Headlines

IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ಪ್ರತಿ ತಂಡವನ್ನು ಕಾಡುತ್ತಿದೆ. ಈಗಾಗಲೇ ಕೆಲವು ತಂಡಗಳ ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ತಂಡಗಳಲ್ಲಿ ಗಾಯದ ಮೇಲೆ ಬರೆ ಎಂಬಂತೆ ಎರಡಕ್ಕಿಂತ ಹೆಚ್ಚು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಲ್ಲಿ ಕೆಲವರು ಲೀಗ್​ನಿಂದ ಹೊರಬಿದಿದ್ದರೆ, ಇನ್ನು ಕೆಲವರು ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂತಹ ತಂಡಗಳ ಪೈಕಿ ಮಾಜಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಕೂಡ ಒಂದಾಗಿದೆ. ತಂಡದ ಮತ್ತೊಬ್ಬ ವೇಗದ ಬೌಲರ್…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

ತಲೆಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳು ಸಹ ಕೂದಲು ಉದುರಲು ಮುಖ್ಯ ಕಾರಣ – Kannada News | These mistakes of when washing hair can cause hair loss

ಇಂದಿನ ದಿನಗಳಲ್ಲಿ ಕೂದಲು ಉದುರುವಿಕೆ (Hair Fall) ಸಮಸ್ಯೆ ತೀರಾ ಹೆಚ್ಚಿದೆ. ಅದೆಷ್ಟೇ ಕೂದಲ ಆರೈಕೆ ಮಾಡಿದರೂ ಸಹ ಹೆಚ್ಚಿನವರಿಗೆ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗ್ತಿಲ್ಲ. ಇದಕ್ಕೆಲ್ಲಾ ನಾವು ತಿನ್ನುವ ಆಹಾರ, ನಮ್ಮ ಜೀವನಶೈಲಿ ಮುಖ್ಯ ಕಾರಣ. ಈ ಕಾರಣದಿಂದಾಗಿ ಎಷ್ಟೇ ಆರೈಕೆ ಮಾಡಿದರೂ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಇದಲ್ಲದೆ ತಲೆ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡುವ ಕೆಲವೊಂದು ತಪ್ಪುಗಳ ಸಹ ಕೂದಲು ಉದುರಲು ಮುಖ್ಯ ಕಾರಣವಂತೆ. ಹೌದು ಕೂದಲು…

Read More

ಶಾಸಕ ಎಸ್​ಎನ್​​ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಭುಗಿಲೆದ್ದ ಆಕ್ರೋಶ: ನಾಳೆ 3 ತಾಲೂಕುಗಳ ಬಂದ್‌ಗೆ ಕರೆ! – Kannada News | Cabinet Expansion; Protests Erupt as SN Subba Reddy Misses Ministerial Post; Three Taluks to Observe Bandh

ಶಾಸಕ ಎಸ್.ಎನ್.ಸುಬ್ಬಾರೆಡ್ಡಿImage Credit source: tv9 kannada ಚಿಕ್ಕಬಳ್ಳಾಪುರ, ಆಗಸ್ಟ್​​ 04: ಸಚಿವ ಸಂಪುಟ ವಿಸ್ತರಣೆಯಲ್ಲಿ (Cabinet Expansion) ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ (MLA Subbareddy) ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಾವಿರಾರು ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ನಾಳೆ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ಮೂರು ತಾಲೂಕುಗಳ ಬಂದ್‌ಗೆ ಕರೆ ನೀಡಲಾಗಿದೆ. ಮತ್ತೊಂದೆಡೆ ಪಕ್ಷದ…

Read More

ವಿವಾದಗಳ ಮಧ್ಯೆ ಅಕ್ಷಯ್ ಖನ್ನಾ ಪರ ಬ್ಯಾಟ್ ಬೀಸಿದ ಬಾಲಿವುಡ್ ಹೀರೋ – Kannada News | Akshaye Khanna Drishyam 3 Controversy: Arshad Warsi Reveals Truth About His Nature

