Headlines

Video: ಬೈಕ್ ಇಲ್ಲ, ಸೈಕಲ್ ಇಲ್ಲ, ಶಾಲೆಗೆ ಮೇಕೆ ಮೇಲೇರಿ ಹೊರಟ ಬಾಲಕ – Kannada News

ಮೇಘಾಲಯ, ಜೂನ್ 05: ಎಲ್ಲಾ ಮಕ್ಕಳು ಶಾಲೆಗೆ ಬೈಕ್ ಅಥವಾ ಸೈಕಲ್​ ಮೇಲೆ ಹೋದರೆ ಈ ಬಾಲಕ ಮೇಕೆ(Goat) ಮೇಲೆ ಕುಳಿತು ಹೋಗಿ ಎಲ್ಲೆಡೆ ವೈರಲ್ ಆಗಿದ್ದಾನೆ. ಈ ವಿಡಿಯೋ ಮೇಘಾಲಯದ್ದಾಗಿದೆ. ವೀಡಿಯೊದಲ್ಲಿ, ಬಾಲಕ ಆಡಿನ ಬೆನ್ನಿನ ಮೇಲೆ ಆತ್ಮವಿಶ್ವಾಸದಿಂದ ಕುಳಿತಿರುವುದನ್ನು ಕಾಣಬಹುದು. ಅವನು ಒಂದು ಸಣ್ಣ ಕೋಲನ್ನು ಸಹ ಹಿಡಿದಿದ್ದಾನೆ, ಅದು ಅವನ ವಿಶಿಷ್ಟ ವಾಹನವನ್ನು ನಿಯಂತ್ರಿಸುತ್ತಿರುವಂತೆ ಕಾಣುತ್ತದೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ಮಗು ಸಂಪೂರ್ಣವಾಗಿ ನಿರಾಳವಾಗಿ ಕಾಣುತ್ತದೆ ಮತ್ತು ತನ್ನ ದಾರಿಯಲ್ಲಿ ಆರಾಮವಾಗಿ ಚಲಿಸುತ್ತಿದೆ….

Read More

K Annamalai: ಕೆ ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ – Kannada News

ನವದೆಹಲಿ, ಜೂನ್ 05: ಬಿಜೆಪಿಗೆ ಕೆ ಅಣ್ಣಾಮಲೈ(K Annamalai) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ. ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ ಭವಿಷ್ಯದ ಯೋಜನೆಗಳನ್ನು ಪ್ರಕಟಿಸಲಿದ್ದಾರೆ. ತಮಿಳುನಾಡು ರಾಜಕಾರಣದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಹಾಗೂ ತಮಿಳುನಾಡು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ….

Read More

ಬಾಂಡ್ ಮಾರುಕಟ್ಟೆಯಲ್ಲಿ ವಿದೇಶೀ ಹೂಡಿಕೆದಾರರಿಗೆ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್ ಹೊರೆ ಇಲ್ಲ – Kannada News

ನವದೆಹಲಿ, ಜೂನ್ 5: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಭಾರತ ಸರ್ಕಾರದ ಬಾಂಡ್‌ಗಳಲ್ಲಿ ಹೂಡಿಕೆ ಮಾಡಿ ಗಳಿಸುವ ಲಾಭದ ಮೇಲಿನ ‘ಬಂಡವಾಳ ಗಳಿಕೆ ತೆರಿಗೆ’ಯನ್ನು (Capital Gains Tax) ಕೇಂದ್ರ ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ. ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ (Global Bond Indices – ಉದಾಹರಣೆಗೆ ಜೆ.ಪಿ. ಮಾರ್ಗನ್ ಎಮರ್ಜಿಂಗ್ ಮಾರ್ಕೆಟ್ ಬಾಂಡ್ ಇಂಡೆಕ್ಸ್) ಭಾರತೀಯ ಸರ್ಕಾರಿ ಬಾಂಡ್‌ಗಳನ್ನು ಸೇರ್ಪಡೆಗೊಳಿಸಿದ ನಂತರ ವಿದೇಶಿ ಹೂಡಿಕೆಯನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಕರ್ಷಿಸುವುದು ಈ ನಿರ್ಧಾರದ ಪ್ರಮುಖ ಗುರಿಯಾಗಿದೆ. ಈ…

Read More

ಕಂಗನಾ ಕಾರಣಕ್ಕೆ ಕುಸಿಯಿತು ನಟಿ ಗಿರಿಜಾ ಇನ್​​ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ – Kannada News

ನಟಿ ಗಿರಿಜಾ ಓಕ್ ಶೀಘ್ರದಲ್ಲೇ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ನಟಿ ಮತ್ತು ಸಂಸದೆ ಕಂಗನಾ ರಣಾವತ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ವಿಶೇಷ ಸಂದರ್ಭದಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಗಿರಿಜಾ ತಮಗೆ ಎದುರಾದ ಒಂದು ವಿಚಿತ್ರ ಘಟನೆಯನ್ನು ಹಂಚಿಕೊಂಡಿದ್ದಾರೆ. ಕಂಗನಾ ರನೌತ್ ಅವರ ಪೋಸ್ಟ್‌ಗಳಲ್ಲಿ ಒಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ತಕ್ಷಣ, ತಮ್ಮ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿಢೀರನೆ ಕಡಿಮೆಯಾಯಿತು…

