Headlines

ಭಯ ಜಾಸ್ತಿ ಆಗಿದೆ: ಜನರ ಪ್ರೀತಿ ನೋಡಿ ಬೆಚ್ಚಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ – Kannada News | Bigg Boss Kannada Season 12 Winner Gilli Nata mesmerized by fans love

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಗಿಲ್ಲಿ ನಟ ಅವರು ಹುಟ್ಟೂರಿಗೆ ಮರಳಿದ್ದಾರೆ. ಅವರ ಸ್ವಾಗತಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಅದರಿಂದಾಗಿ ರಸ್ತೆಗಳು ಜಾಮ್ ಆಗಿವೆ. ಅಷ್ಟರಮಟ್ಟಿಗೆ ಕ್ರೇಜ್ ಹೆಚ್ಚಿದೆ. ಈ ವೇಳೆ ಕಿಕ್ಕಿರಿದು ಸೇರಿದ ಜನರ ನಡುವೆ ಟಿವಿ9 ಜೊತೆ ಗಿಲ್ಲಿ ನಟ (Gilli Nata) ಅವರು ಮಾತನಾಡಿದ್ದಾರೆ. ಹುಟ್ಟೂರಿನಲ್ಲಿ ತಮಗೆ ಸಿಗುತ್ತಿರುವ ಪ್ರೀತಿಯ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ನಾನು…

Read More

ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಟಿ20 ವಿಶ್ವಕಪ್ ಕಳೆದು ವಾರವಾದರೂ ಅದರ ಬಗ್ಗೆ ಚರ್ಚೆಗಳು ಮಾತ್ರ ಮುಂದುವರೆದಿದೆ. ಆದರೆ ಈ ಬಾರಿ ಚರ್ಚೆಯ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರಸ್ತಾಪಿಸಿರುವ ವಿಷಯವೇ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದೆ. ಅದು ಸಹ ಟೀಮ್ ಇಂಡಿಯಾವನ್ನು ಟೂರ್ನಿಯಿಂದ ಹೊರಹಾಕಬಹುದಾಗಿದ್ದ ಕುತಂತ್ರವನ್ನು ಪ್ರಸ್ತಾಪಿಸಿ ಮಾತನಾಡಿ ವಾನ್ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಮೈಕಲ್ ವಾನ್, ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಸೌತ್…

Read More

IVF Surrogacy New Law: ಐವಿಎಫ್, ಸರೊಗಸಿ ಚಿಕಿತ್ಸಾಲಯಗಳಿಗೆ ಕೇಂದ್ರದ ಹೊಸ ನಿಯಮ: ಇನ್ಮುಂದೆ 5 ವರ್ಷಕ್ಕೊಮ್ಮೆ ಲೈಸೆನ್ಸ್ ನವೀಕರಣ ಕಡ್ಡಾಯ – Kannada News | India’s New Rules: IVF and Surrogacy Clinic Licenses Mandatory Every 3 5 Years

ಐವಿಎಫ್ ಕೇಂದ್ರ-ಸಾಂದರ್ಭಿಕ ಚಿತ್ರ ನವದೆಹಲಿ, ಜುಲೈ 02: ದೇಶಾದ್ಯಂತ ನಾಯಿಕೊಡೆಗಳಂತೆ ತಲೆಎತ್ತುತ್ತಿರುವ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಹಾಗೂ ಐವಿಎಫ್ (IVF) ಕೇಂದ್ರಗಳ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಎಲ್ಲಾ ಫಲವತ್ತತೆ ಚಿಕಿತ್ಸಾಲಯಗಳು (Fertility Clinics) ಮತ್ತು ವೀರ್ಯ ಬ್ಯಾಂಕುಗಳು (Sperm Banks) ಪ್ರತಿ ಐದು ವರ್ಷಗಳಿಗೊಮ್ಮೆ ಹಾಗೂ ಸರೊಗಸಿ ಚಿಕಿತ್ಸಾಲಯಗಳು ಪ್ರತಿ ಮೂರು ವರ್ಷಗಳಿಗೊಮ್ಮೆ ತಮ್ಮ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು ಎಂದು ಹೊಸ ನಿಯಮ ಜಾರಿಗೊಳಿಸಿದೆ. ಲೈಸೆನ್ಸ್…

Read More

SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್ – Kannada News | Karnataka SSLC Board Blunder: Visually Impaired Student Fails Due to Result Error

ಕಾರವಾರ, ಏಪ್ರಿಲ್​ 23: ಇತ್ತೀಚೆಗೆ ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿತ್ತು. ಇದೀಗ ಇಂತಹದೊಂದು ಎಡವಟ್ಟು ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲೂ ನಡೆದಿದ್ದು, ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯನ್ನ ಫೇಲ್​ ಮಾಡಲಾಗಿದೆ. ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗೆ ಹಾಜರಾಗಿದ್ದರು ಸಮಾಜ-ವಿಜ್ಞಾನ ವಿಷಯದ ಪರೀಕ್ಷೆಗೆ ಗೈರು ಎಂದು ನಮೋದಿಸಲಾಗಿದೆ. ಕನ್ನಡ -100, ಇಂಗ್ಲಿಷ್​​ -92, ಅರ್ಥಶಾಸ್ತ್ರ-98 , ಪೊಲಿಟಿಕಲ್…