‘ಧುರಂಧರ್’ ನಟ ಅಕ್ಷಯ್ ಖನ್ನಾ (Akshaye Khanna) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ರೆಹಮಾನ್ ದಕೈತ್ ಪಾತ್ರದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದರು. ಹಲವು ವರ್ಷಗಳ ನಂತರ ಅಕ್ಷಯ್ ಅವರ ಯಶಸ್ಸನ್ನು ನೋಡಿ ಅಭಿಮಾನಿಗಳು ಸಂತೋಷಪಟ್ಟಿದ್ದಾರೆ. ಅಕ್ಷಯ್ ಅವರಿಗೆ ಹೆಚ್ಚಿನ ಚಿತ್ರಗಳು ಸಿಕ್ಕರೆ ಮತ್ತೆ ಅವರನ್ನು ದೊಡ್ಡ ಪರದೆಯ ಮೇಲೆ ನೋಡಬಹುದು ಎಂಬ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಅವರು ಮಾಡಿಕೊಂಡ ವಿವಾದದ ಬಗ್ಗೆ ಚರ್ಚೆ ಶುರುವಾಗಿದೆ. ‘ದೃಶ್ಯಂ 3′ ಚಿತ್ರದಿಂದಾಗಿ…

Read More

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್

ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್​ಸಿ ಕಂಪನಿಯಾದ ವಾಲ್ಮಾರ್ಟ್​ನ ಒಡೆತನದ ಫ್ಲಿಪ್​ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್​ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್​ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ. ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್​ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್​ನ ಸಿಎಫ್​ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ…

Read More

ಹೀನಾಯ ಸೋಲಿನ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಗೋಯೆಂಕಾ ಮಾತುಕತೆ..! – Kannada News | Sanjiv Goenka chat with Rishabh Pant after LSG loss

ಸಾಮಾನ್ಯವಾಗಿ ಸೋಲಿನ ಬೆನ್ನಲ್ಲೇ ಕ್ಲಾಸ್ ತೆಗೆದುಕೊಳ್ಳುವ ಸಂಜೀವ್ ಗೊಯೇಂಕಾ ಈ ಬಾರಿ ಕೂಲ್ ಆಗಿ ಕಾಣಿಸಿಕೊಂಡಿದ್ದು ವಿಶೇಷ. ಅಲ್ಲದೆ ನಗು ಮುಖದೊಂದಿಗೆ ರಿಷಭ್ ಪಂತ್ ಅವರನ್ನು ಅಪ್ಪಿಕೊಂಡು ಬೆನ್ನು ತಟ್ಟಿದರು. ಪಂದ್ಯದಲ್ಲಿ ಸೋತಿದ್ದರೂ, ನಾಯಕನ ಹೋರಾಟದ ಗುಣವನ್ನು ಮಾಲೀಕರು ಬೆಂಬಲಿಸಿದ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. Source link

Read More

ಪಶ್ಚಿಮ ಬಂಗಾಳದಿಂದ ಕೇರಳ ವರೆಗೆ… ಶಾಸಕರಾಗಿ ಆಯ್ಕೆಯಾದ ಮುಸ್ಲಿಮರೆಷ್ಟು ಗೊತ್ತೇ? ಅಚ್ಚರಿಯ ಅಂಕಿಅಂಖ್ಯೆ ಇಲ್ಲಿದೆ ನೋಡಿ – Kannada News | Assembly Election 2026: Statistics of Muslim MLAs Won in West Bengal, Assam, Kerala, and Tamil Nadu

ನವದೆಹಲಿ, ಮೇ 5: ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಣಮಿಸಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Assembly Election Result 2026) ಹೊರಬಿದ್ದಿದೆ. ಈ ಬಾರಿಯ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ಶಾಸಕರ ಸಂಖ್ಯಾಬಲಕ್ಕೆ ಸಂಬಂಧಿಸಿದಂತೆ ಕುತೂಹಲಕಾರಿ ಅಂಕಿಅಂಖ್ಯೆಗಳು ಲಭ್ಯವಾಗಿವೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಶಾಸಕರ ಪ್ರಭಾವ ತಗ್ಗಿದರೆ, ಕೇರಳದಲ್ಲಿ ಅವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಇಳಿಕೆ ಜಮ್ಮು ಮತ್ತು ಕಾಶ್ಮೀರದ ನಂತರ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ…

Read More

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ – Kannada News | Mayur Patel’s Drunk Driving Fortuner Causes Bangalore Serial Accident

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು….

Read More

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು,…

Read More