ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ – Kannada News | Salman Khan and Nayantara movie shooting begins

ಸಲ್ಮಾನ್ ಖಾನ್ (Salman Khan) ಇದೀಗ ಮತ್ತೊಬ್ಬ ದಕ್ಷಿಣದ ನಿರ್ದೇಶಕನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಮಹರ್ಷಿ’, ‘ವಾರಿಸು’ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ವಂಶಿ ಪೈಡಪಲ್ಲಿ ನಿರ್ದೇಶನದ ಬಾಲಿವುಡ್ ಸಿನಿಮಾನಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದು, ನಯನತಾರಾ ಈ ಸಿನಿಮಾದ ನಾಯಕಿ. ಸಿನಿಮಾ ನಿರ್ಮಾಣ ಮಾಡುತ್ತಿರುವುದು ತೆಲುಗು ಸ್ಟಾರ್ ನಿರ್ಮಾಪಕ ದಿಲ್ ರಾಜು. ಇದೀಗ ಸಿನಿಮಾದ ಮುಹೂರ್ತ ನೆರವೇರಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ – Kannada News | Sai Pallavi to join Kalki 2898 AD movie sequel replacing Deepika Padukone

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಸಾಯಿ ಪಲ್ಲವಿ, ಸಿನಿಮಾ ಮಾತ್ರವಲ್ಲದೆ ಪರದೆಯ ಹಿಂದೆಯೂ ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ, ಯಾವುದೇ ಸಿನಿಮಾನಲ್ಲಿ ನಟಿಸಲು ಸಿನಿಮಾದ ಕತೆಯೇ ಮುಖ್ಯ, ಸ್ಟಾರ್ ನಟ ಇದ್ದಾರೆಂಬ ಕಾರಣಕ್ಕೆ ಸಿನಿಮಾನಲ್ಲಿ ನಟಿಸುವುದಿಲ್ಲ ಅವರು. ಇದೀಗ…

Read More

Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ – Kannada News | Politics Pauses: Modi Kharge Camaraderie Steals Spotlight at Ambedkar Anniversary

ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನಗಳಲ್ಲಿ ಸಂಸತ್ತಿನ ಆವರಣದಲ್ಲಿ ಕಂಡುಬಂದ ದೃಶ್ಯಗಳು ಮಾತ್ರ ವಿಭಿನ್ನವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕರ ನಡುವಿನ ಸೌಜನ್ಯದ ನಗು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಎರಡು ದಿನಗಳ ಹಿಂದೆ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ…

Read More

IPL 2026: ಚೊಚ್ಚಲ ಪಂದ್ಯದಲ್ಲಿ ಸೂರ್ಯನ ವಿಕೆಟ್ ಕಿತ್ತ ಸಿಎಸ್​ಕೆ ವೇಗಿ ಐಪಿಎಲ್‌ನಿಂದ ಔಟ್ – Kannada News | CSK Injury Crisis Deepens: Ramakrishna Ghosh Out of IPL 2026 with Leg Fracture

ಸ್ಟಾರ್ ಆಟಗಾರರ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್‌ (CSK) ತಂಡಕ್ಕೆ ಮತ್ತೊಂದು ಘಾತ ಎದುರಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಗೆಲುವಿನ ಲಯಕ್ಕೆ ಮರಳಿದ್ದ ಸಿಎಸ್​ಕೆ ತಂಡದಿಂದ ಯುವ ವೇಗಿಯೊಬ್ಬ ಹೊರಬಿದ್ದಿದ್ದಾನೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ರಾಮಕೃಷ್ಣ ಘೋಷ್ (Ramakrishna Ghosh) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮವಾಗಿ ಅವರು ಇಡೀ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿ ತನ್ನ…

Read More

Pooja Room: ತಪ್ಪಿಯೂ ಈ ದಿನ ದೇವರ ಕೋಣೆಯನ್ನು ಸ್ವಚ್ಛಗೊಳಿಸಬೇಡಿ; ಸರಿಯಾದ ನಿಯಮ ಇಲ್ಲಿದೆ – Kannada News | Pooja Room Cleaning Rules: Right Time, Days, and Vastu Tips You Must Know

