Headlines

ರಾಜಮೌಳಿ ಸಿನಿಮಾದಲ್ಲಿದ್ದರೂ ಬಿಡುವಿಲ್ಲದ ಪೃಥ್ವಿರಾಜ್; ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ದಾಖಲೆ – Kannada News | Even Rajamouli Varanasi Cannot Stop Prithviraj Sukumaran Non Stop Movie Releases

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಹಾಗೂ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ (Prithviraj) ತಮ್ಮ ಬಹುಮುಖ ಪ್ರತಿಭೆಯಿಂದ ಸದಾ ಸುದ್ದಿಯಲ್ಲಿರುತ್ತಾರೆ. ಸದ್ಯ ಅವರು ಮತ್ತೊಂದು ಅಪರೂಪದ ಸಾಧನೆಗೆ ಕಾರಣವಾಗಿದ್ದಾರೆ. ಎಸ್‌ಎಸ್‌ ರಾಜಮೌಳಿ ಅವರ ಬಿಗ್ ಬಜೆಟ್ ಸಿನಿಮಾ ‘ವಾರಣಾಸಿ’ ಚಿತ್ರದಲ್ಲಿ ನಟಿಸುತ್ತಿದ್ದರೂ ಪೃಥ್ವಿರಾಜ್ ಸಾಲು ಸಾಲು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ರಾಜಮೌಳಿ ಜೊತೆ ಕೆಲಸ ಮಾಡುತ್ತಾ ಬೇರೆ ಚಿತ್ರಗಳಲ್ಲಿ ಸಕ್ರಿಯರಾಗಿರುವ ಏಕೈಕ ನಟ ಇವರಾಗಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡಿತ್ತು ‘ಐ, ನೋಬಡಿ’ ಸಿನಿಮಾ ಇತ್ತೀಚೆಗಷ್ಟೇ ಅಂದರೆ ಜುಲೈ 9 ರಂದು…

Read More

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ….

Read More

Video: ಆಕಾಶದಲ್ಲೇ ಕಳಚಿಬಿದ್ದ ಎಂಜಿನ್, 15 ಜನರ ಸಾವಿಗೆ ಕಾರಣವಾದ ಯುಎಸ್ ಕಾರ್ಗೋ ಜೆಟ್ ಅಪಘಾತದ ವಿಡಿಯೋ – Kannada News | Cargo Aircraft Crash in United States Leaves 15 Dead After Mid Flight Emergency

ಕೆಂಟುಕಿ, ಮೇ 20: ಅಮೆರಿಕದ ಕೆಂಟುಕಿಯ ಲೂಯಿಸ್​ವಿಲ್ಲೆ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಸರಕು ಸಾಗಣೆ ವಿಮಾನ ದುರಂತದ ವಿಡಿಯೋ ವೈರಲ್ ಆಗಿದೆ. ಭಯಾನಕ ವೀಡಿಯೊವನ್ನು ಯುಎಸ್ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಬಿಡುಗಡೆ ಮಾಡಿದೆ. ಹೊನೊಲುಲುಗೆ ತೆರಳಬೇಕಿದ್ದ ಮೆಕ್‌ಡೊನೆಲ್ ಡೌಗ್ಲಾಸ್ MD-11F ಮಾದರಿಯ ಯುಪಿಎಸ್ ಫ್ಲೈಟ್ 2976 ವಿಮಾನವು ರನ್‌ವೇನಿಂದ ಮೇಲೆದ್ದ ಕೆಲವೇ ಸೆಕೆಂಡುಗಳಲ್ಲಿ ಎಂಜಿನ್ ಗಾಳಿಯಲ್ಲಿ ಕಳಚಿಬಿದ್ದಿತ್ತು. ಬ್ಲ್ಯಾಕ್   ಬಾಕ್ಸ್ ಮತ್ತು ಫ್ಲೈಟ್ ರೆಕಾರ್ಡರ್ ದತ್ತಾಂಶದ ಪ್ರಕಾರ, ಟೇಕ್‌ಆಫ್ ಆದ…

Read More

Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ – Kannada News | Parliament Budget Session No PM Modi Speech Today Lok Sabha adjourned till tomorrow

