Headlines

ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್ – Kannada News | West Bengal Women Kidnapped and assaulted in T Narasipur Mysuru; Accused Arrested

ಮೈಸೂರು, ಜುಲೈ 21: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಟಿ. ನರಸೀಪುರದಲ್ಲಿ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ….

Read More

‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ – Kannada News | Toxic Ticket Price Scare: Will Yash Next Cost a Bomb After Jana Nayagan?

ಕೆವಿಎನ್ ಪ್ರೊಡಕ್ಷನ್​ ನಿರ್ಮಾಣದ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಟಿಕೆಟ್ ಬೆಲೆ ಈಗಾಗಲೇ ಗಗನಕ್ಕೇರಿದೆ. ಏಕಪರದೆ ಚಿತ್ರಮಂದಿರಗಳಲ್ಲೇ ಈ ಚಿತ್ರದ ಟಿಕೆಟ್ ಬೆಲೆ ಬರೋಬ್ಬರಿ ಸಾವಿರ ರೂಪಾಯಿ ತಲುಪಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಹಾಗೂ ಗಾಂಧಿನಗರದಲ್ಲಿ ಈಗಾಗಲೇ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೇ ಹೊತ್ತಲ್ಲಿ, ಇದೇ ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿರೋ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಆಗಸ್ಟ್ 26ರಂದು…

Read More

SIR ಪ್ರಕ್ರಿಯೆ ವೇಳೆ ಕರ್ತವ್ಯನಿರತ ಸಿಬ್ಬಂದಿಗೆ ನಿಂದನೆ, ಬೆದರಿಕೆ: FIR ದಾಖಲು! – Kannada News | FIR Filed in Nanjangud After SIR Duty Staff Threaten and Abuse Allegation

ಮೈಸೂರು, ಜುಲೈ 21: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮನೆಗೆ ನುಗ್ಗಿ ಬೆದರಿಕೆಯೊಡ್ಡಿ ಅನುಚಿತವಾಗಿ ವರ್ತಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಮುಳ್ಳೂರು ಗ್ರಾಮದ ನಿವಾಸಿ ಮಹೇಂದ್ರ ಕುಮಾರ್ ಎಂಬಾತನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ನಡೆದಿದ್ದೇನು? ಮತದಾರರ ಪಟ್ಟಿ ಪರಿಷ್ಕರಣೆಯ (SIR) ಕರ್ತವ್ಯದಲ್ಲಿದ್ದ ಸಿಬ್ಬಂದಿ ಲತಾ ಎಂಬುವರ ಮನೆಗೆ ಜುಲೈ 13ರಂದು…

Read More

ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್ – Kannada News | Monkeys Enter Revenue Record Room in Mulbagal Taluk Office, Viral Video Raises Safety Concerns

ಕೋಲಾರ, ಜುಲೈ 21: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳು ನಿರ್ಬಂಧವಿಲ್ಲದೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರಮುಖ ಸರ್ಕಾರಿ ಕಂದಾಯ ದಾಖಲೆಗಳನ್ನು ಸಂರಕ್ಷಿಸಬೇಕಾದ ಕೊಠಡಿಯಲ್ಲೇ ಈ ರೀತಿಯ ಅವ್ಯವಸ್ಥೆ ಕಂಡುಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ನಕಲಿ ದಾಖಲೆಗಳ ಮೂಲಕ ಭೂಮಿ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಸಂದರ್ಭದಲ್ಲೇ ದಾಖಲೆಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಲ್ಲೂಕು ಕಚೇರಿ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ…

Read More

‘ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ ಸ್ಮೃತಿ ಮಂಧಾನ! – Kannada News | Smriti Mandhana is ready for The Hundred with Manchester Super Giants

