ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ನೇಮಕಾತಿ – Kannada News | Karnataka Government Announces 7,925 Police Vacancies for 2026 27

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿImage Credit source: Getty images ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ದೊರೆತಿದೆ. 2026-27ನೇ ಸಾಲಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 7,925 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾರ್ವಜನಿಕರ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವುದು ಹಾಗೂ ಪೊಲೀಸ್ ಸಿಬ್ಬಂದಿಯ ಮೇಲಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಬೃಹತ್ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಹುದ್ದೆಗಳ ವಿವರ: ಸಿವಿಲ್…

Read More

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು – Kannada News | India is in a very comfortable position in energy security, says govt sources

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ. ‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ…

Read More

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ! – Kannada News | Bitcoin Scam: ED Conducts 15 Hour Raid on MLA NA Haris and Mohammed Nalapad’s Residence; Digital Evidence Seized

ಬಿಗಿ ಭದ್ರತೆಯೊಂದಿಗೆ ನಡೆದಿದ್ದ ಇ.ಡಿ ದಾಳಿImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದಗಳಲ್ಲಿ ಸತತ 15 ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಶೋಧ ನಡೆಸಿದ್ದಾರೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ – Kannada News | Medical PG Student Suicide In Dharwad, Mother Gives Reasons to Death

ಧಾರವಾಡ,(ಜನವರಿ 28): ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ….

Read More

Weekly Love Horoscope: ಸಿಂಹ ರಾಶಿಗೆ ಶುಕ್ರ-ಚಂದ್ರನ ಆಗಮನ ಪ್ರೇಮಲೋಕದಲ್ಲಿ ಯಾರಿಗಿದೆ ಅದೃಷ್ಟ? – Kannada News | July 12 18 Love Astrology: Your Weekly Relationship Guide by Zodiac

ಜುಲೈ 12ರಿಂದ ಜುಲೈ 18ರವರೆಗೆ ಮೂರನೇ ವಾರವಾಗಿದ್ದು ಆಳವಾದ ನಂಬಿಕೆ, ನಕಾರಾತ್ಮಕ ಭಾವನೆ, ಮೌನಪ್ರೇಮ, ಸೌಂದರ್ಯದಲ್ಲಿ ಸಮತೋಲನ, ಪಕ್ವತೆಯ ಆಲೋಚನೆ ಇವೆಲ್ಲ ಇರಲಿದೆ. ​ಮೇಷ ರಾಶಿ : ​ಈ ವಾರ ನಿಮ್ಮಲ್ಲಿ ಪ್ರೀತಿಯ ತೀವ್ರತೆ ಹೆಚ್ಚಿರುತ್ತದೆ. ಆದರೆ ನಿಮ್ಮ ರಾಶ್ಯಧಿಪತಿ ಮಂಗಳ ವೃಷಭದಲ್ಲಿದ್ದು, ನಿಮ್ಮ ಮಾತಿನಲ್ಲಿ ಕೊಂಚ ಹಠ ಅಥವಾ ಉದ್ವೇಗ ತರಬಹುದು. ಸಂಗಾತಿಯ ಎದುರು ನಿಮ್ಮ ಅಹಂಕಾರವನ್ನು ಬದಿಗಿಟ್ಟು ಪ್ರೀತಿಯಿಂದ ಮಾತನಾಡಿದರೆ, ಅವರು ನಿಮ್ಮ ಭಾವನೆಗಳಿಗೆ ಸಂಪೂರ್ಣವಾಗಿ ಶರಣಾಗುತ್ತಾರೆ. ವಾರದ ಮಧ್ಯಭಾಗದಲ್ಲಿ ನಿಮಗಾಗಿ ಅಚ್ಚರಿ ಇರಲಿದೆ….

Read More

Weekly Love Horoscope: ಈ ರಾಶಿಯವರ ಪ್ರೀತಿಗೆ ಮನೆಯವರಿಂದ ಸಮ್ಮತಿ – Kannada News | January 25 31 Love Horoscope: Zodiac Predictions for Romance and Relationships

ಮೇಷ ರಾಶಿ : ಈ ವಾರ ಪ್ರೇಮಿಗಳಿಗೆ ಅತ್ಯಂತ ಶುಭದಾಯಕವಾಗಿದೆ. ನಿಮ್ಮ ಪ್ರೀತಿಗೆ ಮನೆಯಲ್ಲಿ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ವೃಷಭ ರಾಶಿ : ಸಂಬಂಧಗಳಲ್ಲಿ ತಾಳ್ಮೆ ಬಹಳ ಮುಖ್ಯ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬಂದರೂ ಪ್ರೀತಿಯಿಂದ ಬಗೆಹರಿಸಿಕೊಳ್ಳಿ. ಪ್ರಣಯ ಜೀವನದಲ್ಲಿ ಹೊಸ ಚೈತನ್ಯ ಬರಲಿದೆ. ಮಿಥುನ ರಾಶಿ : ಸಂಗಾತಿಯೊಂದಿಗೆ ಸಣ್ಣ ಪ್ರವಾಸಕ್ಕೆ ಹೋಗುವ ಯೋಗವಿದೆ. ನಿಮ್ಮ ಕ್ರಿಯಾಶೀಲತೆಯು ಪ್ರೇಮ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ. ಕರ್ಕಾಟಕ ರಾಶಿ : ನಿಮ್ಮ ಭಾವನೆಗಳನ್ನು…

Read More

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ….

Read More

Video: ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು – Kannada News | Snake Drops Into Cooking Pot Mid Meal, Woman Keeps Her Cool

ಅಡುಗೆ ಮನೆಯಲ್ಲಿ ಒಂದು ಜಿರಳೆ ಬಂದರೆ ಹೆಣ್ಣುಮಕ್ಕಳು ಹೌಹಾರುತ್ತಾರೆ. ಅಂಥಹುದರಲ್ಲಿ ಪಾತ್ರೆಯೊಳಗೆ ಹಾವು ಬಿದ್ದರೆ ಹೇಗಾಗಬೇಡ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಮಹಿಳೆ ಎಂದಿನಂತೆ ಅಡುಗೆ ಮಾಡುತ್ತಿರುತ್ತಾರೆ.  ಅವರ ಮನೆಯ ಬೆಕ್ಕು ಅಡುಗೆ ಬೆಡ್ ಮೇಲೆ ಕುಳಿತು ಏನೋ ದಿಟ್ಟಿಸಿ ನೋಡುತ್ತಿರುತ್ತದೆ.  ನೋಡ ನೋಡುತ್ತಲೇ ಚಿಮಣಿಯಿಂದ ಏಕಾಏಕಿ ಹಾವು ಅಡುಗೆಯ ಪಾತ್ರೆಯೊಳಗೆ ಬಿದ್ದಿದೆ. ಕೂಡಲೇ ಮಹಿಳೆ ಒಮ್ಮೆ ಗಾಬರಿಗೊಂಡರೂ ಕೂಡಲೇ ಆ ಪಾತ್ರೆಗೆ ಮುಚ್ಚುಳವನ್ನು ಮುಚ್ಚಿದ್ದಾರೆ. ಭಯ ಮತ್ತು ಆತಂಕದ ಹೊರತಾಗಿಯೂ, ಆ ಮಹಿಳೆ…

Read More