ನವದೆಹಲಿ, ಫೆಬ್ರವರಿ 4: ಲೋಕಸಭಾ ಅಧಿವೇಶನದಲ್ಲಿ (Parliament Budget Session) ಇಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಗಳು ಭಾಷಣ ಮಾಡಬೇಕಿತ್ತು. ಆದರೆ, ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಗದ್ದಲದಿಂದಾಗಿ ಇಂದಿನ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ, ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ (PM Modi Speech) ಭಾಷಣ ಕೂಡ ನಾಳೆಗೆ ಮುಂದೂಡಲ್ಪಟ್ಟಿದೆ. ಬಜೆಟ್ ಅಧಿವೇಶನದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ವಿರೋಧ ಪಕ್ಷದ ಸದಸ್ಯರು ಭಾರೀ ಘೋಷಣೆಗಳನ್ನು ಕೂಗಿದ ನಂತರ ಇಂದು ಲೋಕಸಭೆ…

Read More

ದಾಖಲೆಯ ಮೊತ್ತಕ್ಕೆ ಮಾರಾಟ ಆಗಲಿದೆ ‘ರಾಮಾಯಣ’ ಆಡಿಯೋ ಹಕ್ಕು – Kannada News | Ramayana movie audio rights may sell for more than 100 crore rs

ರಣ್​​ಬೀರ್ ಕಪೂರ್, ಯಶ್ (Yash), ಸಾಯಿ ಪಲ್ಲವಿ ಇನ್ನೂ ಹಲವಾರು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾಡುತ್ತಿದ್ದಾರೆ. ಸಿನಿಮಾದ ಭಾರತದ ವಿತರಣೆ ಹಕ್ಕುಗಳ ಮಾರಾಟವನ್ನು ನಿರ್ಮಾಪಕರು ಇತ್ತೀಚೆಗಷ್ಟೆ ಮಾಡಿದ್ದು, ಕರಣ್ ಜೋಹರ್ ಹಾಗೂ ಇತರೆ ಕೆಲವರು ಸುಮಾರು 250 ಕೋಟಿಗೆ ಖರೀದಿ ಮಾಡಿದ್ದಾರೆ. ಇದೀಗ ಸಿನಿಮಾದ ಆಡಿಯೋ ಹಕ್ಕುಗಳನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲು ನಮಿತ್ ಮಲ್ಹೋತ್ರಾ ಪ್ರಯತ್ನಿಸುತ್ತಿದ್ದಾರೆ….

Read More

ಗೌತಮ್ ಗಂಭೀರ್ ‘ಬಲಗೈ ಬಂಟ’ ರಾಜೀನಾಮೆ! – Kannada News | Ryan Ten Doechate steps down as India’s assistant coach

ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೊಶ್ಚೆಟ್ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಜೊತೆಗಿನ ತಮ್ಮ ಎರಡು ವರ್ಷಗಳ ಒಪ್ಪಂದವನ್ನು ನವೀಕರಿಸದಿರಲು ನಿರ್ಧರಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಕಡೆಯಿಂದ ಸಿಕ್ಕ ಭರ್ಜರಿ ಆಫರ್ ಎನ್ನಲಾಗಿದೆ. ಟೀಮ್ ಇಂಡಿಯಾದ ಸಹಾಯಕ ಕೋಚ್ ಹುದ್ದೆಗೆ ರಾಜೀನಾಮೆ ನೀಡಿರುವ ರಯಾನ್ ಟೆನ್ ಡೊಶ್ಚೆಟ್ ಮುಂಬರುವ IPL 2027…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ: ಭಕ್ತರ ನಂಬಿಕೆ ಮರಳಿ ಪಡೆಯಲು ಟ್ರಸ್ಟ್ ಯತ್ನ – Kannada News | Ayodhya Ram Mandir Trust Reveals Financial Accounts Amidst Donation Theft Controversy

ಅಯೋಧ್ಯೆ, ಜುಲೈ 07: ಅಯೋಧ್ಯೆ ರಾಮಮಂದಿರದ ಹುಂಡಿ ದೇಣಿಗೆ ಕಳ್ಳತನ ವಿವಾದದ ನಡುವೆ, ರಾಮಮಂದಿರ ಟ್ರಸ್ಟ್ ತನ್ನ ಸಂಪೂರ್ಣ ಹಣಕಾಸು ಲೆಕ್ಕಪತ್ರವನ್ನು ಬಹಿರಂಗಪಡಿಸಿದೆ. ಭಕ್ತರಿಂದ ಸಂಗ್ರಹವಾದ ಒಟ್ಟು 3,264 ಕೋಟಿ ರೂ. ದೇಣಿಗೆಯಲ್ಲಿ, 2,370 ಕೋಟಿ ರೂ. ಮಂದಿರ ನಿರ್ಮಾಣಕ್ಕೆ ಬಳಕೆಯಾಗಿದೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ. ಉಳಿದ ಹಣ ಬ್ಯಾಂಕ್ ಖಾತೆಗಳಲ್ಲಿ ಸುರಕ್ಷಿತವಾಗಿದೆ ಎಂದು ಮಾಹಿತಿ ನೀಡಿದೆ. ಈವರೆಗೆ ದಾನವಾಗಿ ಬಂದ ಬೆಳ್ಳಿ ಆಭರಣಗಳನ್ನು ಕರಗಿಸಿ ಬಿಸ್ಕೆಟ್ ರೂಪದಲ್ಲಿ ಇಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ರಾಮಮಂದಿರದ ಹುಂಡಿ…

