Headlines

44ನೇ ವಯಸ್ಸಿಗೆ ಹೊಸ ಕ್ರಿಕೆಟ್ ಲೀಗ್ ಸೇರಿದ ಯುವರಾಜ್ ಸಿಂಗ್ – Kannada News | Dunes T20 League: Yuvraj Singh Joins Saudi Arabia’s New Cricket Extravaganza

ವಿಶ್ವದಾದ್ಯಂತ ಐಪಿಎಲ್ ಮಾದರಿಯ ಟಿ20 ಲೀಗ್‌ಗಳ ಅಬ್ಬರ ಜೋರಾಗಿದೆ. ಭಾರತ, ಆಸ್ಟ್ರೇಲಿಯಾ, ಅಮೆರಿಕದ ಬೆನ್ನಲ್ಲೇ ಇದೀಗ ಸೌದಿ ಅರೇಬಿಯಾ ಕೂಡ ಕ್ರಿಕೆಟ್ ಲೀಗ್ ಆರಂಭಿಸಲು ಮುಂದಾಗಿದೆ. ‘ಡ್ಯೂನ್ಸ್ ಟಿ20 ಲೀಗ್’ ಎಂದು ಈ ಲೀಗ್​​ಗೆ ಹೆಸರು ಇಡಲಾಗಿದ್ದು, ಪ್ರಸಕ್ತ ವರ್ಷದ ಅಕ್ಟೋಬರ್ ಎರಡನೇ ವಾರದಲ್ಲಿ ಅದ್ಧೂರಿಯಾಗಿ ಆರಂಭವಾಗಲಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್​ ಸಿಂಗ್ ಅವರು (Yuvaraj Singh) ಈ ಲೀಗ್ ಸೇರಿದ್ದಾರೆ. ಯುವರಾಜ್ ಸಿಂಗ್ ಅವರು ಈ ಲೀಗ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ….

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ…

Read More

ಗದಗ: ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್ ಬಡ್ಡಿ ದಂಧೆಕೋರರು, ಎಸ್ಪಿ ಕಚೇರಿ ಎದುರು ಸಂತ್ರಸ್ತೆಯರ ಕಣ್ಣೀರು – Kannada News | Gadag Meter Baddi Row: Loan Sharks Lock Up and Assault Two Women for Missing Interest Payments

ಸಾಂದರ್ಭಿಕ ಚಿತ್ರ ಹಾಗೂ ಆರೋಪಿ ಸಿದ್ದಯ್ಯ ಹೊಸಮನಿImage Credit source: tv9 ಗದಗ, ಜೂನ್ 27: ಗದಗ (Gadag) ಜಿಲ್ಲೆಯಲ್ಲಿ ಸಾರ್ವಜನಿಕರ ಜೀವ ಹಿಂಡುತ್ತಿರುವ ಅಕ್ರಮ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಜಿಲ್ಲಾ ಪೊಲೀಸ್ ಇಲಾಖೆ ಇತ್ತೀಚೆಗಷ್ಟೇ ಬಡ್ಡಿ ಕುಳಗಳ ವಿರುದ್ಧ ಸಮರ ಸಾರಿ ಬೃಹತ್ ದಾಳಿಗಳನ್ನು ನಡೆಸಿದ್ದರೂ ಸಹ ದಂಧೆಕೋರರು ಮಾತ್ರ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಇದೀಗ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಭೀಕರ ಘಟನೆಯೊಂದು…

Read More

ಭಾರತದಲ್ಲಿ ಬೆಳೆಯುತ್ತಿರುವ ಡೇಟಾ ಸೆಂಟರ್​ಗಳಿಂದ ಭರ್ಜರಿ ಉದ್ಯೋಗ ಸೃಷ್ಟಿ; 4 ವರ್ಷದಲ್ಲಿ 1 ಲಕ್ಷ ಎಂಜಿನಿಯರುಗಳಿಗೆ ಉದ್ಯೋಗಾವಕಾಶ – Kannada News | Data Centre industry fast growing in India, may have demand 1 lakh engineering jobs in 4 years