Read More

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲೇ ಬೀಡುಬಿಟ್ಟಿರುವ ಗಜಪಡೆ, ಪ್ರತಿ ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕದ…

Read More

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಹಾಸನ, ಮಾರ್ಚ್​​ 22: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಸ್ನೇಹಿತರ ಗ್ಯಾಂಗ್​​ ಕೊಂದು (kill) ಶವ ಸುಟ್ಟು ಹಾಕಿರುವಂತಹ ಘಟನೆ ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾಡಯ್ಯನಕೊಪ್ಪಲು ನಿವಾಸಿ ವರುಣ್(22) ಕೊಲೆಯಾದ ಯುವಕ. ಹಣಕಾಸು ವಿಚಾರದಲ್ಲಿ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಶಶಾಂಕ್, ಸತೀಶ್, ಕಿರಣ್, ಅಭಿ, ಜೀವನ್, ಚೇತನ್, ಪೃಥ್ವಿಕ್​​, ಗಜ ಅಲಿಯಾಸ್ ಪ್ರಜ್ವಲ್ ವಿರುದ್ಧ ಕೊಲೆ ಆರೋಪದಡಿ ಮೊಕದ್ದಮೆ ದಾಖಲಾಗಿದೆ. ನಡೆದಿದ್ದೇನು? ಮಾರ್ಚ್ 10ರಿಂದ ವರುಣ್ ಕಾಣೆಯಾಗಿದ್ದಾನೆ. ಹಣಕಾಸು…

Read More

ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು

ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್​​ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು…

Read More

ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್ – Kannada News

ಬೀದರ್, ಜೂ.6: 2023ರ ಬಕ್ರೀದ್ ಹಬ್ಬದ ವೇಳೆ ನಡೆದ ಗೋಹತ್ಯೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಾಸಕರ ವಿರುದ್ಧ ಜಾಮೀನು ರಹಿತ (ನಾನ್‌ಬೈಲೆಬಲ್) ಬಂಧನ ವಾರಂಟ್ ಹೊರಡಿಸಿದೆ. 2023ರ ಜುಲೈ 1ರಂದು ನಡೆದ ಘಟನೆಯಲ್ಲಿ, ಅಕ್ರಮ ಗೋಹತ್ಯೆ ತಡೆಯಲು ಶಾಸಕರು ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ತೆರಳಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣದ ವಿಚಾರಣೆಗೆ ಬರುವಂತೆ ಶಾಸಕ ಶರಣು ಸಲಗರ್​​ಗೆ ಹಲವು ಬಾರಿ…

Read More

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ – Kannada News | Upendra and Thriller Manju travel together for a function

ನಟ ಉಪೇಂದ್ರ ಹಾಗೂ ಫೈಟ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಥ್ರಿಲ್ಲರ್ ಮಂಜು ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ (Upendra) ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್ದಾರೆ. ‘ಒಂದು ಸಮಾರಂಭಕ್ಕೆ ಉಪ್ಪಿ ಸರ್ ನನ್ನ ಜೊತೆ ಬರುತ್ತಿದ್ದಾರೆ. ನನ್ನ ಸಂಬಂಧಿಯ ಮದುವೆಗೆ ಒಂದೇ ಮಾತು ಕರೆದಿದ್ದಕ್ಕೆ ಬಂದಿದ್ದಾರೆ. ಅವರ ಅಮೂಲ್ಯವಾದ ಸಮಯವನ್ನು ನೀಡಿದ್ದಾರೆ’ ಎಂದು ಥ್ರಿಲ್ಲರ್ ಮಂಜು (Thriller Manju) ಹೇಳಿದ್ದಾರೆ. ಅದಕ್ಕೆ…

Read More

ಲಂಕಾದಲ್ಲಿ ಭಾರತ ಟೆಸ್ಟ್ ಸರಣಿ ಗೆಲ್ಲೋದು ಅಂದುಕೊಂಡಷ್ಟು ಸುಲಭವಲ್ಲ! – Kannada News | India Faces Ultimate Litmus Test in Sri Lanka

ಶುಭ್​ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ದೃಷ್ಟಿಯಿಂದ ಭಾರತಕ್ಕೆ ಈ ಸರಣಿ ಅತ್ಯಂತ ನಿರ್ಣಾಯಕ. ಆದರೆ, ಇತಿಹಾಸ ಮತ್ತು ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿದರೆ, ಶ್ರೀಲಂಕಾ ನೆಲದಲ್ಲಿ ಲಂಕಾ ಪಡೆಯನ್ನು ಸೋಲಿಸುವುದು ಭಾರತಕ್ಕೆ ಅಂದುಕೊಂಡಷ್ಟು ಸುಲಭವಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆರಂಭದಲ್ಲೇ ಆಘಾತ! ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ…

Read More