ಬಹುನಿರೀಕ್ಷಿತ ‘ದಿ ಹಂಡ್ರೆಡ್ ವುಮೆನ್ಸ್’ ಕ್ರಿಕೆಟ್ ಟೂರ್ನಿ ಇಂದಿನಿಂದ (ಜುಲೈ 21) ಶುರುವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಬಾರಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಸ್ಮೃತಿ ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ನೇರ ಒಪ್ಪಂದ ಮೂಲಕ ಸ್ಮೃತಿ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಸ್ಟಾರ್ ಆಟಗಾರ್ತಿಯರ ದಂಡು: ಈ ಬಾರಿಯ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದಲ್ಲಿ ಮಹಿಳಾ ಕ್ರಿಕೆಟ್‌ನ…

Read More

Shani Sade Sati: ಶನಿ ಸಾಡೇ ಸಾತಿಯ ಯಾವ ಹಂತ ಅತ್ಯಂತ ಕಷ್ಟಕರ? ಇಲ್ಲಿದೆ ಪೂರ್ಣ ಮಾಹಿತಿ – Kannada News | Shani Sade Sati: Understand Its 3 Phases and Remedies for a Peaceful 7.5 Years

ಶನಿ ದೇವರೆಂದರೆ ಅನೇಕರಲ್ಲಿ ಒಂದು ರೀತಿಯ ಭಯ ಮೂಡುವುದು ಸಹಜ. ಅದರಲ್ಲೂ ‘ಶನಿ ಸಾಡೇ ಸಾತಿ’ ಎಂಬ ಹೆಸರು ಕೇಳಿದ ತಕ್ಷಣ ಭವಿಷ್ಯದ ಬಗ್ಗೆ ಚಿಂತೆ ಪ್ರಾರಂಭವಾಗುತ್ತದೆ. ಆದರೆ, ಸಾಡೇ ಸಾತಿಯ ಬಗ್ಗೆ ಸರಿಯಾದ ತಿಳುವಳಿಕೆ ಇದ್ದರೆ, ಈ ಅವಧಿಯನ್ನು ಸುಲಭವಾಗಿ ಮತ್ತು ಧೈರ್ಯವಾಗಿ ಎದುರಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಾಡೇ ಸಾತಿಯು ಪ್ರತಿಯೊಬ್ಬ ವ್ಯಕ್ತಿಯ ಜೀವಿತಾವಧಿಯಲ್ಲಿ ಕನಿಷ್ಠ ಒಮ್ಮೆ ಅಥವಾ ಅದಕ್ಕಿಂತ ಹೆಚ್ಚು ಬಾರಿ ಬರುತ್ತದೆ. ‘ಸಾಡೇ ಸಾತಿ’ ಎಂದರೆ ಅಕ್ಷರಶಃ ಏಳೂವರೆ ವರ್ಷಗಳು ಎಂದರ್ಥ….

Read More

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಭಾರಿ ಪ್ರತಿಭಟನೆ – Kannada News | Delhi CJP Protest Continues: Demands NEET Justice and Sonam Wangchuk Release

ನವದೆಹಲಿ, ಜುಲೈ 21: ಕಾಕ್ರೋಚ್ ಜನತಾ ಪಾರ್ಟಿ(Cockroach Janta Party)ಯ ಪ್ರತಿಭಟನೆ ಮಂಗಳವಾರ ಕೂಡಾ ಮುಂದುವರೆದಿದೆ. ಜುಲೈ 20ರಂದು ನಡೆದ ಭಾರಿ ನೂಕಾಟ, ತಳ್ಳಾಟ, ಲಾರ್ಟಿಚಾರ್ಜ್​ ಬಳಿಕವೂ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪೊಲೀಸರು ನಿನ್ನೆ ಜಂತರ್ ಮಂತರ್‌ನಲ್ಲಿದ್ದ ಟೆಂಟ್ ಹಾಗೂ ವೇದಿಕೆಗಳನ್ನು ತೆರವುಗೊಳಿಸಿದ್ದರಾದರೂ, ಪ್ರತಿಭಟನಾಕಾರರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಮರಳಿ ತಮ್ಮ ಪ್ರತಿಭಟನೆಯನ್ನು ಮುಂದುವರರೆಸಿದ್ದಾರೆ. ಸಾಧ್ಯವಿರುವ ಎಲ್ಲೆಡೆ ಪೊಲೀಸರು ಮತ್ತು ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಪಡೆ ತೀವ್ರ ಕಟ್ಟೆಚ್ಚರ ವಹಿಸಿದೆ. ಸಂಸತ್ತಿನ…

