Headlines

Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ – Kannada News

ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಸಮಸ್ಯೆಗಳು  (financial problems) ಎದುರಾಗುತ್ತಲೇ ಇರುತ್ತವೆ. ಆದರೆ ಅನೇಕರಿಗೆ ಈ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯೋದು ಹೇಗೆ, ಹಣಕಾಸನ್ನು ಸರಿಯಾಗಿ ನಿರ್ವಹಿಸುವುದು ಹೇಗೆ ಎಂಬುದೇ ಗೊತ್ತಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ  ಗಳಿಕೆ, ಉಳಿತಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಅದೇ ರೀತಿ ಆರ್ಥಿಕ ಸಮಸ್ಯೆಯಿಂದ ಮುಕ್ತಿ…

Read More

ಯಾವುದೇ ಭಾಷೆಯಲ್ಲಾದರೂ ಕರೆ ಮಾಡಿ, ಪೊಲೀಸರು ಓಡಿ ಬರ್ತಾರೆ! ನಮ್ಮ 112 ಗೆ ಹೈಟೆಕ್ AI ಟಚ್; ಇದು ಜನರಿಗೆ ಹೇಗೆ ಪ್ರಯೋಜನ? – Kannada News | VANKI AI Transforms Bengaluru Emergency Calls: Namma 112 Now Multilingual and Faster

ಬೆಂಗಳೂರು, ಏ.29: ಸಿಲಿಕಾನ್ ಸಿಟಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸರು ತಮ್ಮ ತುರ್ತು ಸ್ಪಂದನಾ ವ್ಯವಸ್ಥೆಯಾದ ‘ನಮ್ಮ 112’ ಗೆ ಭರ್ಜರಿ ಅಪ್‌ಗ್ರೇಡ್ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾಷೆಯ ಅಡೆತಡೆಯನ್ನು ನಿವಾರಿಸಲು ಭಾರತದಲ್ಲೇ ಮೊದಲ ಬಾರಿಗೆ ಬಹುಭಾಷಾ AI ಚಾಲಿತ ‘VANKI’ (Voice AI for Nationwide Key Interventions) ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಇದು ಜನರಿಗೆ ಹೇಗೆ ಪ್ರಯೋಜನ ಆಗಲಿದೆ ಎಂಬುದನ್ನು ಕೂಡ ಹೇಳಿದೆ. ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಏನಿದು…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್​​ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ – Kannada News | Himanta biswa sarma sworn in as assam cm for second term

ಗುವಾಹಟಿ, ಮೇ 12: ಬಿಜೆಪಿ ನಾಯಕ ಹಿಮಂತ್​​ ಬಿಸ್ವಾ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುವಾಹಟಿಯ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್​ ಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ಹಿಮಂತ್ ಜೊತೆ ಸಚಿವರಾಗಿ ನಾಲ್ವರು ಶಾಸಕರು ಕೂಡ ಇದೇ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ದಾಖಲೆ ಬರೆದ ಹಿಮಂತ್​​ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ 126 ಸ್ಥಾನಗಳ ಪೈಕಿ 82 ಸ್ಥಾನಗಳನ್ನು ಗೆದ್ದು ಬಿಜೆಪಿ ಭರ್ಜರಿ…

Read More

ದೇವೇಗೌಡರ ಬೆನ್ನಿಗೆ ನಿಂತಿದ್ದ ಧೀಶಕ್ತಿ: ಅತಿಥಿಗಳ ಪಾಲಿನ ಅನ್ನಪೂರ್ಣೆ; ಕುಟುಂಬ ಮುನ್ನಡೆಸಿದ ಮಹಾತಾಯಿ ‘ಚೆನ್ನಮ್ಮ’ – Kannada News | Chennamma Passes Away: The Woman Who Stood by Former PM H.D. Deve Gowda

