Headlines

ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು? – Kannada News | Delhi High Court ordered Rajpal Yadav to surrender to Jail officers

ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ (Rajpal Yadav) ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಈ ಕೂಡಲೇ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ. ರಾಜ್​ಪಾಲ್ ಯಾದವ್ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ನ್ಯಾಯಾಲಯದ ಆದೇಶದಂತೆ ಯಾದವ್ ಅವರು ಜೈಲು ಸೇರಲೇ ಬೇಕಿದೆ. ಈ ಬಗ್ಗೆ ನ್ಯಾಯಾಲಯವು ಕಠಿಣ ನಿಲವು ತಳೆದಿದ್ದು, ಯಾದವ್ ಅವರು ಈ ಪ್ರಕರಣದಲ್ಲಿ ಸಾಕಷ್ಟು ನಿಯಮಗಳನ್ನು ಉಲ್ಲಂಘಿಸಿದ್ದು, ಅವುಗಳನ್ನು ನಾವು ನಿರ್ಲಕ್ಷ್ಯಿಸಲಾಗುವುದಿಲ್ಲ’ ಎಂದಿದ್ದಾರೆ. ರಾಜ್​ಪಾಲ್…

Read More

Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ! – Kannada News | 4 things women must avoid at night banish negative energy

ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು ವಾಸ್ತುಶಾಸ್ತ್ರದಲ್ಲಿ, ರಾತ್ರಿಯಲ್ಲಿ ಮೊಸರು ತಿನ್ನುವುದು, ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಮತ್ತು ಬಟ್ಟೆ ಹೊಲಿಯುವುದು ಮುಂತಾದ ಅನೇಕ ವಿಷಯಗಳನ್ನು ನಿಷೇಧಿಸಲಾಗಿದೆ. ಆದಾಗ್ಯೂ, ಈ ನಿಯಮಗಳು ಪುರುಷರು ಮತ್ತು ಮಹಿಳೆಯರಿಗೆ ಅನ್ವಯಿಸುತ್ತವೆ. ಆದರೆ ಕೆಲವು ನಿಯಮಗಳು ಮಹಿಳೆಯರಿಗೆಂದೇ ಮಾಡಲಾಗಿದೆ. ಮಹಿಳೆಯರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ, ಅದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅವು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕೂದಲು ಕಟ್ಟಿಕೊಂಡು ಮಲಗುವುದು:…

Read More

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು – Kannada News | Toxic movie distribution rights of Andhra and Telangana sold for record price

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ…

Read More

ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ – Kannada News | Gruha Jyothi Revision Effect: Major Change in July Electricity Bill Distribution

ಬೆಂಗಳೂರು, ಜುಲೈ 03: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮರುಪರಿಶೀಲನೆಯನ್ನು ಆರಂಭಿದ್ದು. ಈ ಪರಿಶೀಲನೆಯು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆಗಳನ್ನು ತರಲಿದೆ. ಪ್ರಮುಖವಾಗಿ, ಫಲಾನುಭವಿಗಳ ವಿದ್ಯುತ್ ಬಳಕೆಯ ಕಳೆದ ಮೂರು ತಿಂಗಳ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಇದರರ್ಥ, ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಮಾತ್ರವಲ್ಲದೆ, ಹಿಂದಿನ ತಿಂಗಳ ಬಳಕೆಯ ಮಾದರಿಗಳನ್ನೂ ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.    …

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

Bengaluru Air Quality: ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! – Kannada News | Bangalore Air Pollution Crisis: Mangalore’s Air quality dropped again

ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 135ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ…

Read More

Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಮತ್ತೆ ಯುಗಾದಿ ಬಂದಿದೆ.. ಹೊಸ ಆರಂಭ, ಹೊಸ ವರ್ಷ, ಶುದ್ಧತೆ, ಹೊಸ ನಿರೀಕ್ಷೆ ಮತ್ತು ಸಮೃದ್ಧಿಯ ಸಂಕೇತವಾಗಿ ಯುಗಾದಿ (Ugadi) ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಈ ಪವಿತ್ರ ಹಬ್ಬದ ದಿನ ದೇವರ ಪೂಜಾ ಕಾರ್ಯದ ಜೊತೆಗೆ ಮನೆಮಂದಿಯೆಲ್ಲಾ ಬೇವು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಸ್ನೇಹಿತರು, ಸಂಬಂಧಿಕರಿಗೂ ಬೇವು-ಬೆಲ್ಲವನ್ನು ಹಂಚುತ್ತಾರೆ. ಹೌದು  ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಸವಿಯುವ ಹಾಗೆ…

Read More

Cauvery Water Dispute: ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ ರಾಮಲಿಂಗಾ ರೆಡ್ಡಿ? – Kannada News | Cauvery Dispute: BJPs Protest is Political, Government Stands with Farmers, Says Minister Ramalinga Reddy

ಬೆಂಗಳೂರು, ಜುಲೈ 31: ಕಾವೇರಿ ನದಿ ನೀರಿನ ವಿವಾದ ತೀವ್ರಗೊಂಡಿದ್ದು, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕುಡಿಯುವ ನೀರಿಗೂ ತೊಂದರೆಯಾಗಿದ್ದು, ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಕರ್ನಾಟಕದ ನಿಲುವು ಬಹಳ ಸ್ಪಷ್ಟವಾಗಿದ್ದು, ಮುಖ್ಯಮಂತ್ರಿಗಳು ಈಗಾಗಲೇ ರಾಜ್ಯದ ಹಿತಾಸಕ್ತಿ ಕಾಯುವ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ, ಸೆಪ್ಟೆಂಬರ್ 3 ರಂದು ಎಲ್ಲ ವಿರೋಧ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವಪಕ್ಷಗಳ…

Read More

ಭಾರತೀಯ ಸ್ನೇಹಿತರು ಚಿಂತಿಸಬೇಕಾಗಿಲ್ಲ; ಹಾರ್ಮುಜ್ ಜಲಸಂಧಿಯ ಬಗ್ಗೆ ಇರಾನ್ ಭರವಸೆ

ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತಕ್ಕೆ ಇರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದೆ. ಇರಾನಿನ ರಾಯಭಾರ ಕಚೇರಿ ಇಂದು ಹಾರ್ಮುಜ್ ಜಲಸಂಧಿಯ (Strait of Hormuz) ಬಗ್ಗೆ ಭಾರತಕ್ಕೆ ಭರವಸೆ ನೀಡಿದ್ದು, ಸಂಘರ್ಷ ಮುಂದುವರಿದಿದ್ದರೂ, ಕದನ ವಿರಾಮವನ್ನು ಸಾಧಿಸುವ ಪ್ರಯತ್ನಗಳು ವಿಫಲವಾಗಿದ್ದರೂ ಭಾರತ ಭಯಭೀತರಾಗುವ ಅಗತ್ಯವಿಲ್ಲ ಎಂದು ಒತ್ತಿಹೇಳಿದೆ. ಹಾರ್ಮುಜ್ ಜಲಸಂಧಿಯು ಕಿರಿದಾದ ಹಾಗೂ ಪ್ರಮುಖ ಜಲಮಾರ್ಗವಾಗಿದ್ದು, ಇದು ಪರ್ಷಿಯನ್ ಕೊಲ್ಲಿಯನ್ನು ಓಮನ್…

Read More

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…

Read More