Read More

ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ? – Kannada News | Belagavi Gold Shop Owner Arrested for Staging Theft to Claim Insurance, CCTV Exposes Plot

ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿImage Credit source: tv9 ಬೆಳಗಾವಿ, ಜುಲೈ 21: ಬೆಳಗಾವಿ (Belagavi) ನಗರದ ರಾಮದೇವ ಗಲ್ಲಿಯಲ್ಲಿರುವ ವಿಪಿ ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಂಗಡಿಯ ಮಾಲೀಕ ಕೃಷ್ಣಾನಂದ ವೇರ್ಣೇಕರ ಅವರೇ ವಿಮೆ ಹಣ ಪಡೆಯುವ ಉದ್ದೇಶದಿಂದ ಹಾಗೂ ಅಡವಿಟ್ಟಿದ್ದ ಚಿನ್ನವನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆಯಲು ಕಳ್ಳತನದ ನಾಟಕ ರೂಪಿಸಿದ್ದಾಗಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಅಂಗಡಿಯಿಂದ 65.95 ಲಕ್ಷ ರೂ. ಮೌಲ್ಯದ…

Read More

23 ವರ್ಷಗಳ ಬಳಿಕ ಸರಣಿ: ಆಸ್ಟ್ರೇಲಿಯಾ ಟೆಸ್ಟ್ ತಂಡ ಪ್ರಕಟ – Kannada News | Australia Test Squad For Bangladesh Test Series

ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಗಾಗಿ 13 ಸದಸ್ಯರುಗಳ ತಂಡವನ್ನು ಘೋಷಿಸಲಾಗಿದ್ದು, ತಂಡದ ನಾಯಕನಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಗಾಯದ ಕಾರಣ ಕಳೆದ ಕೆಲ ಸರಣಿಗಳಿಂದ ಹೊರಗುಳಿದಿದ್ದ ಪ್ರಮುಖ ಆಟಗಾರರು ಈ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ.  ಸ್ಟಾರ್ ಆಟಗಾರರ ಕಂಬ್ಯಾಕ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಈ ಸರಣಿಯ ಮೂಲಕ ಅನುಭವಿ ವೇಗಿ ಜೋಶ್ ಹೇಝಲ್​ವುಡ್ ಮತ್ತು…

Read More

‘ಡ್ರ್ಯಾಗನ್’ಗೂ ಮುನ್ನ ಪ್ರಶಾಂತ್ ನೀಲ್ ಹೊಸ ಸಾಹಸ; ಹಾರರ್ ಸಿನಿಮಾ ಪ್ರೆಸೆಂಟರ್ ಆದ ನಿರ್ದೇಶಕ – Kannada News | Prashanth Neel Presents 418 Horror Film Amidst Jr NTR Dragon Production

ಕೆಜಿಎಫ್ ಮತ್ತು ಸಲಾರ್ ಚಿತ್ರಗಳ ಮೂಲಕ ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ಬಿಗ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಅವರು ಜೂನಿಯರ್ ಎನ್‌ಟಿಆರ್ ನಟನೆಯ ‘ಡ್ರಾಗನ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಪ್ರಶಾಂತ್ ನೀಲ್ ಈಗ ಹೊಸದೊಂದು ಸಣ್ಣ ಸಿನಿಮಾಗೆ ಪ್ರೆಸೆಂಟರ್ ಆಗಿ ಸಾಥ್ ನೀಡಿದ್ದಾರೆ. ಆ ಚಿತ್ರದ ಹೆಸರು ‘418’. ಪ್ರಶಾಂತ್ ನೀಲ್ ಈ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂದರೆ ಅದರಲ್ಲಿ ಏನೋ ವಿಶೇಷತೆ ಇರಲೇಬೇಕು ಎಂಬುದು ಅನೇಕರ ಕುತೂಹಲ. ‘ಪುಷ್ಪ’ ಸಿನಿಮಾ ಖ್ಯಾತಿಯ ಮೈತ್ರಿ…

Read More