ಹಾಸನ, ಜುಲೈ 18: ದಕ್ಷಿಣ ಭಾರತದ ಏಕೈಕ ಪ್ರಧಾನಿ ಎಂಬ ಇತಿಹಾಸ ಬರೆದವರು ಹೆಚ್​​ಡಿ ದೇವೇಗೌಡರು (HD Deve Gowda). ಈ ಮಣ್ಣಿನ ಮಗನ ಯಶಸ್ಸಿನ ಹಿಂದೆ ಒಬ್ಬ ಅಪ್ರತಿಮ ಮಹಿಳೆಯ ಶ್ರಮವಿದೆ. ಅವರೇ ಪತ್ನಿ ಚೆನ್ನಮ್ಮ. “ಚೆನ್ನಮ್ಮ (Chennamma) ಕೇವಲ ಪತ್ನಿಯಷ್ಟೇ ಅಲ್ಲ, ನನ್ನ ಪಾಲಿನ ತಾಯಿಯೂ ಹೌದು” ಎಂದು ಸ್ವತಃ ದೇವೇಗೌಡರೇ ಹಲವು ಬಾರಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಆರು ಮಕ್ಕಳೊಂದಿಗೆ ಇಡೀ ಕುಟುಂಬ ಮುನ್ನಡೆಸಿದ ಮಹಾತಾಯಿ, ಅತಿಥಿಗಳ ಪಾಲಿನ ಅನ್ನಪೂರ್ಣೆ ಇದೀಗ ವಿಧಿವಶರಾಗಿದ್ದಾರೆ. ಸ್ವಾತಂತ್ರ್ಯ…

Read More

ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ – Kannada News | Stone Pelting Incident Targeting CM Siddaramaiah’s Economic Advisor Basavaraj Rayareddi in Koppal

ಕೊಪ್ಪಳ, ಜನವರಿ 26: ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರತ್ತ ಕಲ್ಲೆಸೆಯಲಾಗಿದೆ. ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಜನಗಳ ಸಮಸ್ಯೆ ಆಲಿಸಲು ಶಾಸಕರು ಜನಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಬಸವರಾಜ್ ರಾಯರೆಡ್ಡಿ ಭಾಷಣ ಮಾಡುತ್ತಿದ್ದಾಗ ಅವರ ಮುಂದೆಯೇ ಒಂದು ಕಲ್ಲು ಬಿದ್ದಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಶಾಸಕ ಬಸವರಾಜ್ ರಾಯರೆಡ್ಡಿ ಕೆಲಕಾಲ ಗಾಬರಿಗೊಂಡರು. ಅಲ್ಲಿದ್ದ ಜನರೂ ಕೂಡಾ ಆತಂಕಗೊಂಡರು….

Read More

PAK vs AUS: ಪಾಕ್ ವಿರುದ್ಧ 38 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ – Kannada News

ಪ್ರಸ್ತುತ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈಗಾಗಲೇ ನಡೆದಿರುವ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆದ್ದ ತಂಡಕ್ಕೆ ಸರಣಿ ಸಿಗಲಿದೆ. ಹೀಗಾಗಿ ಇಂದು ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ, ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಇದರ ಪರಿಣಾಮವಾಗಿ ಇಡೀ ಆಸ್ಟ್ರೇಲಿಯಾ ತಂಡವು…

Read More

Red Coral Gemstone: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ – Kannada News | Red Coral Gemstone: Astrological Benefits and How to Wear Guide for Mars

ವೈದಿಕ ಜ್ಯೋತಿಷ್ಯದಲ್ಲಿ ಹವಳವನ್ನು ಮಂಗಳ ಗ್ರಹಕ್ಕೆ ಸಂಬಂಧಿಸಿದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಇದು ಶಕ್ತಿ, ಧೈರ್ಯ, ಕ್ರಿಯಾಶೀಲತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿನಿಧಿಸುತ್ತದೆ. ಜಾತಕದಲ್ಲಿ ಮಂಗಳ ದುರ್ಬಲವಾಗಿದ್ದರೆ ಅಥವಾ ಅಶುಭ ಗ್ರಹಗಳ ಪ್ರಭಾವದಲ್ಲಿದ್ದರೆ, ಭಯ, ಅತಿಯಾದ ಕೋಪ, ಶಕ್ತಿಯ ಕೊರತೆ ಹಾಗೂ ವೈವಾಹಿಕ ಅಥವಾ ವೃತ್ತಿಜೀವನದ ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಿಕೆ ಇದೆ. ಹವಳವು ಸಮುದ್ರ ಜೀವಿಗಳಿಂದ ಉತ್ಪತ್ತಿಯಾದ ನೈಸರ್ಗಿಕ ರತ್ನವಾಗಿದ್ದು, ಮುಖ್ಯವಾಗಿ ಮೆಡಿಟರೇನಿಯನ್ ಸಮುದ್ರ ಪ್ರದೇಶದಲ್ಲಿ ಕಂಡುಬರುತ್ತದೆ. ಇದರ ಬಣ್ಣ ತಿಳಿ ಕೆಂಪಿನಿಂದ ಹಿಡಿದು…

Read More

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More