ನವದೆಹಲಿ, ಜುಲೈ 15: ಡೇಟಾ ಸೆಂಟರ್​ಗಳಲ್ಲಿ ಹೂಡಿಕೆ ಹೆಚ್ಚು, ಉದ್ಯೋಗ ಕಡಿಮೆ ಎನ್ನುವ ಆರೋಪಗಳ ನಡುವೆ ಹೊಸ ವರದಿಯೊಂದು ಬೇರೆಯದೇ ಕಥೆ ಹೇಳುತ್ತಿದೆ. ಡೇಟಾ ಸೆಂಟರ್ (Data Centre) ಭಾರತದಲ್ಲಿ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಇದು ಅತಿ ಉದ್ಯೋಗ ಸೃಷ್ಟಿಯಲ್ಲೂ ಪ್ರಮುಖ ಎನಿಸಿದೆ. ಎನ್​ಎಲ್​ಬಿ ಸರ್ವಿಸಸ್ ಕಲೆಹಾಕಿದ ದತ್ತಾಂಶದ ಪ್ರಕಾರ, ಭಾರತದಲ್ಲಿ ಅತಿಹೆಚ್ಚು ಉದ್ಯೋಗ ಸೃಷ್ಟಿಸುವ ಉದ್ಯಮಗಳಲ್ಲಿ ಡೇಟಾ ಸೆಂಟರ್ ಕೂಡ ಒಂದೆನಿಸುತ್ತಿದೆ. 2030ರ ವೇಳೆಗೆ ಈ ವಲಯದಲ್ಲಿ ಸುಮಾರು 1 ಲಕ್ಷ ಎಂಜಿನಿಯರುಗಳಿಗೆ ಬೇಡಿಕೆ…

Read More

ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್ – Kannada News | Mumbai Indians Plans: Hardik Pandya Exit, Yashasvi Jaiswal Entry for IPL Future and Leadership

ಮುಂಬೈ ಇಂಡಿಯನ್ಸ್ (Mumbai Indians) ತಂಡದಿಂದ ಗುಜರಾತ್ ಟೈಟಾನ್ಸ್ ತಂಡಕ್ಕೆ ತೆರಳಿ ಅಲ್ಲಿ ಸತತ ಎರಡು ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೇರಿಸಿ, ಒಮ್ಮೆ ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು (Hardik Pandya) ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಂಡಿತು. ಆದರೆ ಹಾರ್ದಿಕ್ ಬಂದ ಬಳಿಕ ತಂಡದ ಪ್ರದರ್ಶನ ಮತ್ತಷ್ಟು ಪಾತಾಳಕ್ಕೆ ಕುಸಿಯಿತು. 2026 ರ ಪಿಎಲ್ ಸೀಸನ್‌ನಲ್ಲಿಯೂ ಹಾರ್ದಿಕ್ ನಾಯಕತ್ವದಲ್ಲಿ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ ಕೇವಲ…

Read More

ಮಂಗಳೂರಿನಲ್ಲಿ ಮಹಾ ಅಚ್ಚರಿ: ಬಾವಿಗಳಲ್ಲಿ ಉಕ್ಕಿ ಬಂತು ಡೀಸೆಲ್, ನೀರು ಕುಡಿಯಲಾಗದೆ ಕಾವೂರು ನಿವಾಸಿಗಳು ಕಂಗಾಲು! – Kannada News | Miracle or Danger? Diesel Starts Overflowing from Open Wells in Mangaluru’s Kavoor, Lab Detects 28 percent Fuel in Water

ಮಂಗಳೂರು, ಮೇ 19: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ (Mangalore) ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ (Diesel) ಉಕ್ಕಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿಯ ನೀರಿನಲ್ಲಿ ಬೇರೆ ಯಾವುದೇ ಕಲ್ಮಶಗಳಲ್ಲ, ಬರೋಬ್ಬರಿ ಶೇ 28 ರಷ್ಟು ಶುದ್ಧ ಡೀಸೆಲ್ ಅಂಶ ಇರುವುದು ಪ್ರಯೋಗಾಲಯದ ತಪಾಸಣೆಯಲ್ಲಿ ದೃಢಪಟ್ಟಿದ್ದು,…

