Headlines

ಚಿಕ್ಕ ವಯಸ್ಸಿನಲ್ಲೇ ಶಾಸಕರಾದ ಸಮರ್ಥ್​ ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಎಂಟ್ರಿ – Kannada News | Davanagere South Newly Elected Congress MLA Samarth shamanur bows down Steps of vidhana soudha

ಬೆಂಗಳೂರು, (ಮೇ 07): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….

Read More

ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ – Kannada News | Belthangady Taluk Hospital Lady Staff resigns for Officer Harassment, FIR Booked

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌ – Kannada News | A calf that kissed a woman who cared for it

ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮಾನವೀಯತೆ, ಸಹಾಯ ಮನೋಭಾವ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ನಿದರ್ಶನದಂತಿರುವ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ (social media) ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಮನೆಯೊಡತಿಯೊಂದಿಗೆ ಪುಟಾಣಿ ಕರು (calf) ನಡೆದುಕೊಂಡ ರೀತಿ ನೋಡಿದ್ರೆ ನೀವು ಶಾಕ್ ಆಗ್ತೀರಾ. ತನ್ನನ್ನು ಕಾಳಜಿ ಮಾಡುವ ಮನೆಯೊಡತಿಗೆ ಮುತ್ತು ನೀಡಿ ಕರುವೊಂದು ತನ್ನ ಪ್ರೀತಿಯನ್ನು ತೋರ್ಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ನಿಷ್ಕಲ್ಮಶ ಪ್ರೀತಿಗೆ…

Read More

Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ! – Kannada News | Karnataka Weather Forecast: Heavy Rain Alert Across Coastal and Interior Districts for Next 3 Days

ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ Image Credit source: Getty Images ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ…

Read More

Vasthu Tips: ಮನೆಯಲ್ಲಿ ಮನಿ ಪ್ಲಾಂಟ್ ಒಂದಿದ್ದರೆ ಸಾಲದು; ಸಂಪತ್ತು ದ್ವಿಗುಣಗೊಳಿಸಲು ಈ ಗಿಡಗಳೂ ಬೇಕು! – Kannada News | Beyond Money Plant: 2 Must Have Vastu Plants for Wealth and Prosperity at Home

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಮನಿ ಪ್ಲಾಂಟ್ (Money Plant) ಇರುವುದು ಸಾಮಾನ್ಯ. ಮನೆಗೆ ಸುಂದರ ರೂಪ ನೀಡುವ ಜೊತೆಗೆ, ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿ ಎಂಬ ನಂಬಿಕೆಯಿಂದ ಹೆಚ್ಚಿನವರು ಇದನ್ನು ಬೆಳೆಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೇವಲ ಮನಿ ಪ್ಲಾಂಟ್ ಒಂದಿದ್ದರೆ ಸಾಲದು. ಅದರ ಜೊತೆಗೆ ಕೆಲವು ವಿಶೇಷ ಗಿಡಗಳನ್ನು ನೆಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿ, ಆರ್ಥಿಕ ಮುಗ್ಗಟ್ಟು ದೂರವಾಗುತ್ತದೆ. ವಾಸ್ತು ವಿದ್ವಾಂಸರ ಪ್ರಕಾರ, ಮನಿ ಪ್ಲಾಂಟ್ ಹೊರತುಪಡಿಸಿ ನಿಮ್ಮ ಮನೆಯಲ್ಲಿರಬೇಕಾದ ಅತ್ಯಂತ…

Read More

ಮತದಾರರ ಪಟ್ಟಿ ಪರಿಷ್ಕರಣೆ: ಕೋಲಾರ ಮತ್ತು ಮೈಸೂರಿನಲ್ಲಿ ಗಂಭೀರ ಕರ್ತವ್ಯ ಲೋಪ; ಅಧಿಕಾರಿಗಳಿಗೆ ನೋಟಿಸ್! – Kannada News | Karnataka Voter List SIR Controversy: Notices Issued in Kolar; HDK Alleges Massive Irregularities

ಕೋಲಾರ ಮತ್ತು ಮೈಸೂರಿನಲ್ಲಿ ಗಂಭೀರ ಕರ್ತವ್ಯ ಲೋಪ; ಅಧಿಕಾರಿಗಳಿಗೆ ನೋಟಿಸ್! ಬೆಂಗಳೂರು, ಜುಲೈ 04: ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೀವ್ರ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕೋಲಾರದಲ್ಲಿ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ (AC) ಸೇರಿದಂತೆ ಐವರು ಬಿಎಲ್‌ಒಗಳಿಗೆ (Booth Level Officers) ಜಿಲ್ಲಾಧಿಕಾರಿಗಳು ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ. ಇತ್ತ ಮೈಸೂರಿನಲ್ಲೂ ಮನೆ ಮನೆಗೆ ತೆರಳದೆ ನಿಯಮ ಉಲ್ಲಂಘಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ…

Read More

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

SRH vs LSG: ಗೆಲುವಿನ ಖಾತೆ ತೆರೆದ ಲಕ್ನೋ; ತವರಿನಲ್ಲಿ ಸೋತ ಸನ್‌ರೈಸರ್ಸ್

ಹೈದರಾಬಾದ್​ನಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಕೊನೆಯ ಓವರ್​ನಲ್ಲಿ ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತಂಡ (SRH vs LSG) ಲೀಗ್​ನಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿದ್ದ ಲಕ್ನೋ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್‌ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಇತ್ತ ಈ ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ತಂಡ ಎರಡನೇ ಸೋಲನ್ನು ಎದುರಿಸಬೇಕಾಯಿತು. ಅದರಲ್ಲೂ ತವರಿನಲ್ಲಿ ತನ್ನ…

Read More

ಬರಗಾಲದ ಮಧ್ಯೆ ಹಾವೇರಿ ರೈತರಿಗೆ ಮತ್ತೊಂದು ಸಂಕಷ್ಟ: ಕಂಗಾಲಾದ ಅನ್ನದಾತ! – Kannada News | Farmers Hit by Borewell Cable Theft Amid Drought; Crops Wither

ಬೋರ್‌ವೆಲ್ ಕೇಬಲ್ ಕಳ್ಳತನImage Credit source: tv9 kannada ಹಾವೇರಿ, ಜುಲೈ 26: ಒಂದು ಕಡೆ ಮಳೆರಾಯನ ಕಣ್ಣಮುಚ್ಚಾಲೆ, ಇನ್ನೊಂದೆಡೆ ವಿದ್ಯುತ್ ಪೂರೈಕೆ ವ್ಯತ್ಯಯ. ಇದರ ನಡುವೆ ಇದೀಗ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಜಮೀನಿನಲ್ಲಿ ಅಳವಡಿಸಿದ್ದ ಲಕ್ಷಾಂತರ ರೂ ಮೌಲ್ಯ ಬೋರ್‌ವೆಲ್ ಕೇಬಲ್ (borewell cable theft) ಮತ್ತು ವಿವಿಧ ವಸ್ತುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಹಾವೇರಿ (haveri) ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ಕೇಬಲ್ ಮತ್ತು ಬಿಡಿ ಭಾಗಗಳು ಕದ್ದು ಪರಾರಿ ಹಾವೇರಿ…

Read More

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಬೆಂಗಳೂರು, ಮಾರ್ಚ್​ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು…

Read More