Headlines

ಮಕ್ಕಳಲ್ಲಿ ಯೂರಿನ್ ಟೆಸ್ಟ್ ಮಾಡಿ ಆಟಿಸಂ ಲಕ್ಷಣಗಳನ್ನು ಪತ್ತೆಹಚ್ಚಬಹುದೇ? ಏನ್ ಹೇಳುತ್ತೆ ಅಧ್ಯಯನ? – Kannada News

Early Autism Screening Through Urine Test: What Study RevealsImage Credit source: Getty Images ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ASD) ಒಂದು ನ್ಯೂರೋಡೆವಲಪ್ಮೆಂಟಲ್ ಸಮಸ್ಯೆಯಾಗಿದ್ದು, ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ವರ್ತನೆ ಮೇಲೆ ಪರಿಣಾಮ ಬೀರುತ್ತದೆ. ಹಲವು ಬಾರಿ ಇದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಆದರೆ ಇದೀಗ ಹೊಸ ಅಧ್ಯಯನವೊಂದು, ಯೂರಿನ್ ಟೆಸ್ಟ್ ಮೂಲಕ ಕೇವಲ 2 ವರ್ಷದ ಮಕ್ಕಳಲ್ಲೇ ಆಟಿಸಂಗೆ ಸಂಬಂಧಿಸಿದ ಸೂಚನೆಗಳನ್ನು ಪತ್ತೆಹಚ್ಚಬಹುದು ಎಂದು ಹೇಳಿದೆ. ಮೊಲಿಕ್ಯುಲರ್…

Read More

ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್ – Kannada News | Combo movie ticket offer with popcorn trending in Tollywood

ಜನರು ಚಿತ್ರಮಂದಿರಗಳಿಗೆ (Theater) ಬರುತ್ತಿಲ್ಲ ಎಂಬ ದೂರು ಹಲವು ವರ್ಷಗಳದ್ದು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯಲು ಚಿತ್ರತಂಡಗಳು ನಾನಾ ಕಸರತ್ತು ಮಾಡುತ್ತಿವೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭೇಟಿ ಕಡಿಮೆ ಆಗಲು ಮುಖ್ಯವಾಗಿ ದುಬಾರಿ ಬೆಲೆಯೇ ಕಾರಣ ಎನ್ನಲಾಗುತ್ತಿದೆ. ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆಗಿಬಿಟ್ಟಿವೆ. ಆದರೆ ಇದೀಗ ತೆಲುಗಿನಲ್ಲಿ ನಿರ್ಮಾಣ ಸಂಸ್ಥೆಯೊಂದು ಕುಟುಂಬ ಪ್ರೇಕ್ಷಕರನ್ನು ಸೆಳೆಯಲು…

Read More

“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಬೆಂಗಳೂರು, ಮಾ.18: ಐಪಿಎಲ್ ಪಂದ್ಯಾವಳಿ ಆರಂಭವಾಗುತ್ತಿರುವಂತೆಯೇ, ಟಿಕೆಟ್ ಖರೀದಿಯ ವಿಚಾರದಲ್ಲಿ ವಂಚನೆಗಳು ಹೆಚ್ಚಾಗುತ್ತಿವೆ. ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಖರೀದಿಸಲು ಉತ್ಸುಕರಾಗಿರುವ ಅಭಿಮಾನಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಬೆಂಗಳೂರು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ವಂಚಕರು, “ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಮೆಸೇಜ್ (ಡಿಎಂ) ಮಾಡಿ” ಎಂದು ಪೋಸ್ಟ್‌ಗಳನ್ನು ಹಾಕಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಇಂತಹ ನಕಲಿ ಖಾತೆಗಳ ಸಂದೇಶಗಳಿಗೆ ಮರುಳಾಗಿ, ಅವರು ಸೂಚಿಸಿದಂತೆ…

Read More

ಸ್ವಾಮಿಯ ಸಾನ್ನಿಧ್ಯಕ್ಕೆ ಕಳಿಸಿಕೊಡುತ್ತೇನೆ: ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು – Kannada News | HD Devegowda talks about Demise Wife Chennamma During final Rites

ಹಾಸನ, (ಜುಲೈ 20): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ರಕ್ರಿಯೆ ಆಗಲಿದೆ. ಇದಕ್ಕೂ ಮುನ್ನ ಪತಿ ದೇವೇಗೌಡ ಮಾತನಾಡಿ, ಪತ್ನಿ ಬಗ್ಗೆ ಭಾವುಕ ಮಾತುಳನ್ನಾಡಿದ್ದಾರೆ. ರಂಗನಾಥನ ಸಾನ್ನಿಧ್ಯದಲ್ಲಿ ಸಮಾಧಿ ಮಾಡಲು ಮಕ್ಕಳ ನಿರ್ಧಾರ. ಪಡುವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ಮಾಡಬೇಕೆನ್ನುವುದು ಇಚ್ಛೆಯಾಗಿತ್ತು. ಆದರೆ, ನಮ್ಮ ಮಕ್ಕಳ ತೀರ್ಮಾನದಂತೆ ಇಲ್ಲಿ ಅಂತ್ಯಕ್ರಿಯೆ ಮಾಡಲಾಗ್ತಿದೆ. ಈ ಜಮೀನನ್ನು ಕ್ರಯಕ್ಕೆ ಬರೆಸಿಕೊಂಡು ಅಂತ್ಯಕ್ರಿಯೆ ಮಾಡಲಾಗ್ತಿದೆ. ರಂಗನಾಥನ ಆಶೀರ್ವಾದದಿಂದ ನಾನು ಪ್ರಧಾನಿ ಆಗುವಂತಾಯ್ತು. ನಾನು ಪ್ರಧಾನಿಯಾಗಲು…

Read More

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ದೆಹಲಿ ಮಾ.7: ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್​​​ಐ ಎಕ್ಸ್​​​ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು…

Read More