Headlines

ನೂತನ ಸಚಿವರ ಪಟ್ಟಿಗೆ ಸಿದ್ದರಾಮಯ್ಯ ಅಸಮಾಧಾನ? ಮಾಜಿ ಸಿಎಂ ಬೇಸರಕ್ಕೆ ಕಾರಣವಾದ ಅಂಶಗಳು ಇಲ್ಲಿವೆ – Kannada News | Siddaramaiah Unhappy With Karnataka Cabinet List? 7 Reasons Behind Congress Debate

ಬೆಂಗಳೂರು, ಆಗಸ್ಟ್ 4: ಒಂದೆಡೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕರು ಹಾಗೂ ಅವರ ಬೆಂಬಲಿಗರ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ, ಮತ್ತೊಂದೆಡೆ ನೂತನ ಸಚಿವರ ಪಟ್ಟಿಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಅಸಮಾಧಾನ ಉಂಟಾಗಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರವಾಗಿದೆ. ತಮ್ಮ ಶಿಫಾರಸುಗಳಿಗೆ ಹೈಕಮಾಂಡ್ ಸೂಕ್ತ ಮನ್ನಣೆ ನೀಡಿಲ್ಲ ಎಂಬ ಬೇಸರ ಸಿದ್ದರಾಮಯ್ಯ ಅವರಿಗೆ ಇದೆ ಎನ್ನಲಾಗುತ್ತಿದ್ದು, ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರು ಗೈರಾಗಿರುವುದು ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ. ಸಿದ್ದರಾಮಯ್ಯ…

Read More

TV9-Sensodyne Campaign |ಈ ಅಭಿಯಾನದ ಮೂಲಕ ನಿಮ್ಮ ದಂತ ವಯಸ್ಸನ್ನು ತಿಳಿಯಿರಿ: ಉತ್ತಮ ಬಾಯಿ ಆರೋಗ್ಯಕ್ಕೆ ಮೊದಲ ಹೆಜ್ಜೆ

ಬೆಂಗಳೂರು. ಮಾ.31: ಬಾಯಿ ಆರೋಗ್ಯ ಸಮಸ್ಯೆಗಳು ಸಾರ್ವತ್ರಿಕವಾಗಿ ಹೆಚ್ಚುತ್ತಿರುವ ಸವಾಲಾಗಿದೆ. ಹಿಂದಿನ ಅಂದಾಜಿಗಿಂತಲೂ ಆರೋಗ್ಯ ರಕ್ಷಣೆಯು ಇಂದು ದೊಡ್ಡ ಸವಾಲಾಗಿರುವುದರಿಂದ, ತಡೆಗಟ್ಟುವ ಆರೋಗ್ಯ ರಕ್ಷಣೆಯು ಎಲ್ಲರ ಮಿಷನ್ ಆಗಿದೆ. ಈ ನಿಟ್ಟಿನಲ್ಲಿ, TV9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್‌ನಂತಹ ಸಂಸ್ಥೆಗಳು, ಬಾಯಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ಸವಾಲನ್ನು ಎದುರಿಸಲು ಮುಂದಾಗಿವೆ. ನಿಮ್ಮ ದಂತ ವಯಸ್ಸನ್ನು ತಿಳಿದುಕೊಳ್ಳುವುದು ಮತ್ತು ಸ್ವಯಂ ಪರೀಕ್ಷೆ ಮಾಡಿಕೊಳ್ಳುವುದು ಬಾಯಿ ಆರೋಗ್ಯದ ಕಡೆಗೆ ತೆಗೆದುಕೊಳ್ಳುವ ಪ್ರಮುಖ ಮೊದಲ ಹೆಜ್ಜೆಯಾಗಿದೆ. ಬಾಯಿ ಆರೋಗ್ಯವಿಲ್ಲದೆ…

Read More

ದಾವಣಗೆರೆ ಉಪಚುನಾವಣೆ: ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್​​ ನಾಯಕರ ಗೆಲುವಿನ ಲೆಕ್ಕಾಚಾರ ಏನು?

