Headlines

Chanakya Niti: ಭಾವನಾತ್ಮಕವಾಗಿ ಗಟ್ಟಿಗೊಳ್ಳಲು ಚಾಣಕ್ಯರು ಹೇಳಿರುವ ಈ ಗುಣಗಳನ್ನು ಬೆಳೆಸಿಕೊಳ್ಳಿ – Kannada News | Chanakya Niti: What should you do to become emotionally stronger?

ಆಚಾರ್ಯ ಚಾಣಕ್ಯರು  (Acharya Chanakya) ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ.  ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ, ಜೀವನದಲ್ಲಿ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಮಾನಸಿಕವಾಗಿ ಬಲಶಾಲಿಯಾಗಲು ಏನೆಲ್ಲಾ ಮಾಡಬೇಕು ಎಂಬುದನ್ನು ಹೇಳಿದ್ದಾರೆ. ಹೆಚ್ಚಿನವರು ಶಾರೀರಿಕವಾಗಿ ಬಲಶಾಲಿಗಳಾಗಿದ್ದರು, ಮಾನಸಿಕವಾಗಿ ದುರ್ಬಲರಾಗಿರುತ್ತಾರೆ ಮತ್ತು ಇತರರ ಮಾತನ್ನು ನಂಬಿ ಬಹುಬೇಗನೆ ಮೋಸ ಹೋಗ್ತಾರೆ, ಕಷ್ಟ ಬಂದಾಗ ದೂರ ಓಡಿ ಹೋಗ್ತಾರೆ. ಹೀಗಿರುವಾಗ ಪ್ರತಿಯೊಂದು ವಿಚಾರದಲ್ಲೂ ಮಾನಸಿಕವಾಗಿ ಬಲಶಾಲಿಯಾಗಲು ಚಾಣಕ್ಯರು ಒಂದಷ್ಟು ಸಲಹೆಗಳನ್ನು…

Read More

ಅಭಿಮಾನಿಗಳಿಗೆ 5 ಲಕ್ಷ, ಮಹತ್​​ಕಾರ್ಯಕ್ಕೆ ಮುಂದಾದ ಚಿರಂಜೀವಿ – Kannada News | Megastar Chiranjeevi giving 5 lakh rs worth policy to his fans

ಸ್ಟಾರ್ ನಟರುಗಳಿಗೆ ಅಭಿಮಾನಿಗಳು ಇರುವುದು ಸಾಮಾನ್ಯ, ಈ ಅಭಿಮಾನಿಗಳು ಮೆಚ್ಚಿನ ನಟನ ಸಿನಿಮಾ ಬಿಡುಗಡೆ ಆದಾಗ ಕಟೌಟ್ ಕಟ್ಟಿ, ಚಿತ್ರಮಂದಿರಗಳನ್ನು ಸಿಂಗರಿಸಿ ಸಿನಿಮಾ ವೀಕ್ಷಿಸುತ್ತಾರೆ. ಮೆಚ್ಚಿನ ನಟನ ಸಿನಿಮಾ ಸೋಲಲು ಬಿಡುವುದಿಲ್ಲ. ನಟನ ಹುಟ್ಟುಹಬ್ಬದ ಸಂದರ್ಭದಲ್ಲಿ ಹಲವು ಸೇವಾಕಾರ್ಯಗಳನ್ನು ಮಾಡುತ್ತಾರೆ. ಆದರೆ ಸ್ಟಾರ್ ನಟ ತಮ್ಮ ಅಭಿಮಾನಿಗಳಿಗಾಗಿ ಏನನ್ನೂ ಮಾಡುವುದಿಲ್ಲ. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ, ಅಭಿಮಾನಿಗಳಿಗಾಗಿ ಮಹತ್​ ಕಾರ್ಯವೊಂದನ್ನು ಮಾಡುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ದೇಶದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ನಟರಲ್ಲಿ ಒಬ್ಬರು. ಒಂದು…

Read More