Read More

ರಿಚಾ ಹೋರಾಟ ವ್ಯರ್ಥ; 3 ಎಸೆತಗಳಲ್ಲಿ 6 ರನ್ ಬಾರಿಸಿದೆ ಸೋತ ಟೀಂ ಇಂಡಿಯಾ – Kannada News

2026 ರ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಅದರ ತಯಾರಿಯಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಟೀಂ ಇಂಡಿಯಾ ಕೂಡ ತನ್ನ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ (England vs India Women Warm-up) ಗೆಲುವಿನಂಚಲ್ಲಿ ಎಡವಿ 5 ರನ್​ಗಳಿಂದ ಸೋಲನ್ನಪ್ಪಿತು. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಪಂಚ ಮತ್ತಷ್ಟು ವಿಸ್ತಾರ ಆಗಲಿದೆ – Kannada News | Daily Horoscope for June 25, 2026: Thursday Astrology Predictions

ಮೇಷ ರಾಶಿ: ನಿಮ್ಮ ಆಪ್ತ ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಲಿದೆ. ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ. ಸಂಗಾತಿಯ ಮಾತನ್ನು ಉಳಿಸಿಕೊಳ್ಳುವಿರಿ. ಕೆಲಸ ಹಾಗೂ ವೈಯಕ್ತಿಕ ಜೀವನದಲ್ಲಿ ಸಮತೋಲನವನ್ನು ಕಾಪಾಡುವುದು ಉತ್ತಮ. ವೈಯಕ್ತಿಕ ಜೀವನವನ್ನು ಕೆಲವರು ಅನುಸರಿಸಲು ಇಷ್ಟಪಡಬಹುದು. ಫಲವೂ ಉತ್ತಮವಾದುದೇ ಸಿಗುವುದು. ಹೆಚ್ಚಿನ ನೀರಿಕ್ಷೆಯನ್ನು ಮಾಡಿ ಕೊರಗಬೇಡಿ ಆನಂತರದ‌ ಜೀವನದಲ್ಲಿ. ವೃಷಭ ರಾಶಿ: ಎಲ್ಲ ಹಾದಿಗಳೂ ನಿಮ್ಮದೇ ಆಗಿದ್ದರೂ ಒಂದು ಹಾದಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಿಮ್ಮ ಚೈತನ್ಯವನ್ನು ಸದ್ವಿನಿಯೋಗಿಸಿ. ಖರ್ಚುಗಳನ್ನು ನಿಯಂತ್ರಿಸಿ ಮತ್ತು…

Read More

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone’s Career Crossroads: Motherhood and Lost Film Opportunities

ನಟಿ ದೀಪಿಕಾ ಪಡುಕೋಣೆ ಅವರು ದೊಡ್ಡ ದೊಡ್ಡ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಅವರು ಹಾಕುವ ಷರತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ 2’ ಚಿತ್ರದಿಂದ ಹಾಗೂ ‘ಸ್ಪಿರಿಟ್’ ಚಿತ್ರದಿಂದ ಹೊರ ಹೋದರು. ಈಗ ಅವರಿಗೆ ಮತ್ತೊಂದು ಅವಕಾಶ ಕಳೆದು ಹೋಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ದೀಪಿಕಾ ಪಡುಕೋಣೆ ಅವರು ಸಿನಿಮಾದಲ್ಲಿ ನಟಿಸಲು ತಮ್ಮದೇ ಆದ ಷರತ್ತು ಹೊಂದಿದ್ದಾರೆ. ಮಗುವನ್ನು ಸಾಕುವ ಜವಾಬ್ದಾರಿ ಅವರಿಗೆ ಇರುವುದರಿಂದ…

Read More