂರು, ಜೂನ್​​ 10: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್​​ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್​​ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More

Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?

ವಿವಾಹೇತರ ಸಂಬಂಧ ( affair) ತಪ್ಪು ಎಂದು ಗೊತ್ತಿದ್ದರೂ ಸಹ ಇಂದಿಗೂ ಅದೆಷ್ಟೋ ವಿವಾಹಿತ ಮಹಿಳೆಯರು, ವಿವಾಹಿತ ಪುರುಷರು ವಿವಾಹೇತರ ಸಂಬಂಧಗಳನ್ನು  ಹೊಂದಿದ್ದಾರೆ. ಹೌದು ಮದುವೆಯಾಗಿ ಚಂದದ ಹೆಂಡತಿ ಇದ್ದರೂ ಸಹ ಕೆಲವು ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುತ್ತಾರೆ. ಈ ರೀತಿ ವಿವಾಹಿತ ಪುರುಷರು ಇತರ ಮಹಿಳೆಯರನ್ನು ಇಷ್ಟಪಡುವುದರ ಹಿಂದೆ ನಿರ್ದಿಷ್ಟ ಕಾರಣಗಳಿವೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಚಾಣಕ್ಯರ ಪ್ರಕಾರ ಪುರುಷರು ವಿವಾಹೇತರ ಸಂಬಂಧವನ್ನು ಹೊಂದುವುದೇಕೆ, ಇತರ ಮಹಿಳೆಯರತ್ತ ಆಕರ್ಷಿತರಾವುಗುದೇಕೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ….

Read More

ಭಾರತದ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್! – Kannada News | Rashid Khan Rejects Indian Citizenship

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ನಾಯಕ ಮತ್ತು ಐಪಿಎಲ್‌ನ ಸ್ಟಾರ್ ಬೌಲರ್ ರಶೀದ್ ಖಾನ್ (Rashid Khan) ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಿರುವುದು ಭರ್ಜರಿ ಪ್ರದರ್ಶನದಿಂದ ಅಲ್ಲ. ಬದಲಾಗಿ ತಮ್ಮ ಮುಂಬರುವ ಆತ್ಮಕಥೆ “Rashid Khan: From Streets to Stardom” ನಿಂದ. ಈ ಆತ್ಮಕಥೆಯಲ್ಲಿ ರಶೀದ್ ಖಾನ್ ಹಲವು ಕುತೂಹಲಕಾರಿ ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಲ್ಲೊಂದು ಭಾರತದ ಪೌರತ್ವದ ಆಫರ್​..! ಹೌದು, ರಶೀದ್ ಖಾನ್​​​ ತಮಗೆ ಭಾರತದ ಪೌರತ್ವದ ಆಫರ್ ಬಂದಿತ್ತು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ…

Read More

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ

ರಾಯಚೂರು, ಮಾರ್ಚ್ 18: ಆಕಸ್ಮಿಕ ಅಗ್ನಿ ಅವಘಡದಿಂದ 300 ಕ್ಕೂ ಹೆಚ್ಚು ಭತ್ತದ ಚೀಲಗಳು ಸುಟ್ಟು ಭಸ್ಮವಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಹೊರವಲಯದಲ್ಲಿ ನಡೆದಿದೆ. ಉತ್ತಮ ಬೆಲೆ ಸಿಗಲೆಂದು ಭತ್ತವನ್ನು ಶೇಖರಿಸಿ ಕಾಯುತ್ತಿದ್ದ ರೈತ ಇದೀಗ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕಂಗಾಲಾಗಿದ್ದಾನೆ. ಮಹಮ್ಮದ್ ಯೂಸಫ್ ಎಂಬ ರೈತನಿಗೆ ಸೇರಿದ ಈ ಭತ್ತವನ್ನು ಜಮೀನಿನಲ್ಲಿರುವ ದನದ ಶೆಡ್‌ನಲ್ಲಿ ಸಂಗ್ರಹಿಸಲಾಗಿತ್ತು. ಆರ್‌ಎನ್‌ಆರ್ ಜಾತಿಯ ಭತ್ತಕ್ಕೆ ಉತ್ತಮ ದರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಅವರು 300 ಕ್ಕೂ…

Read More

ಭಾರತ-ಅಮೆರಿಕದ ಮಧ್ಯೆ ಮುಖ್ಯ ಖನಿಜಗಳ ವಿಚಾರಕ್ಕೆ ಸಭೆ; ಭಾರತಕ್ಕೇನು ಲಾಭ? – Kannada News | Ashwini Vaishnaw participates In US India critical minerals meet, explains the discussed matter

ನವದೆಹಲಿ, ಜನವರಿ 13: ಮುಖ್ಯ ಖನಿಜಗಳ ಜಾಗತಿಕ ಪೂರೈಕೆ ಸರಪಳಿಯನ್ನು ಬಲಪಡಿಸುವ ದೃಷ್ಟಿಯಿಂದ ಅಂತರರಾಷ್ಟ್ರೀಯ ಸಚಿವ ಮಟ್ಟದ ಸಭೆ ನಡೆಯಿತು. ಅಮೆರಿಕದ ವಾಷಿಂಗ್ಟನ್​ನ್ಲಲಿ ನಡೆದ ಈ ಸಭೆಯಲ್ಲಿ ಭಾರತದ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ರೈಲ್ವೇ ಸಚಿವ ಡಾ. ಎ ವೈಷ್ಣವ್ ಪಾಲ್ಗೊಂಡಿದ್ದರು. ಅಮೆರಿಕದ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಸಭೆ ಆಯೋಜಿಸಿದ್ದರು. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಿಂದಲೂ ಪ್ರತಿನಿಧಿಗಳು ಪಾಲ್ಗೊಂಡು ಚರ್ಚಿಸಿದರು ಎಂದು ವರದಿಗಳು ಹೇಳುತ್ತಿವೆ. ಆ ಸಭೆ ಹಾಗೂ ಅದರಲ್ಲಿ ಚರ್ಚಿತವಾದ ವಿಷಯದ…

Read More

ಕಂಬ್ಯಾಕ್ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಒಲಿದ ನಾಯಕತ್ವ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್​ಗೆ ವಹಿಸಲಾಗಿದೆ.  ಅದರಂತೆ…

Read More