ದಾವಣಗೆರೆ, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By Election) ಅಂತ್ಯವಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳ ಅಬ್ಬರದ ಪ್ರಚಾರ ಒಂದು ರೀತಿಯಲ್ಲಿ ಭರ್ಜರಿ ಮಳೆ ಸುರಿದು ನಿಂತ ಅನುಭವ. ಬಿರು ಬಿಸಿಲು, ಸೀಮೆಂಟ್ ರಸ್ತೆ ಉಲ್ಟಾ ಝಳ. ನಿರಂತರ ಹುರಿಯುತ್ತಿರುವ ಮಂಡಕ್ಕಿ ಭಟ್ಟಿಗಳ ಕಾವಿಗಿಂತ ಇದು ಸ್ವಲ್ಪ ಹೆಚ್ಚಾಗಿತ್ತು. ನಾವು ಹೇಳುತ್ತಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ಹಿರಿಯ ರಾಜಕಾರಣಿ ಆರು ಸಲ ಶಾಸಕ. ಒಮ್ಮೆ ಸಚಿವ, ಒಮ್ಮೆ ಸಂಸದ…

Read More

ಏರ್ ಇಂಡಿಯಾ ಅಪಘಾತ: ಬ್ಲ್ಯಾಕ್ ಬಾಕ್ಸ್ ಆಡಿಯೋ ಬಹಿರಂಗಪಡಿಸಲು ಸಾಧ್ಯವಿಲ್ಲ, ಸುಪ್ರೀಂಗೆ ತನಿಖಾ ಸಂಸ್ಥೆಯ ಉತ್ತರ – Kannada News | Air India Crash CVR: AAIB Tells SC Audio is Confidential Under Law

ನವದೆಹಲಿ, ಜುಲೈ 15: ಅಹಮದಾಬಾದಿನಲ್ಲಿ 2025ರ ಜೂನ್ 12ರಂದು ನಡೆದ ಏರ್ ಇಂಡಿಯಾ(Air India) ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ವಿಮಾನದ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಆಡಿಯೋ ಸೇರಿದಂತೆ ಯಾವುದೇ ನಿರ್ಣಾಯಕ ಸಾಕ್ಷ್ಯಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತಿಳಿಸಿದೆ. ಅಪಘಾತದಲ್ಲಿ ಮೃತಪಟ್ಟ ಪೈಲಟ್‌ನ ತಂದೆ ಪುಷ್ಕರ್ ರಾಜ್ ಸಭರ್ವಾಲ್ ಅವರು ತನಿಖೆಯ ವಿವರಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಐಬಿ ಸುಪ್ರೀಂ…

Read More

ರಾಮ ಮಂದಿರ ದೇಣಿಗೆ ಹಗರಣಕ್ಕೆ ಭಾರಿ ತಿರುವು, ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ, ಏನೇನಿದೆ? – Kannada News | Ram Mandir Donation Scam: SIT Uncovers Massive Irregularities in Ayodhya Temple Funds

ಅಯೋಧ್ಯೆ, ಜೂನ್ 24: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ 15 ಪುಟಗಳ ಮೊದಲ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ದೇವಸ್ಥಾನದ ಇಡೀ ದೇಣಿಗೆ ವ್ಯವಸ್ಥೆಯಲ್ಲಿ ನಡೆದಿರುವ ಭೀಕರ ಅಕ್ರಮಗಳನ್ನು ಬಯಲಿಗೆಳೆಯಲಾಗಿದ್ದು, ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳ ನಡೆ ಈಗ ತೀವ್ರ ಸಂಶಯದ ಸುಳಿಗೆ ಸಿಲುಕಿದೆ….

Read More

ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ – Kannada News | PM Modi Interview: Private Sector’s Quality Focus Key to Viksit Bharat and Manufacturing Growth

ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು…

Read More