Headlines

Video: ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Joins Pongal Celebrations at Minister L Murugan’s Delhi Home

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು ನೆರವೇರಿಸಿದ್ದಾರೆ. ಅಷ್ಟೇ ಅಲ್ಲದೆ ಗೋಸೇವೆ ಕೂಡ ಮಾಡಿದ್ದಾರೆ.ಪ್ರಕೃತಿಯ ಬಗ್ಗೆ ಕೃತಜ್ಞತೆಯನ್ನು ಪದಗಳಿಗೆ ಸೀಮಿತಗೊಳಿಸಬಾರದು, ಅದನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪೊಂಗಲ್ ಜನರಿಗೆ ಕಲಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಭೂಮಿಯು ನಮಗೆ ಇಷ್ಟೊಂದು ನೀಡಿದಾಗ, ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಣ್ಣನ್ನು ಆರೋಗ್ಯಕರವಾಗಿಡುವುದು, ನೀರನ್ನು…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

IPL 2026: ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಯೂರಿರುವ ವಿರಾಟ್ ಕೊಹ್ಲಿ ಇದೀಗ 2026 ರ ಐಪಿಎಲ್​ಗಾಗಿ ಭಾರತದಕ್ಕೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಿಂದ ತನ್ನ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಹೊರಬರುತ್ತಿರುವ ಅವರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಐಪಿಎಲ್‌ನ 19 ನೇ ಸೀಸನ್‌ಗಾಗಿ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಸಿದ್ಧತೆಗಳನ್ನು ಆರಂಭಿಸಿದ್ದರು. ಅದರ ವಿಡಿಯೋಗಳು ಕೂಡ ವೈರಲ್ ಆಗಿದ್ದವು. ಆದಾಗ್ಯೂ, ಭಾರತಕ್ಕೆ ಬಂದ ನಂತರ, ಅವರು ಶೀಘ್ರದಲ್ಲೇ ಆರ್‌ಸಿಬಿ ಶಿಬಿರವನ್ನು ಸೇರಲಿದ್ದು, ತಮ್ಮ ಅಭ್ಯಾಸವನ್ನು ಮುಂದುವರೆಸಿಲಿದ್ದಾರೆ. ಆರ್‌ಸಿಬಿ ಪ್ರಸ್ತುತ ಐಪಿಎಲ್…

Read More

ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ? – Kannada News | India may reduce tariffs to 40pc on cars from European Union

ನವದೆಹಲಿ, ಜನವರಿ 25: ಐರೋಪ್ಯ ಒಕ್ಕೂಟದ ದೇಶಗಳಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 40ಕ್ಕೆ ಇಳಿಸಲು ಭಾರತ ಯೋಜಿಸಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ಯಾವುದೇ ಆಮದಿತ ಕಾರುಗಳ ಮೇಲೆ ಭಾರತವು ಶೇ. 110ರಷ್ಟು ಸುಂಕ ವಿಧಿಸುತ್ತಿದೆ. ಯೂರೋಪಿಯನ್ ಯೂನಿಯನ್ ಜೊತೆ ವ್ಯಾಪಾರ ಒಪ್ಪಂದ (India EU trade deal) ಏರ್ಪಟ್ಟಲ್ಲಿ ಕಾರುಗಳ ಮೇಲಿನ ಆಮದು ಸುಂಕವನ್ನು (Tariffs on cars) ಭಾರತ ತಗ್ಗಿಸಬಹುದು ಎನ್ನಲಾಗಿದೆ. ವರದಿಗಳ ಪ್ರಕಾರ ಟ್ಯಾರಿಫ್ ಅನ್ನು ಶೇ…

Read More

Viral: ಬೆಂಗಳೂರು ಜೀವನ ದುಬಾರಿಯಲ್ಲ; ತಿಂಗಳ ಖರ್ಚು ವೆಚ್ಚ ಹಂಚಿಕೊಂಡ ಯುವಕ – Kannada News | Young man says life in Bangalore is not that expensive

ಬೆಂಗಳೂರು, ಜನವರಿ 08: ಈಗೇನಿದ್ದರೂ ಕೈಯಲ್ಲಿ ದುಡ್ಡಿದರೆ (money) ಮಾತ್ರ ಜೀವನ ನಡೆಸಲು ಸಾಧ್ಯ. ಬೆಂಗಳೂರು (Bengaluru) ಅಂದ್ರೆ ಎಷ್ಟು ದುಡಿದ್ರು ಸಾಕಲ್ಲ ಅನ್ನೋದು ಅನೇಕರ ಅಭಿಪ್ರಾಯ. ಆದರೆ, ಬೆಂಗಳೂರಿನಲ್ಲಿ ವಾಸಿಸುವ 24 ವರ್ಷದ ಕೇರಳಿಗನೊಬ್ಬ ತನ್ನ ಮಾಸಿಕ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡಿದ್ದಾನೆ. ತಿಂಗಳಿಗೆ 27,300 ರೂ ಖರ್ಚು ಆಗುತ್ತಿದ್ದು, ಈ ನಗರವು ತುಂಬಾ ದುಬಾರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ. ಈ ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪರ್ಸನಲ್ ಫೈನಾನ್ಸ್…

Read More

ಚಲಿಸುತ್ತಿದ್ದ ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Jharkhand Youth Commits Suicide By Jumping In front of Tipper at Bengaluru, Caught on CCTV

ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand )​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು…

Read More

LSG vs RCB ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ… (PC: IPL) ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಎಲ್​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ….

Read More

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ – Kannada News | India vs Afghanistan 2026: Full Squads, Test and ODI Series Schedule Announced

2026 ರ ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಹಾಗೂ ಅಫ್ಘಾನಿಸ್ತಾನದ ನಡುವೆ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಈ ಸರಣಿಗೆ ಬಿಸಿಸಿಐ ಈಗಾಗಲೇ ತಂಡಗಳನ್ನು ಪ್ರಕಟಿಸಿದೆ. ಇದೀಗ ಐಪಿಎಲ್ ಪ್ಲೇಆಫ್‌ ನಡುವೆ ಅಫ್ಘಾನಿಸ್ತಾನ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಹಶ್ಮತುಲ್ಲಾ ಶಾಹಿದಿ ನಾಯಕತ್ವದಲ್ಲಿ ಅಫ್ಘಾನಿಸ್ತಾನದ ಟೆಸ್ಟ್ ಮತ್ತು ಏಕದಿನ ತಂಡಗಳೆರಡನ್ನು ಪ್ರಕಟಿಸಲಾಗಿದೆ. ಟೆಸ್ಟ್ ಪಂದ್ಯಕ್ಕೆ ರಶೀದ್ ಖಾನ್ ಮತ್ತು ಇಬ್ರಾಹಿಂ ಜದ್ರಾನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು,…

Read More