Read More

ಬಾಲಿವುಡ್ ನಿರ್ದೇಶಕರ ಬಗ್ಗೆ ಹೃತಿಕ್ ರೋಷನ್ ಬೇಸರ; ವಿಲನ್ ಪಾತ್ರ ಕೇಳಿದ ನಟ – Kannada News

ಬಾಲಿವುಡ್‌ ನಟ ಹೃತಿಕ್ ರೋಷನ್ (Hrithik Roshan) ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಆದರೆ, ಅವರು ವರ್ಷಕ್ಕೆ ಕೇವಲ ಒಂದೊಂದೇ ಸಿನಿಮಾ ಮಾಡುತ್ತಾ ಇದ್ದು, ಈ ಬಗ್ಗೆ ಅಭಿಮಾನಿಗಳಿಗೆ ಬೇಸರವಿದೆ. ಇದೀಗ ಹೃತಿಕ್ ರೋಷನ್ ತಾವೇಕೆ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬ ಅಸಲಿ ರಹಸ್ಯವನ್ನು ಬಿಚ್ಚಿಟ್ಟಿದ್ದು, ಬಾಲಿವುಡ್ ನಿರ್ದೇಶಕರ ಧೋರಣೆಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ಪ್ಯಾರಿಸ್‌ನ ಐಫೆಲ್ ಟವರ್ ಮುಂದೆ ನಿಂತು ಸೆಲ್ಫಿ ಹಂಚಿಕೊಂಡಿರುವ ಹೃತಿಕ್, ‘ನನಗೆ ಯಾವ ರೀತಿಯ ಪಾತ್ರ…

Read More

KSLSA Recruitment 2026: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ – Kannada News

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶImage Credit source: Pinterest ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ….

Read More

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ! – Kannada News

ಬೆಂಗಳೂರು, ಜೂನ್ 05: ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry) ಕಳ್ಳತನ ಮಾಡಿದ್ದ ಮೂವರು ಖತರ್ನಾಕ್ ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನದ ಬಳಿಕ ಆರೋಪಿಗಳ ಹಿನ್ನೆಲೆ ಹಾಗೂ ಅವರು ಕಳ್ಳತನಕ್ಕೆ ಸ್ಕೆಚ್ ಹಾಕಿದ ರೋಚಕ ಕತೆಯನ್ನು ಕೇಳಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿ ಶೀಟರ್ ‘ಆರ್ ಎಕ್ಸ್ ನಾಗ’ ಸೇರಿದಂತೆ ಅರ್ಜುನ್ ಅಲಿಯಾಸ್ ರೋಲೆಕ್ಸ್ ಮತ್ತು ರಾಕ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು…

Read More

ದೃಢ ಸಂಕಲ್ಪಕ್ಕೆ ಸಂದ ಜಯ: ವಿಚ್ಛೇದನ, 23 ವರ್ಷಗಳ ಸುದೀರ್ಘ ಹೋರಾಟದ ಬಳಿಕ 85 ಕೋಟಿ ರೂ. ಜೀವನಾಂಶ ಪಡೆದ ವರ್ಷಾ – Kannada News

ಲಂಡನ್, ಜೂನ್ 05: ಬ್ರಿಟನ್​ನಲ್ಲಿ ನೆಲೆಸಿರುವ ಭಾರತ ಮೂಲದ ಮಹಿಳೆ ವರ್ಷಾ ಗೋಹಿಲ್ ವಿಚ್ಛೇದನ(Divorce)ದ ಬಳಿಕ ತಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ಕಳೆದ 23 ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಅಂತೂ ಜಯ ಸಿಕ್ಕಿದೆ. ಪತಿಯು ಮುಚ್ಚಿಟ್ಟಿದ್ದ ಸಂಪತ್ತನ್ನು ಕಾನೂನುಬದ್ಧವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ವರ್ಷಾ ಅವರಿಗೆ ಯುಕೆ (UK) ನ್ಯಾಯಾಲಯವು ಸುಮಾರು 6.6 ಮಿಲಿಯನ್ ಪೌಂಡ್‌ಗಳು ಅಂದರೆ ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು 85 ಕೋಟಿ ರೂ.ವನ್ನು ನೀಡುವಂತೆ ಆದೇಶಿಸಿದೆ. ಈ ತೀರ್ಪು ಜಾಗತಿಕ ಮಟ್ಟದಲ್ಲಿ ಕೌಟುಂಬಿಕ ನ್ಯಾಯ ಮತ್ತು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರImage Credit source: tv9 ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ? ‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ…

Read More

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ – Kannada News

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ…

Read More