Headlines

ಅಸ್ಸಾಂ ಮೆಟಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರ ಸಾವು, ಮಾಲೀಕ ಸೇರಿ ಐವರ ಬಂಧನ – Kannada News | Four Workers Lose Lives in Assam Metal Plant Blast, Factory Owner Among Five Held

ಕಚಾರ್,ಜುಲೈ 28: ಅಸ್ಸಾಂನ ಕಚಾರ್ ಜಿಲ್ಲೆಯ ಲೋಹ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟ(Blast)ದಲ್ಲಿ ನಾಲ್ವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ಖಾನೆಯ ಮಾಲೀಕ ಹಾಗೂ ಮಂಡಳಿಯ ನಾಲ್ವರು ಸದಸ್ಯರು ಸೇರಿ ಐವರನ್ನು ಬಂಧಿಸಿದ್ದಾರೆ. ಕಾರ್ಖಾನೆಯ ಒಳಗೆ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹವು ಸುತ್ತಲೂ ಸಿಡಿದು ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ನಾಲ್ವರು ಕಾರ್ಮಿಕರು…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ – Kannada News | RBI Assistant Recruitment 2026: Eligibility, Exam Dates and How to Apply for 650 Jobs

ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. RBI ಸಹಾಯಕ ನೇಮಕಾತಿ ಅಧಿಸೂಚನೆಯ ಬಿಡುಗಡೆಯೊಂದಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 8 ಎಂದು ನಿಗದಿಪಡಿಸಲಾಗಿದೆ. RBI ಸಹಾಯಕ ನೇಮಕಾತಿ ಅಧಿಸೂಚನೆ ವೇಳಾಪಟ್ಟಿ: RBI ಸಹಾಯಕ ನೇಮಕಾತಿ 2026 ಹುದ್ದೆಗಳ ಸಂಖ್ಯೆ: 650 ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಫೆಬ್ರವರಿ 16…

Read More

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ – Kannada News

ಶಿಶಿರ್ ಖನಾಲ್, ಜೈಶಂಕರ್Image Credit source: PTI ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು. ಭಾರತ…

Read More

ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು? – Kannada News | A Young Woman Suspected death Who Love Affair with Cousin Brother In Chikkaballapur

ಚಿಕ್ಕಬಳ್ಳಾಪುರ, (ಜನವರಿ 07): ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur)…

Read More

ಇತಿಹಾಸ ಬರೆದ ಪಿವಿ ಸಿಂಧುಗೆ ವಿಶೇಷ ಉಡುಗೊರೆ ಕೊಟ್ಟ ಕಿಚ್ಚ ಸುದೀಪ್ – Kannada News | Sudeep sends special gift to PV Sindhu on her win in Japan

ಕಿಚ್ಚ ಸುದೀಪ್ (Kichcha Sudeep) ಅದ್ಭುತ ನಟ, ನಿರ್ದೇಶಕ ಆಗಿರುವ ಜೊತೆಗೆ ಕ್ರೀಡಾಪಟು ಮತ್ತು ಕ್ರೀಡಾಪ್ರೇಮಿ ಸಹ. ಪ್ರತಿ ವರ್ಷವೂ ತಂಡವೊಂದನ್ನು ಕಟ್ಟಿಕೊಂಡು ಕ್ರಿಕೆಟ್ ಆಡುತ್ತಾ, ಪ್ರೇಕ್ಷಕರನ್ನು ರಂಜಿಸುತ್ತಾ ಬರುತ್ತಿದ್ದಾರೆ ಸುದೀಪ್. ಕ್ರಿಕೆಟ್ ಎಂದರೆ ಎಲ್ಲಿಲ್ಲದ ಉತ್ಸಾಹದಿಂದ ಫೀಲ್ಡ್​​ಗೆ ಇಳಿಯುತ್ತಾರೆ. ಕ್ರಿಕೆಟ್ ಆಡುವುದು ಮಾತ್ರವೇ ಅಲ್ಲದೆ ಆಟದ ಬಗ್ಗೆ ಅಪಾರ ಪ್ರೀತಿ, ಗೌರವಗಳನ್ನು ಸಹ ಹೊಂದಿದ್ದಾರೆ. ಅಂದಹಾಗೆ ಸುದೀಪ್ ಅವರ ಕ್ರೀಡಾ ಪ್ರೀತಿ ಕ್ರಿಕೆಟ್​​ಗೆ ಮಾತ್ರ ಸೀಮಿತವಾಗಿಲ್ಲ. ಯಾವುದೇ ಕ್ರೀಡೆಯನ್ನಾಗಲಿ, ಕ್ರೀಡಾಪಟುವನ್ನಾಗಲಿ ಅವರು ಗೌರವದಿಂದ ಕಾಣುತ್ತಾರೆ. ಇದಕ್ಕೆ…

Read More

AUS vs BAN: ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಸನಿಹದಲ್ಲಿ ಜೋಶ್ ಹೇಜಲ್​ವುಡ್ – Kannada News | Australia vs Bangladesh Test: Hazlewood Eyes 300 Wickets, Starc Chases Home Record

ಆಸ್ಟ್ರೇಲಿಯಾ ಪರ ಇಲ್ಲಿಯವರೆಗೆ 300 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಶೇನ್ ವಾರ್ನ್ (708), ನಾಥನ್ ಲಿಯಾನ್ (567), ಗ್ಲೆನ್ ಮೆಕ್‌ಗ್ರಾತ್ (563), ಮಿಚೆಲ್ ಸ್ಟಾರ್ಕ್ (433), ಡೆನ್ನಿಸ್ ಲಿಲ್ಲಿ (355), ಪ್ಯಾಟ್ ಕಮ್ಮಿನ್ಸ್ (315), ಮಿಚೆಲ್ ಜಾನ್ಸನ್ (313), ಮತ್ತು ಬ್ರೆಟ್ ಲೀ (310) ಸೇರಿದ್ದಾರೆ. ಹೇಜಲ್‌ವುಡ್ ಈಗ ಈ ವಿಶೇಷ ಕ್ಲಬ್‌ಗೆ ಸೇರುವ ಹತ್ತಿರದಲ್ಲಿದ್ದಾರೆ(PC-PTI). Source link

Read More

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ – Kannada News | Pawan Kalyan health update Chiranjeevi confirms successful surgery recovery

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ…

Read More