ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ…

Read More

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ? – Kannada News | Using Sunscreen Daily: Will It Lower Your Vitamin D Levels?

ಇಂದಿನ ಜೀವನಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ…

Read More

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ. ಮೇಷ ರಾಶಿ: ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ….

Read More

ಈಗ 0, ನಂತರ 100, ಬಳಿಕ 200; ಜೆನೆರಿಕ್ ಔಷಧಗಳಿಗೆ ಟ್ರಂಪ್ ಟ್ಯಾರಿಫ್ ಪ್ಲಾನ್ ಪ್ರಕಟ; ಭಾರತದ ಪ್ರಬಲ ಫಾರ್ಮಾ ಉದ್ಯಮಕ್ಕೆ ಹೊಡೆತ? – Kannada News | Donald Trump announces tariff measures on Generic drugs, how Indian Pharma sector affected

ವಾಷಿಂಗ್ಟನ್, ಜುಲೈ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೊಸ ಟ್ಯಾರಿಫ್ ಬೆದರಿಕೆ ಹಾಕಿದ್ದಾರೆ. ಈ ಬಾರಿ ಜೆನೆರಿಕ್ ಔಷಧಗಳ ಆಮದು ಮೇಲೆ ಸುಂಕ ಹಾಕುವ ಪ್ಲಾನ್ ಪ್ರಕಟಿಸಿದ್ದಾರೆ. ಎರಡು ವರ್ಷಗಳವರೆಗೆ ಜೆನೆರಿಕ್ ಔಷಧಗಳ ಕಂಪನಿಗಳಿಗೆ ಟ್ಯಾರಿಫ್​ನಿಂದ ವಿನಾಯಿತಿ ನೀಡಿದ್ದಾರೆ. ಆದರೆ, ನಂತರ ಶೇ. 200ರಷ್ಟು ಸುಂಕ ಹಾಕುವುದಾಗಿ ಅವರು ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ತಿಳಿಸಿದ್ದಾರೆ. ಔಷಧ ಸಂಸ್ಥೆಗಳು ಅಮೆರಿಕದಲ್ಲಿ ತಯಾರಿಸಲು ಉತ್ತೇಜಿಸಲು ಸರ್ಕಾರ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. 2026ರ ಆಗಸ್ಟ್…

Read More

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Slams Second Consecutive Century; Test Team Hopes

ಭಾರತ ಎ ಹಾಗೂ ಶ್ರೀಲಂಕಾ ಎ ( India A vs Sri Lanka A) ತಂಡಗಳ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಎ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudharsan) ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುಂಚೆ ನಡೆದಿದ್ದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ…

Read More

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ – Kannada News | Dilli movie Teaser gets Censor certificate Fans guess this is Kaithi 2

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು…

Read More

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ – Kannada News | Hera Pheri 3 Controversy: Paresh Rawal Exits? Priyadarshan Reacts to Bollywood Rumors

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

Video: ತಾಯಾನೆಯಂತೆ ಮರಳನ್ನು ಮೈ ಮೇಲೆ ಎರಚಿಕೊಂಡು ಸ್ನಾನ ಮಾಡಿದ ಮರಿಯಾನೆ – Kannada News | The baby elephant took a dust bath just like its mother

ಮರಿಯಾನೆಗಳು (baby elephants) ಏನು ಮಾಡಿದ್ರೂ ನೋಡೋಕೆ ಚಂದ. ನೀವು ಈ ದೃಶ್ಯ ನೋಡಿದ್ರೆ ಮತ್ತೆ ಮತ್ತೆ ನೋಡ್ತೀರಾ. ಮರಿಯಾನೆಯೊಂದು ತನ್ನ ತಾಯಿಯನ್ನೇ ಅನುಕರಣೆ ಮಾಡಿದೆ. ತಾಯಾನೆಯಂತೆ ಮೈ ಮೇಲೆ ಮರಳನ್ನು ಎರಚಿಕೊಂಡು ಧೂಳಿನ ಸ್ನಾನ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಆನೆ ಮರಿಯ ತುಂಟಾಟ ಕ್ಕೆ ಫಿದಾ ಆಗಿದ್ದಾರೆ. ಸಾಫ್ಫ್ರೆಂನ್ ಸ್ನೈಪರ್ (saffron sniper) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಾಯಿಯೊಂದು ಮರಳನ್ನು…

Read More

ಸಿಎಲ್​​​ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಬೆಂಗಳೂರು, ಮೇ 30): ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು… ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯ ನೀಡಿದ ಸಲಹೆ ಸೂಚನೆಗಳನ್ನ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಹೌದು… ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ…

Read More