ಹಿಂದೂ ಧರ್ಮದಲ್ಲಿ ಮನೆಯ ಅತ್ಯಂತ ಪವಿತ್ರವಾದ ಸ್ಥಳವೆಂದರೆ ಅದು ದೇವರ ಕೋಣೆ. ಇದು ಬರಿ ಪೂಜೆ ಮಾಡುವ ಜಾಗ ಮಾತ್ರವಲ್ಲ, ಸಾಕ್ಷಾತ್ ಈಶ್ವರನ ವಾಸಸ್ಥಾನವೂ ಆಗಿದೆ. ಗರುಡ ಪುರಾಣದ ‘ಆಚಾರ ಖಂಡ’ ಮತ್ತು ‘ಪೂಜಾ ವಿಧಿ’ ಅಧ್ಯಾಯಗಳಲ್ಲಿ ದೇವರ ಕೋಣೆಯ ನೈರ್ಮಲ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ಹಾಗೂ ಪೂಜೆಯ ಸಂಪೂರ್ಣ ಫಲವನ್ನು ಪಡೆಯಲು ದೇವರ ಕೋಣೆಯನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ವ್ಯವಸ್ಥಿತವಾಗಿಡುವುದು ಅಗತ್ಯವಾಗಿದೆ. ಬೆಳಗಿನ ಜಾವದ ಶುಚಿಗೊಳಿಸುವಿಕೆ ಮತ್ತು ಅದರ ಮಹತ್ವ:…

Read More

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಾಲ್ಕನೇ ಬೆಕ್ಕನ್ನು ಹುಡುಕಬಲ್ಲಿರಾ – Kannada News | Optical Illusion: Find the hidden fourth cat in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಟ್ರಿಕ್ಕಿ ಒಗಟಿನ ಚಿತ್ರಗಳು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಆದರೆ ಈ ಚಿತ್ರಗಳನ್ನು ಬಿಡಿಸುವಾಗ ಹೆಚ್ಚಿನವರು ಹೆಚ್ಚು ಸಮಯ ತೆಗೆದು ಕೊಳ್ಳುತ್ತಾರೆ. ಕೆಲವರಿಗೆ ಉತ್ತರ ಕಂಡುಕೊಳ್ಳುವುದು ಕಷ್ಟವಾಗಲ್ಲ. ಇದೀಗ ನಿಮ್ಮ ಮೆದುಳಿಗೆ ಕೆಲಸ ನೀಡುವ ಹಾಗೂ ದೃಷ್ಟಿ ಸಾಮರ್ಥ್ಯ ಪರೀಕ್ಷಿಸುವ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಮೂರು ಬೆಕ್ಕುಗಳ ನಡುವೆ ನಾಲ್ಕನೇ ಬೆಕ್ಕು ಎಲ್ಲಿದೆ ಎನ್ನುವ ಸವಾಲು ಇಲ್ಲಿದೆ….

Read More

ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು? – Kannada News | We felt it; Asim Munir says divine help saved Pakistan from India during Operation Sindoor

ನವದೆಹಲಿ, ಡಿಸೆಂಬರ್ 22: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಅದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ಆರಂಭಿಸಿತ್ತು. ಆ ದಾಳಿಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದನಂತೆ. ಈ ರೀತಿಯ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನೀಡಿದ್ದಾರೆ. ಉರ್ದು ಭಾಷೆಯಲ್ಲಿ ಮಾತನಾಡಿರುವ ಅಸಿಮ್ ಮುನೀರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಯಾವಾಗ ಅವರು ಈ ಹೇಳಿಕೆ ನೀಡಿದ್ದು ಎಂಬ ದಿನಾಂಕ ಗೊತ್ತಾಗಿಲ್ಲ. ಈ…

Read More

ನಾಳೆ ಕೈಮಗ್ಗದ ವಸ್ತು ಖರೀದಿಸಿ, ವಿಡಿಯೋ ಹಾಕಿ; ಸ್ವದೇಶಿ ಸಂದೇಶ ನೀಡಿದ ಪ್ರಧಾನಿ ಮೋದಿ – Kannada News | PM Modi Urges Youth To Buy handloom products share videos to support weavers in New Instagram Video

ನವದೆಹಲಿ, ಆಗಸ್ಟ್ 6: ರಾಷ್ಟ್ರೀಯ ಕೈಮಗ್ಗ ದಿನದ (ಆಗಸ್ಟ್ 7) ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಸ್ವದೇಶಿ ಸಂದೇಶವನ್ನು ಸಾರಿದ್ದಾರೆ. ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟ ಮತ್ತು ಸ್ವದೇಶಿ ಚಳುವಳಿಯ ಅಡಿಪಾಯವನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ಸಾಂಪ್ರದಾಯಿಕ ನೇಕಾರ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಜನರು ನಾಳೆ ಕೈಮಗ್ಗದ ಯಾವುದಾದರೂ ಒಂದು ವಸ್ತುವನ್ನಾದರೂ ಖರೀದಿಸಲು ಮನವಿ ಮಾಡಿದರು. ಇತಿಹಾಸದ ಒಂದು…

Read More