SIR ಪ್ರಕ್ರಿಯೆ ವೇಳೆ ಕರ್ತವ್ಯನಿರತ ಸಿಬ್ಬಂದಿಗೆ ನಿಂದನೆ, ಬೆದರಿಕೆ: FIR ದಾಖಲು! – Kannada News | FIR Filed in Nanjangud After SIR Duty Staff Threaten and Abuse Allegation
ಮೈಸೂರು, ಜುಲೈ 21: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮನೆಗೆ ನುಗ್ಗಿ ಬೆದರಿಕೆಯೊಡ್ಡಿ ಅನುಚಿತವಾಗಿ ವರ್ತಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಮುಳ್ಳೂರು ಗ್ರಾಮದ ನಿವಾಸಿ ಮಹೇಂದ್ರ ಕುಮಾರ್ ಎಂಬಾತನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ನಡೆದಿದ್ದೇನು? ಮತದಾರರ ಪಟ್ಟಿ ಪರಿಷ್ಕರಣೆಯ (SIR) ಕರ್ತವ್ಯದಲ್ಲಿದ್ದ ಸಿಬ್ಬಂದಿ ಲತಾ ಎಂಬುವರ ಮನೆಗೆ ಜುಲೈ 13ರಂದು…