Read More

ಕತಾರ್‌ನಲ್ಲಿ ಗ್ಯಾಸ್ ಪ್ಲಾಂಟ್ ಸ್ಫೋಟ; ಭಾರತೀಯರೂ ಸೇರಿ 13 ಜನ ಸಾವು, 66 ಮಂದಿಗೆ ಗಂಭೀರ ಗಾಯ – Kannada News | Indians among 13 killed 66 injured in Qatar gas plant explosion

ದೋಹಾ, ಜೂನ್ 22: ಗಲ್ಫ್ ರಾಷ್ಟ್ರವಾದ ಕತಾರ್‌ನ ಪ್ರಮುಖ ಗ್ಯಾಸ್ ಪ್ಲಾಂಟ್ (ಅನಿಲ ಕಾರ್ಖಾನೆ) ಒಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ, 66ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಭಾರತೀಯ ಮೂಲದ ಕಾರ್ಮಿಕರೂ ಸೇರಿದ್ದಾರೆ ಎಂದು ಕತಾರ್ (Qatar) ಇಂಧನ ಸಚಿವ ಸಾದ್ ಶೆರಿದಾ ಅಲ್-ಕಾಬಿ ದೋಹಾದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ. ಕತಾರ್‌ನ ಕೈಗಾರಿಕಾ ವಲಯದಲ್ಲಿರುವ ಪ್ರಮುಖ ಗ್ಯಾಸ್ ಸಂಸ್ಕರಣಾ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅನಿಲ…

Read More

ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ: ರಾಜ್ಯದಲ್ಲಿ 1,000 ವೈದ್ಯರ ಕೊರತೆಗೆ ಗುತ್ತಿಗೆ ನೇಮಕಾತಿ ಪರಿಹಾರ ಎಂದ ಸಚಿವ ಯು.ಟಿ. ಖಾದರ್ – Kannada News | Karnataka Health Sector Insights: Khader Addresses KFD, Staffing and Palliative Care

ದೆಹಲಿ, ಜೂ.30: ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕರ್ನಾಟಕದ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಮಾತನಾಡಿದರು. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಂತಹ ಪ್ರದೇಶಗಳಲ್ಲಿ ವ್ಯಾಪಕವಾಗಿರುವ ಮಂಗನ ಕಾಯಿಲೆಗೆ (KFD) ಲಸಿಕೆ ಅಭಿವೃದ್ಧಿಪಡಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು. ಐಸಿಎಂಆರ್‌ಗೆ ಈ ಕುರಿತು ಶೀಘ್ರ ಸಂಶೋಧನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಕ್ಯಾನ್ಸರ್‌ನಂತಹ ಅಸಾಧ್ಯ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ವಿಶೇಷವಾಗಿ ಮಕ್ಕಳಿಂದ ವೃದ್ಧರವರೆಗೆ, “ಡಿಗ್ನಿಟಿ ಆಫ್ ಡೆತ್” ಅಂದರೆ…

Read More

IND vs ENG: ಇಂಗ್ಲೆಂಡ್‌ ವಿರುದ್ಧವೂ ಪುಟಿದೇಳದ ಸಂಜು ಸ್ಯಾಮ್ಸನ್​ಗೆ ಇನ್ನೇಷ್ಟು ಅವಕಾಶ?

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಅಗ್ರಕ್ರಮಾಂಕದ ಬ್ಯಾಟರ್​ಗಳ ಸಪ್ಪೆ ಪ್ರದರ್ಶನ ಟೀಂ ಇಂಡಿಯಾವನ್ನು ಐತಿಹಾಸಿಕ ಸರಣಿ ಸೋಲಿಗೆ ತಳ್ಳಿತ್ತು. ಹೀಗಾಗಿ ಇಂಗ್ಲೆಂಡ್‌ ವಿರುದ್ಧ ತಂಡ ತನ್ನ ಲೋಪವನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಇತ್ತು. ಆದರೆ ಅದು ಆಗಲಿಲ್ಲ (PC-PTI). ಇಂಗ್ಲೆಂಡ್‌ ವಿರುದ್ಧ ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ…

Read More