ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ – Kannada News | 10 Squads Announced For T20 World Cup 2026

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್ – Kannada News | Rajat Patidar’s RCB Dominance: shreyas Iyer Praises Captaincy and Style in IPL Success

ಐಪಿಎಲ್​ನ (IPL) ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಆವೃತ್ತಿಯಲ್ಲೂ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ. ತಂಡದ ಈ ಯಶೋಗಾಥೆಯಲ್ಲಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar ) ಅವರ ಪಾತ್ರ ಅಪಾರವಾಗಿದೆ. ಕಳೆದ ಸೀಸನ್​ನಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡು ತಂಡವನ್ನು ಚಾಂಪಿಯನ್ ಮಾಡಿದ್ದ ಪಾಟಿದಾರ್ ಈ ಆವೃತ್ತಿಯಲ್ಲೂ ತಂಡವನ್ನು ಚಾಂಪಿಯನ್‌…

Read More

ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ

ಹೈದರಾಬಾದ್, ಏಪ್ರಿಲ್ 2: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಸುಧೀರ್ ರೆಡ್ಡಿ ಇಂದು ಹೈದರಾಬಾದ್​ನ (Hyderabad) ವಿಧಾನಸಭೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಸೊಳ್ಳೆ ಪರದೆ ಧರಿಸಿಕೊಂಡು, ಫಾಗಿಂಗ್ ಯಂತ್ರವನ್ನು ಹಿಡಿದುಕೊಂಡು ಆಗಮಿಸಿದ್ದಾರೆ. ಹೈದರಾಬಾದ್ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೊಳ್ಳೆ ಸಮಸ್ಯೆಯ ವಿರುದ್ಧ ಅವರು ಈ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮೊದಲು ಮಾಧ್ಯಮ ಕೇಂದ್ರಕ್ಕೆ ಸೊಳ್ಳೆ ಪರದೆ ಮತ್ತು ಫಾಗಿಂಗ್ ಯಂತ್ರವನ್ನು ಕೊಂಡೊಯ್ಯಲು ಪ್ರಯತ್ನಿಸಿದಾಗ ಸುಧೀರ್ ರೆಡ್ಡಿ ಅವರಿಗೆ ವಿಧಾನಸಭೆ ಸಿಬ್ಬಂದಿ ಅನುಮತಿ ನಿರಾಕರಿಸಿದರು. ಭದ್ರತಾ ಸಿಬ್ಬಂದಿಯ…

Read More

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ! – Kannada News | Allahabad High Court imposes Rs 10 lakh fine on Uttar Pradesh government for mans 3 months illegal jailing

ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..! ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು…

Read More

ಬರೋಬ್ಬರಿ 21 ವರ್ಷ… ಆಸ್ಟ್ರೇಲಿಯಾವನ್ನು ಮಕಾಡೆ ಮಲಗಿಸಿದ ಬಾಂಗ್ಲಾದೇಶ್! – Kannada News

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದೆ. ಅದು ಕೂಡ ಬರೋಬ್ಬರಿ 21 ವರ್ಷಗಳ ಬಳಿಕ. ಅಂದರೆ ಕಳೆದ ಎರಡು ದಶಕಗಳಿಂದ ಬಾಂಗ್ಲಾದೇಶ್ ಪಾಲಿಗೆ ಮರೀಚಿಕೆಯಾಗಿದ್ದ ಆಸೀಸ್ ವಿರುದ್ಧದ ಗೆಲುವು ಕೊನೆಗೂ ದಕ್ಕಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಜೋಶ್ ಇಂಗ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕ ದಾಂಡಿಗ ತಂಝೀದ್ ಹಸನ್ 54 ರನ್…

Read More

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More

Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ – Kannada News | Nirmala Sitharaman’s Budget Sarees: A Journey Through India’s Rich Textile Heritage

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊತ್ತಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ. ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ. 2026-27ರ ಬಜೆಟ್:…

Read More

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ – Kannada News | Makara Sankranti 2026: Sankranti special peanut sesame laddu; here is the recipe

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ…

Read More

‘ಇದು ವಿದ್ಯಾರ್ಥಿಗಳ ಗೆಲುವು’: ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಮಾತು​ – Kannada News | This Is a Victory for Students: BK Hariprasad talk about Credit for Dharmendra Pradhan’s Resignation

ಬೆಂಗಳೂರು, ಜುಲೈ 25: ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಗೆಲುವು. ನಾವು ಕಾಕ್ರೋಚ್ ಪಾರ್ಟಿನೋ, ಇನ್ನೊಂದು ಪಾರ್ಟಿನೋ ಅಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ನಾವು ಹೋರಾಟ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ. ಪ್ರಧಾನ್ ರಾಜೀನಾಮೆ ಕ್ರೆಡಿಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದಾಗ ಅವರನ್ನು ದೇಶದ್ರೋಹಿಗಳು ಎಂದು ಕರೆದರು. ಆದರೆ, ಇಡೀ ಬಿಜೆಪಿ ಮತ್ತು ನಾಗಪುರ್ ಯುನಿವರ್ಸಿಟಿನಲ್ಲಿರುವವರು ನಕಲಿ…

Read More