Headlines

KEA Recruitment 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ! – Kannada News | KEA Village Administrative Officer Recruitment 2026: Application Last Date Extended, Check New Dates

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ. ವಿಸ್ತರಿಸಲಾದ ಹೊಸ ದಿನಾಂಕಗಳ ವಿವರ: ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು 30.07.2026 ಮತ್ತು ಶುಲ್ಕ…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ – Kannada News | Guarantee Scheme Revisions: HM Revanna Clarifies, Assures Continuity and Addresses Fund Recovery

ಹಾಸನ, ಜೂನ್​​ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ…

Read More

Amavasya Birth: ಅಮಾವಾಸ್ಯೆಯಂದು ಮಗು ಜನಿಸಿದರೆ ಅಶುಭವೋ..? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Amavasya Birth: Myths vs Reality, Vedic Astrology Insights on New Moon Children

ಸಮಾಜದಲ್ಲಿ ಕೆಲ ನಂಬಿಕೆಗಳ ಪ್ರಕಾರ ಅಮಾವಾಸ್ಯೆಯಂದು ಹೆಣ್ಣು ಮಗು ಜನಿಸಿದರೆ ಅದೃಷ್ಟ, ಹುಣ್ಣಿಮೆಯಂದು ಗಂಡು ಮಗು ಜನಿಸಿದರೆ ಶುಭ ಎಂಬ ಮಾತುಗಳಿವೆ. ಇನ್ನೂ ಕೆಲವರು ಅಮಾವಾಸ್ಯೆ “ಕತ್ತಲೆಯ ದಿನ” ಆದ್ದರಿಂದ ಆ ದಿನ ಜನಿಸಿದ ಮಕ್ಕಳಿಗೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತವೆ ಎಂಬ ಭಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಜ್ಯೋತಿಷಿಗಳು ಮತ್ತು ಆಧ್ಯಾತ್ಮಿಕ ಪಂಡಿತರು ಈ ಕಲ್ಪನೆಗಳನ್ನು ತಳ್ಳಿಹಾಕುತ್ತಾರೆ. ವೇದಗಳು ಅಥವಾ ಪುರಾಣಗಳಲ್ಲಿ ಅಮಾವಾಸ್ಯೆಯಂದು ಜನಿಸುವುದು ಅಶುಭವೆಂದು ಎಲ್ಲಿಯೂ ಉಲ್ಲೇಖವಿಲ್ಲ. ಇದು ಕಾಲಕ್ರಮೇಣ ಮೂಡಿದ ಜನಪ್ರಿಯ ನಂಬಿಕೆ ಮಾತ್ರ. ವೈದಿಕ…

Read More

ಮೊನಾಲಿಸಾ ವಯಸ್ಸು ಕೇವಲ 16: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosale) ಅವರ ವಿವಾಹ ಪ್ರಕರಣ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ, ಮದುವೆಯ ವೇಳೆ ಮೊನಾಲಿಸಾ ಅಪ್ರಾಪ್ತ ಬಾಲಕಿ ಆಗಿದ್ದಳು ಎಂಬ ಆಘಾತಕಾರಿ ಸತ್ಯ ಬಹಿರಂಗವಾಗಿದೆ. ಇದರಿಂದಾಗಿ ಗಂಡ ಫರ್ಮಾನ್ ಖಾನ್ (Farman Khan)​ ಕಾನೂನಿನ ಸಂಕಷ್ಟ ಎದುರಿಸಬೇಕಾಗಿದೆ. ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಂಡಿದ್ದಕ್ಕಾಗಿ ಫರ್ಮಾನ್ ಖಾನ್ ಮೇಲೆ ಪೋಕ್ಸೋ (POCSO) ಕೇಸ್ ದಾಖಲಾಗಿದೆ….

Read More

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಯಾರು ಏನೆನ್ನುತ್ತಾರೋ, ಸಮಾಜ ನಮ್ಮ ಬಗ್ಗೆ ಏನೆಂದುಕೊಳ್ಳುತ್ತೋ  ಎಂಬ ಅಂಜಿಕೆ, ಭಯ, ನಾಚಿಕೆಯಿಂದ ತಾವು ಅಂದುಕೊಂಡ ಕೆಲಸಗಳನ್ನು ಮಾಡಲು ಹಿಂಜರಿಯುತ್ತಾರೆ. ಈ ರೀತಿಯ ಹಿಂಜರಿಕೆಯಿದ್ದರೆ, ಯಶಸ್ಸು (success) ಗಳಿಸಲು, ಜೀವನದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಈ ಕೆಲವು ವಿಚಾರಗಳ ಬಗ್ಗೆ ನಾಚಿಕೆ ಪಟ್ಟರೆ, ಹಿಂಜರಿದರೆ  ಜೀವನದಲ್ಲಿ ಎಂದಿಗೂ ಮುಂದುವರೆಯಲು ಸಾಧ್ಯವಿಲ್ಲವಂತೆ. ಹಾಗಿದ್ರೆ ಜೀವನದಲ್ಲಿ ಯಾವ ಸಂಗತಿಗಳ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಈ ವಿಚಾರಗಳ ಬಗ್ಗೆ…

Read More

ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು – Kannada News | Belagavi: Wife, Lover Kill Ex Serviceman for 2 Cr Insurance; FSL Bribed

ಬೆಳಗಾವಿ, ಜೂನ್​​ 15: ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill) ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್​ ಆಗುತ್ತೀರಾ….

Read More